ಕೈಗಾರಿಕಾ ಪ್ರದೇಶಕ್ಕೆ ನೀರು: ಸರ್ಕಾರದ ಮಾನದಂಡ ಕಡ್ಡಾಯ

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು: ಸರ್ಕಾರದ ಮಾನದಂಡ ಕಡ್ಡಾಯ – ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ಬೆಳಗಾವಿ: ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಹರಿಸುವ ಬಗ್ಗೆ ಸರ್ಕಾರದಿಂದ ತೀರ್ಮಾನವಾದರೂ, ನೀರಿನ ಬಳಕೆಗಾಗಿ ನಿಗದಿಪಡಿಸಿರುವ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವಶ್ಯಕ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಧಾರವಾಡ ಕೈಗಾರಿಕಾ ಪ್ರದೇಶಕ್ಕೆ 1 ಟಿಎಂಸಿ ನೀರು ಹರಿಸುವ ಕುರಿತು ಅಧಿಕಾರಿಗಳಿಂದ ಪತ್ರ ಬಂದಿದ್ದು, ಸರ್ಕಾರದಿಂದ…

Read More

ನೀರಾವರಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿ

ನೀರಾವರಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ ಬೆಳಗಾವಿ, ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಹನಿ ನೀರಾವರಿ, ಏತ ನೀರಾವರಿ, ಕೆರೆ ತುಂಬುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಬೇಕು. ನೆನೆಗುದಿಗೆ ಬಿದ್ದಿರುವ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳನ್ನು ನಿಗದಿತ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಜು.೮) ಜರುಗಿದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಡಿ ಬರುವ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

Read More

ಮಿನೇಷ ಷಾ ಸನ್ಮಾನಿಸಿದ ಬಾಲಚಂದ್ರ

ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ ಚೇರಮನ್ನರೂ ಆಗಿರುವ ಎನ್ಸಿಡಿಎಫ್ಐ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಸತ್ಕರಿಸಿ, ಗೌರವಿಸಿದರು.ಎನ್ಸಿಡಿಎಫ್ಐ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಸಂಸ್ಥೆಯ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಇತರ ಆಡಳಿತ ಮಂಡಳಿಯ ಸದಸ್ಯರು ನಿನ್ನೆ ಸೋಮವಾರದಂದು ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಬೆಳ್ಳಿಯ ಗಣೇಶನ…

Read More
error: Content is protected !!