ಪತಿಯ ಕೊಲೆಗಾಗಿ ಪತ್ನಿಯೇ ಮಾಸ್ಟರ್‌ಮೈಂಡ್?

ರಾಮದುರ್ಗದಲ್ಲಿ ಪ್ರೇಮದ ನಾಟಕ. ಮೊಬೈಲ್ ಕ್ಲೂ ಮೂಲಕ ಮೂವರು ಆರೋಪಿಗಳು ಪೊಲೀಸರ ವಶಕ್ಕೆ | ರಾಮದುರ್ಗ ಪೊಲೀಸರ ಭರ್ಜರಿ ಕೆಲಸ. ಸಿಪಿಐ ವಿನಾಯಕ ಬಡಿಗೇರ ಅವರ ಚಾಣಾಕ್ಷತನ ಬೆಳಗಾವಿ,ಪತಿಯೊಂದಿಗೆ ಮಾತಿನ ಮುತ್ತಿಗೆ… ಬಳಿಕ ಗುಟ್ಟು ಪ್ರೇಮ ಸಂಬಂಧ… ಕೊನೆಗೆ ಪತಿಗೆ ಮಸಣ ದಾರಿ. ರಾಮದುರ್ಗದ ಮಲಪ್ರಭಾ ನದಿ ದಡದಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆಯ ಕಥೆ ಇದು.,. ಪ್ರೀತಿಯ ಹೆಸರಿನಲ್ಲಿ ನಡೆದ ಈ ಕೃತ್ಯ ಪತ್ನಿಯೇ ತನ್ನ ಪ್ರೇಮಿಯ ಸಹಾಯದಿಂದ ಪತಿಯನ್ನು ಹತ್ಯೆ ಮಾಡಿದ ಭೀಕರ ಘಟನೆ ಎಂಬ…

Read More

ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು:ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ದಿನದಿಂದ ದಿನಕ್ಕೆ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಬಹಳಷ್ಟು ದೊಡ್ಡದಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಚಿಕ್ಕ ವಯಸ್ಸಿನಿಂದ ನನಗೆ ಮಾಧ್ಯಮ ರಂಗ ಪರಿಚಯವಿದೆ. ಇದಕ್ಕೆ ತಂದೆಯವರೆ ಕಾರಣ. ತಂತ್ರಜ್ಞಾನ ಅಭಿವೃದ್ಧಿಯ ಪರಿಣಾಮ ಇಂದು ಸ್ಥಳದಲ್ಲಿಯೇ ನಾವು ದಿನನಿತ್ಯ…

Read More

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ : ಸಂಸದೆ ಪ್ರಿಯಂಕಾ

ಬೆಳಗಾವಿ: ವಿದ್ಯಾರ್ಥಿಗಳು ತಮ್ಮ ಶೈಕ್ಷ ಣಿಕ ವಿದ್ಯಾರ್ಹತೆ ಜತೆಗೆ ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮದ ಅವಶ್ಯಕತೆ ಇದ್ದು, ಈ ದಿಶೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ…

Read More
error: Content is protected !!