Headlines

ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು:ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ದಿನದಿಂದ ದಿನಕ್ಕೆ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಬಹಳಷ್ಟು ದೊಡ್ಡದಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಚಿಕ್ಕ ವಯಸ್ಸಿನಿಂದ ನನಗೆ ಮಾಧ್ಯಮ ರಂಗ ಪರಿಚಯವಿದೆ. ಇದಕ್ಕೆ ತಂದೆಯವರೆ ಕಾರಣ. ತಂತ್ರಜ್ಞಾನ ಅಭಿವೃದ್ಧಿಯ ಪರಿಣಾಮ ಇಂದು ಸ್ಥಳದಲ್ಲಿಯೇ ನಾವು ದಿನನಿತ್ಯ…

Read More

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ : ಸಂಸದೆ ಪ್ರಿಯಂಕಾ

ಬೆಳಗಾವಿ: ವಿದ್ಯಾರ್ಥಿಗಳು ತಮ್ಮ ಶೈಕ್ಷ ಣಿಕ ವಿದ್ಯಾರ್ಹತೆ ಜತೆಗೆ ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮದ ಅವಶ್ಯಕತೆ ಇದ್ದು, ಈ ದಿಶೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ…

Read More

ಆಸ್ತಿ ವಿವರ ಸಲ್ಲಿಸದ ನಗರಸೇವಕನಿಗೆ ಅಂತಿಮ ನೋಟೀಸ್….!

ಬೆಳಗಾವಿ.ಆಸ್ತಿ ವಿವರ ಸಲ್ಲಿಸದ ಬೆಳಗಾವಿ ಮಹಾನಗರ ಪಾಲಿಕೆಯ ನಗರಸೇವಕ ಅಜೀಮ್ ಪಟವೇಗಾರ ಅವರಿಗೆ ಪಾಲಿಕೆಯ ಪರಿಷತ್ ಕಾರ್ಯದರ್ಶಿಯವರು ಅಂತಿಮ ನೋಟೀಸ್ ನೀಡಿದ್ದಾರೆ,ಮೂರು ದಿನಗಳೊಳಗಾಗಿ ಆಸ್ತಿ ವಿವರ ಸಲ್ಲಿಸಬೇಕೆಂದು ನೋಟೀಸ್ ನಲ್ಲಿ ತಿಳಿಸಿದ್ದಾರೆ. 2024-25 ನೇ ಸಾಲಿನ ಆಸ್ತಿ ವಿವರವನ್ನು ಅಜೀಮ ಅವರು ಇದುವರೆಗೂ ಸಲ್ಲಿಸಿಲ್ಲ. ಹೀಗಾಗಿ ಈ ಪತ್ರ ತಲುಪಿದ ಮೂರು ದಿನಗಳೊಳಗೆ ಆಸ್ತಿ ವಿವರ ಸಲ್ಲಿಸಲು ಅವರು ಸೂಚನೆ ನೀಡಿದ್ದಾರೆ.ಕನರ್ಾಟಕ ಲೋಕಾಯುಕ್ತ ಕಾಯ್ದೆ 1984 ರ ಕಲಂ 22 ರಡಿಯಲ್ಲಿ ನಗರಸೇವಕರು 2024-25 ನೇ ಸಾಲಿನ…

Read More

ತಮಿಳುನಾಡಿಗೆ ಬೆಳಗಾವಿ, ಹುಕ್ಕೇರಿ ಶ್ರೀಗಳಿಗೆ ಆಹ್ವಾನ

ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಹುಕ್ಕೇರಿ ಬೆಳಗಾವಿ, ಶ್ರೀ ಡಾ. ಮಹೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ನಂದೀಪುರ, ಶ್ರೀ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ತಾವರಕೆರೆ, ಶ್ರೀ ಡಾ. ಅಜಾತ ಶoಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಕರ್ನೂಲ ಪೂಜ್ಯರುಗಳು ಇಷ್ಟಲಿಂಗ ದೀಕ್ಷೆಯನ್ನು ನೀಡಲಿದ್ದಾರೆ. ಬೆಳಗಾವಿ ನಗರದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ತಮಿಳುನಾಡಿನ ವೀರಶೈವ ಸಮಾಜ ಆಹ್ವಾನಿಸಿದೆ.ಜು. 13 ರ ರಂದು ಶ್ರೀಗಳು ತಮಿಳುನಾಡಿನ ವೀರಶೈವ ಸಮಾಜದ ಸುಮಾರು ನೂರಾರು ಜನರಿಗೆ ಇಷ್ಟಲಿಂಗ ದೀಕ್ಷೆಯನ್ನು…

