ಸಚಿವೆ ಹೆಬ್ಬಾಳಕರ್ ಹೆಸರಲ್ಲಿ ಭಾರೀ ವಂಚನೆ!

34 ಲಕ್ಷಕ್ಕೆ 16 ಮಂದಿಯ ಕನಸು ಬಲಿ – ನೌಕರಿ ಆಮಿಷದ ಜಾಲ ಬಯಲು*** ವಂಚನೆ ಬಗ್ಗೆ ಮೊದಲೇ‌ ದಾಖಲೆ‌ ಸಮೇತ ದೂರು ಕೊಟ್ಟಿದ್ದ ಸಚಿವೆ ಹೆಬ್ಬಾಳ್ಳ‌ರ್. ಎಸ್ಪಿಗೆ ಎಪ್ರಿಲ್ ತಿಂಗಳಲ್ಲಿ ಪತ್ರ ಬರೆದಿದ್ದ ಸಚಿವೆ ಹೆಬ್ಬಾಳಕರ. ಬೆಳಗಾವಿ:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಹಾಕಿ, “ಸರಕಾರಿ ನೌಕರಿ ಕೊಡಿಸುತ್ತೇವೆ” ಎಂಬ ಆಮಿಷ ನೀಡಿ, 14 ಮಂದಿಯಿಂದ 34 ಲಕ್ಷ ರೂಪಾಯಿ ಕಸಿದುಕೊಂಡಿರುವ ಅಚ್ಚರಿಯ ವಂಚನೆ ಬೆಳಕಿಗೆ…

Read More

ಬೆಳಗಾವಿ ಪಾಲಿಕೆ ಸ್ಥಾಯಿ ಸಮಿತಿಗೆ ಅವಿರೋಧ ಆಯ್ಕೆ

ಅಧ್ಯಕ್ಷರು ಯಾರಾಗ್ತಾರೆ ಎನ್ನುವ ಕುತೂಹಲ. ಹಿಂದೆ ಅಧ್ಯಕ್ಷರಾದವರನ್ನು‌ ಬಿಟ್ಡು ಹೊಸಬರಿಗೆ ಅವಕಾಶ? ಮೇಯರಗಿರಿ ಮೇಲೆ ಕಣ್ಣಿಟ್ಟವರಿಗೆ ಅಧ್ಯಕ್ಷಗಿರಿ ಪಟ್ಟ? ಅಭಯ ಪಾಟೀಲಬೆಳಗಾವಿ.ಮೂರು ಬಾರಿ ಮುಂದೂಡಲ್ಪಟ್ಟ ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಒಟ್ಟು ಒಂದು ಕಮಿಟಿಯಲ್ಲಿ ಏಳು ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು, ಆಡಳಿತ ಪಕ್ಷದಿಂದ ಐವರು ಮತ್ತು ವಿರೋಧ ಪಕ್ಷದವರಿಂದ ಇಬ್ಬರನ್ನು ಆಯ್ಕೆ ಮಾಡಲಾಯಿತು.ಆರಂಭಿಕ ಹಂತದಲ್ಲಿ ವಿರೋಧ ಪಕ್ಷದವರು ತಮಗೆ ಕನಿಷ್ಟ ಮೂರು ಸ್ಥಾನಬೇಕೆಂದು ಪಟ್ಟು ಹಿಡಿದಿದ್ದರು, ಆದರೆ ಅದಕ್ಕೆ…

Read More
error: Content is protected !!