ಕುರಾನ ಸುಟ್ಟ ಪ್ರಕರಣ- ನ್ಯಾಯ ಎಲ್ಲಿದೆ?

E belagavi special ಅನುಮಾನ ಕಾಡುತ್ತಿದೆ: ತನಿಖೆ ನಿಜಕ್ಕೂ ನಡೆಯುತ್ತಿದೆಯೇ?” ಪವಿತ್ರ ಗ್ರಂಥದ ಅವಮಾನ: ಸಮುದಾಯಕ್ಕೆ ನ್ಯಾಯ ಸಿಗದ ಹಾದಿ?” ಸಿಐಡಿ ತನಿಖೆ ಮುಗಿದಂಗಾಯಿತು? ಮುಂದೇನು? ಬೆಳಗಾವಿ ರಾಜ್ಯವನ್ನು ಕದಡಿದ ಸಂತಿ ಬಸ್ತವಾಡದ ಕುರಾನ್ ದಹನ ಪ್ರಕರಣ, ತನಿಖೆಯು ಅಂಧಕಾರದಲ್ಲಿ ಹಾಳುಬಿದ್ದಿದೆ. ಮೊದಲು ಬೆಳಗಾವಿ ನಗರ ಪೊಲೀಸರು, ನಂತರ ಸಿಐಡಿ ತನಿಖೆ..ಎಲ್ಲವೂ **ಆರೋಪಿಗಳನ್ನು ಪತ್ತೆ ಮಾಡುವಲ್ಲಿ ವಿಫಲವಾಗಿವೆ.ಮೂರು ದಿನಗಳ ತೀವ್ರ ತನಿಖೆಯ ನಂತರವೂ ಸಿಐಡಿ ಅಧಿಕಾರಿಗಳಿಗೆ “ಪ್ರಕರಣದ ತಳಬುಡವೇ ಕಾಣದಿರುವುದು” ವಿಶೇಷ . ಘಟನೆಯ ಹಿನ್ನೆಲೆ:ನಿರ್ಮಾಣ ಹಂತದಲ್ಲಿದ್ದ…

Read More

ಕನ್ನಡ ನಾಮಫಲಕ- ಮೇಯರಗೆ ಅಭಿನಂದನೆ

ಕಿತ್ತೂರು ಕರ್ನಾಟಕ ಸೇನೆ ಆಗ್ರಹ ಕನ್ನಡ ಫಲಕ ಅಳವಡಿಸಿದ್ದ ಮೇಯರ, ಉಪಮೇಯರ್ಗೆ ಅಭಿನಂದನೆ. ಕನ್ನಡ ಅನುಷ್ಠಾನದಿಂದ ಹಿಂದೆ ಸರಿಯಬೇಡಿ. ವಾಹನ ಮೇಲಿದ್ದ ಕನ್ನಡ ಫಲಕ ತೆರವುಗೊಳಿಸಬೇಡಿ. ಡಿಸಿ, ಪೊಲೀಸ್, ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಅರ್ಪಣೆಕನ್ನಡಕ್ಕೆ ಧಕ್ಕೆಯಾದರೆ ಸಹಿಸಲ್ಲ. ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ಮತ್ತೇ ಎಂಇಎಸ್ ಪುಂಡಾಟಿಕೆಗೆ ಬ್ರೆಕ್ ಹಾಕುವ ನಿಟ್ಟಿನಲ್ಲಿ ಕಿತ್ತೂರು ಕರ್ನಾಟಕ ದಿಟ್ಟ ಹೆಜ್ಜೆಯನ್ನು ಮುಂದಿಟ್ಟಿದೆ.ಸಂಘಟನೆ ಮುಖಂಡ ಮಹಾದೇವ ತಳವಾರ ನೇತೃತ್ವದಲ್ಲಿ ಈ ಕುರಿತಂತೆ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಪೊಲೀಸ್ ಆಯುಕ್ತರು ಸೇರಿದಂತೆ ಮೇಯರ್,…

Read More
error: Content is protected !!