Read More

ತೆರಿಗೆ ವಂಚನೆ- ಮಾಹಿತಿ ಸಂಗ್ರಹ ಶುರು

ವಾರದೊಳಗೆ ಪ್ರಕರಣ ದಾಖಲು ಸಾಧ್ಯತೆ`ತೆರಿಗೆ ವಂಚನೆ- ಮಾಹಿತಿ ಸಂಗ್ರಹ ಶುರು’ ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಸದ್ದುಗದ್ದಲವಿಲ್ಲದೇ ಮಾಹಿತಿ ಸಂಗ್ರಹಿಸುವ ಕೆಲಸ ಆರಂಭಿಸಿದ್ದಾರೆ.ನಗರದ ಉದ್ಯಮಬಾಗದಲ್ಲಿರುವ ವೆಗಾ ಕಂಪನಿ ತೆರಿಗೆ ವಂಚನೆ ಬಗ್ಗೆ ತನಿಖೆ ನಡೆಸಬೇಕು ಎಂದು ಪಾಲಿಕೆ ಆಯುಕ್ತರು ಲೋಕಾಯುಕ್ತರಿಗೆ ಲಿಖಿತ ಪತ್ರವನ್ನು ಕಳೆದ ದಿ. 5 ರಂದೇ ಬರೆದಿದ್ದರು. ಈ ಪತ್ರ ತಲುಪಿದ ತಕ್ಷಣವೇ ಅದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತರು, ತೆರಿಗೆ ವಂಚನೆ ದೂರುಗಳ ಬಗ್ಗೆ ಇನ್ನಷ್ಟು ಸಾಕ್ಷಾಧಾರವನ್ನು…

Read More

७ कोटींच्या करचुकवेगिरीचा प्रकार लोकायुक्त कार्यालयापर्यंत पोहोचला

बेळगाव शहरातील एका खासगी कंपनीशी संबंधित सुमारे ७ कोटी रुपयांच्या मालमत्ता कर चुकवेगिरीचा प्रकार आता लोकायुक्त कार्यालयाच्या पातळीवर गेला आहे. बेळगाव महानगरपालिकेच्या आयुक्त शुभा बी यांनी दिनांक ५ जुलै रोजी बेळगाव लोकायुक्त पोलीस अधीक्षकांना पत्र लिहून ही माहिती दिली आहे. या पत्रात महापालिका सभागृहात पारित झालेल्या ठरावाचा आणि व्हेगा कंपनीच्या करचुकवेगिरीशी संबंधित पुराव्यांचा उल्लेख आहे….

Read More

ಬೆಳಗಾವಿ ಪಾಲಿಕೆಯಲ್ಲಿ 7 ಕೋಟಿ ತೆರಿಗೆ ವಂಚನೆ: ಲೋಕಾಯುಕ್ತ ತನಿಖೆಗೆ ದಾರಿ

ಬೆಳಗಾವಿ ಪಾಲಿಕೆಯಲ್ಲಿ 7 ಕೋಟಿ ತೆರಿಗೆ ವಂಚನೆ: ಲೋಕಾಯುಕ್ತ ತನಿಖೆಗೆ ದಾರಿ. ನಕಲಿ ಅಂಗವಿಕಲತೆ ಪ್ರಮಾಣ ಪತ್ರ ಕೊಟ್ಟು ನೌಕರಿ ಗಿಟ್ಟಿಸಿದವರ ಬಗ್ಗೆಯೂ ವಿಚಾರಣೆ? ನಿಯಮ ಉಲ್ಲಂಘಿಸಿದ ಬಹುಮಹಡಿ ಕಟ್ಟಡಗಳಿಗೆ ಸಿಸಿ ನೀಡಿದ ಟಿಪಿಓ ಸೆಕ್ಷನ್ ಬಗ್ಗೆ ವಿಚಾರಣೆ ನಡೆಸುವ ಸಾದ್ಯತೆ? ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ (BMP) ಆಯುಕ್ತೆ ಶುಭ ಬಿ. ಅವರಿಂದ ಲೋಕಾಯುಕ್ತ ಕಚೇರಿಗೆ ಹೋಗಿರುವ ಪತ್ರ, ರೂ.೭.೦೮ ಕೋಟಿ ತೆರಿಗೆ ವಂಚನೆಯ ಗಂಭೀರ ಆರೋಪಗಳನ್ನು ಬೆಳಕಿಗೆ ತಂದಿದೆ. ೨೦೦೨-೦೩ರಿಂದ ಸುತ್ತಿಬಂದ ಈ…

