Headlines

ಆಸ್ತಿ ವಿವರ ಸಲ್ಲಿಸದ ನಗರಸೇವಕನಿಗೆ ಅಂತಿಮ ನೋಟೀಸ್….!

ಬೆಳಗಾವಿ.ಆಸ್ತಿ ವಿವರ ಸಲ್ಲಿಸದ ಬೆಳಗಾವಿ ಮಹಾನಗರ ಪಾಲಿಕೆಯ ನಗರಸೇವಕ ಅಜೀಮ್ ಪಟವೇಗಾರ ಅವರಿಗೆ ಪಾಲಿಕೆಯ ಪರಿಷತ್ ಕಾರ್ಯದರ್ಶಿಯವರು ಅಂತಿಮ ನೋಟೀಸ್ ನೀಡಿದ್ದಾರೆ,ಮೂರು ದಿನಗಳೊಳಗಾಗಿ ಆಸ್ತಿ ವಿವರ ಸಲ್ಲಿಸಬೇಕೆಂದು ನೋಟೀಸ್ ನಲ್ಲಿ ತಿಳಿಸಿದ್ದಾರೆ. 2024-25 ನೇ ಸಾಲಿನ ಆಸ್ತಿ ವಿವರವನ್ನು ಅಜೀಮ ಅವರು ಇದುವರೆಗೂ ಸಲ್ಲಿಸಿಲ್ಲ. ಹೀಗಾಗಿ ಈ ಪತ್ರ ತಲುಪಿದ ಮೂರು ದಿನಗಳೊಳಗೆ ಆಸ್ತಿ ವಿವರ ಸಲ್ಲಿಸಲು ಅವರು ಸೂಚನೆ ನೀಡಿದ್ದಾರೆ.ಕನರ್ಾಟಕ ಲೋಕಾಯುಕ್ತ ಕಾಯ್ದೆ 1984 ರ ಕಲಂ 22 ರಡಿಯಲ್ಲಿ ನಗರಸೇವಕರು 2024-25 ನೇ ಸಾಲಿನ…

Read More

ತಮಿಳುನಾಡಿಗೆ ಬೆಳಗಾವಿ, ಹುಕ್ಕೇರಿ ಶ್ರೀಗಳಿಗೆ ಆಹ್ವಾನ

ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಹುಕ್ಕೇರಿ ಬೆಳಗಾವಿ, ಶ್ರೀ ಡಾ. ಮಹೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ನಂದೀಪುರ, ಶ್ರೀ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ತಾವರಕೆರೆ, ಶ್ರೀ ಡಾ. ಅಜಾತ ಶoಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಕರ್ನೂಲ ಪೂಜ್ಯರುಗಳು ಇಷ್ಟಲಿಂಗ ದೀಕ್ಷೆಯನ್ನು ನೀಡಲಿದ್ದಾರೆ. ಬೆಳಗಾವಿ ನಗರದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ತಮಿಳುನಾಡಿನ ವೀರಶೈವ ಸಮಾಜ ಆಹ್ವಾನಿಸಿದೆ.ಜು. 13 ರ ರಂದು ಶ್ರೀಗಳು ತಮಿಳುನಾಡಿನ ವೀರಶೈವ ಸಮಾಜದ ಸುಮಾರು ನೂರಾರು ಜನರಿಗೆ ಇಷ್ಟಲಿಂಗ ದೀಕ್ಷೆಯನ್ನು…

Read More

ತೆರಿಗೆ ವಂಚನೆ- ಮಾಹಿತಿ ಸಂಗ್ರಹ ಶುರು

ವಾರದೊಳಗೆ ಪ್ರಕರಣ ದಾಖಲು ಸಾಧ್ಯತೆ`ತೆರಿಗೆ ವಂಚನೆ- ಮಾಹಿತಿ ಸಂಗ್ರಹ ಶುರು’ ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಸದ್ದುಗದ್ದಲವಿಲ್ಲದೇ ಮಾಹಿತಿ ಸಂಗ್ರಹಿಸುವ ಕೆಲಸ ಆರಂಭಿಸಿದ್ದಾರೆ.ನಗರದ ಉದ್ಯಮಬಾಗದಲ್ಲಿರುವ ವೆಗಾ ಕಂಪನಿ ತೆರಿಗೆ ವಂಚನೆ ಬಗ್ಗೆ ತನಿಖೆ ನಡೆಸಬೇಕು ಎಂದು ಪಾಲಿಕೆ ಆಯುಕ್ತರು ಲೋಕಾಯುಕ್ತರಿಗೆ ಲಿಖಿತ ಪತ್ರವನ್ನು ಕಳೆದ ದಿ. 5 ರಂದೇ ಬರೆದಿದ್ದರು. ಈ ಪತ್ರ ತಲುಪಿದ ತಕ್ಷಣವೇ ಅದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತರು, ತೆರಿಗೆ ವಂಚನೆ ದೂರುಗಳ ಬಗ್ಗೆ ಇನ್ನಷ್ಟು ಸಾಕ್ಷಾಧಾರವನ್ನು…

Read More
error: Content is protected !!