Headlines

ತೆರಿಗೆ ವಂಚನೆ- ಪಾಲಿಕೆಯಲ್ಲಿ ಸಾಕ್ಷಿ ನಾಶದ ಭಯ

ಸಾಕ್ಷ್ಯ ನಾಶದ ನೆರಳು:ಪಾಲಿಕೆಯ ಬಹುಕೋಟಿ ತೆರಿಗೆ ವಂಚನೆಇನ್ನೂ ನಡೆಯದ ಲೋಕಾ ತನಿಖೆ.. ಲೋಕಾಯುಕ್ತ ನ್ಯಾಯಮೂರ್ತಿಗಳ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳಲ್ಲಿ ನಡುಕ ಶುರು.ಪಾಲಿಕೆ ಆಯುಕ್ತರ ಪತ್ರಕ್ಕೆ ತನಿಖೆಯ ಸುಳಿವು ಬಿಟ್ಟುಕೊಡದ ಬೆಳಗಾವಿ ಲೋಕಾಯುಕ್ತ ಕಚೇರಿ.ಪತ್ರ ಬರೆದು ತಿಂಗಳು ಗತಿಸಿದರೂ ತನಿಖೆ ವಿಳಂಬಕ್ಕೆ ಕಾರಣವಾದರೂ ಏನು?ತೆರಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತವರಿಂದ ಸಾಕ್ಷಿ ನಾಶದ ಭೀತಿ. ಬೆಳಗಾವಿ:ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ತೆರಿಗೆ ವಂಚನೆ ಪ್ರಕರಣ ಈಗ ಮತ್ತೊಮ್ಮೆ ಮರು ಚರ್ಚಗೆ ಕಾರಣವಾಗಿದೆ.ರಾಜ್ಯ ಲೋಕಾಯುಕ್ತ…

Read More

ಬ್ಯಾಂಕ್ ಗಟ್ಟಿಯಾಗಬೇಕು, ರೈತರ ಬದುಕು ಬಲಿಷ್ಠವಾಗಬೇಕು

“ಬ್ಯಾಂಕ್ ಗಟ್ಟಿಯಾಗಬೇಕು, ರೈತರ ಬದುಕು ಬಲಿಷ್ಠವಾಗಬೇಕು” ಡಿಸಿಸಿ ಬ್ಯಾಂಕ್ ಚುನಾವಣೆಗೆ ಜಾರಕಿಹೊಳಿ ಬಣದ ಪೂರ್ವಭಾವಿ ತಯಾರಿ ರಾಯಬಾಗ:“ರೈತರ ಆರ್ಥಿಕ ಸಬಲತೆ ನಮ್ಮ ಮೂಲ ಗುರಿ. ಅದಕ್ಕಾಗಿ ಜಾತ್ಯತೀತ, ಪಕ್ಷಾತೀತವಾಗಿ ಡಿಸಿಸಿ ಬ್ಯಾಂಕ್ ಚುನಾವಣೆ ಎದುರಿಸಲು ತೀರ್ಮಾನಿಸಿದ್ದೇವೆ” ಎಂದು ಬೆಮುಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಿಸಿದರು. ರಾಯಬಾಗದ ಮಹಾವೀರ ಭವನದಲ್ಲಿ ನಡೆದ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು. “ಸತೀಶ್ ಜಾರಕಿಹೊಳಿ, ಡಾ. ಪ್ರಭಾಕರ ಕೋರೆ, ರಮೇಶ…

Read More
error: Content is protected !!