Read More

महानगरपालिका कर चुकवणूक – लोकायुक्तांकडे पाठवले पत्र

महानगरपालिका कर चुकवणूक – लोकायुक्तांकडे पाठवले पत्र बेळगाव:बेळगाव महानगरपालिकेतील कोटी रुपयांच्या कर चुकवणुकीचा प्रकरण आता लोकायुक्त कार्यालयाच्या उंबरठ्यावर पोहोचले आहे. शहराच्या उपनगरातील वेगा कंपनीकडून कर वसुलीमध्ये घोटाळा झाल्याचे वृत्त पसरले होते. यामुळे महापालिकेच्या सर्वसाधारण सभेत चांगलाच गदारोळ झाला होता. अखेरीस हे प्रकरण लोकायुक्तांकडे सोपवण्याचा आदेश देण्यात आला. सुरुवातीला माध्यमांमार्फत ही बाब बाहेर आल्यावर, आयुक्तांनी प्राथमिक…

Read More

ವೆಗಾ ತೆರಿಗೆ ವಂಚನೆ ‘ಲೋಕಾ’ಗೆ ಪತ್ರ ರವಾನೆ

ಬೆಳಗಾವಿ. ಮಹಾನಗರ ಪಾಲಿಕೆಯ ಕೋಟಿ ರೂ ತೆರಿಗೆ ವಂಚನೆ ಪ್ರಕರಣ ಈಗ ಲೋಕಾಯುಕ್ತ ಕಚೇರಿ ಮೆಟ್ಟಿಲು ಹತ್ತಿದೆ. ಬೆಳಗಾವಿ ಹೊರವಲಯದಲ್ಲಿರುವ ವೆಗಾ ಕಂಪನಿಯಿಂದ ತೆರಿಗೆ ವಸೂಲಾತಿಯಲ್ಲಿ ಗೋಲ್ ಮಾಲ್ ಆಗಿದೆ ಎನ್ನುವ ಸುದ್ದಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಪರಿಷತ್ ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿತ್ತು. ಕೊನೆಗೆ ಈ‌ ಪ್ರಕರಣವನ್ನ ಲೋಕಾಯುಕ್ತರಿಗೆ ಕೊಡುವ ರೂಲಿಂಗ್ ನೀಡಲಾಗಿತ್ತು. ಆರಂಭದಲ್ಲಿ ಮಾಧ್ಯಮಗಳ ಮೂಲಕ ಪ್ರಕರಣ ಹೊರಬಿದ್ದಾಗ ಪ್ರಾಥಮಿಕ ವಿಚಾರಣೆ ನಡೆಸಿದ್ದ ಆಯುಕ್ತರು ನಾಲ್ವರಿಗೆ ಕಾರಣ ಕೇಳಿ ನೋಟೀಸ್ ನೀಡಿದ್ದರು….

Read More

ವಾಣಿಜ್ಯದ ನೆರಳಿನಲ್ಲಿ ಬೆಳಗಾವಿಯ ‘ಕನ್ನಡ ಭವನ’

ಕನ್ನಡ ಮನೆ” ಈ)ಗ ಮೌಲ್ಯ ತುಂಬಿರುವ ಈ ನಿರ್ಧಾರ, ಭಾಷಾ ಆತ್ಮೀಯತೆಗೆ ನ್ಯಾಯತೀರಿಸಬೇಕಾದ ನಿರ್ಣಾಯಕ ಘಟ್ಟವಾಗಿದೆ. ಸಾರ್ವಜನಿಕವಾಗಿ ಅನುದಾನ ತಂದು ಕಟ್ಟಿದ ಕನ್ನಡ ಭವನ ಖಾಸಗಿ ಲಾಭದ ವೇದಿಕೆಯಾಗದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯ. ಇದೀಗ ಇಡೀ ಬೆಳಗಾವಿಯ ಕಣ್ಣೇ ಈ ಸಮಿತಿಯ ಕಾರ್ಯಚಟುವಟಿಕೆಗಳತ್ತ ಹರಿದಿದೆ. ಇ ಬೆಳಗಾವಿ ವಿಶೇಷ ಬೆಳಗಾವಿ:ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಉಜ್ವಲ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಸಾವಿರಾರು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿತವಾಗಿರುವ ಬೆಳಗಾವಿಯ ಕನ್ನಡ ಸಾಹಿತ್ಯ ಭವನ ಇದೀಗ ತನ್ನ ಮೂಲ…

Read More
error: Content is protected !!