ಸಹಕಾರ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬೋಣ-ಸತೀಶ್

ದಿ. ಅಪ್ಪಣಗೌಡ ಪಾಟೀಲ್‌ ಅವರ ಕನಸಿನ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ ಸಂಕಲ್ಪ – ಸಚಿವ ಸತೀಶ್‌ ಜಾರಕಿಹೊಳಿ ಹುಕ್ಕೇರಿ –“ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘ ಮತ್ತು ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಜನರ ನಿರೀಕ್ಷೆಯಂತೆ ಕಳೆದ ಮೂರು ದಶಕಗಳಲ್ಲಿ ಬೇಕಾದಷ್ಟು ಪ್ರಗತಿ ಕಾಣಲಿಲ್ಲ. ಮುಂದಿನ ದಿನಗಳಲ್ಲಿ ಈ ಸಹಕಾರಿ ಸಂಸ್ಥೆಗಳನ್ನು ಮತ್ತಷ್ಟು ಬಲಿಷ್ಠಗೊಳಿಸಿ ಅಭಿವೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವುದು ನಮ್ಮ ಗುರಿ” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಬಡಕುಂದ್ರಿ ಗ್ರಾಮದಲ್ಲಿ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್‌…

Read More

10 ಕೋಟಿ ರೈತರ ಹಿತಕ್ಕಾಗಿ- ಬಾಲಚಂದ್ರ

ಬೆಳಗಾವಿ ಬೆಮುಲ್ ಲಾಭದ ಮೊತ್ತವನ್ನು ಹೈನುಗಾರರ ಬಲವರ್ಧನೆಗೆ ಮೀಸಲು ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿಯ ಘೋಷಣೆ ಬೆಳಗಾವಿ –ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ (ಬೆಮುಲ್) ಕಳೆದ ವರ್ಷ ಗಳಿಸಿದ ₹13 ಕೋಟಿ ಲಾಭದಲ್ಲಿ ಸುಮಾರು ₹10 ಕೋಟಿಯನ್ನು ರೈತರ ಹಿತಕ್ಕಾಗಿ ಮೀಸಲು ಮಾಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರು ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಭಾನುವಾರ ನಗರದ ಜಿಲ್ಲಾ ಹಾಲು ಒಕ್ಕೂಟ ಸಭಾಗೃಹದಲ್ಲಿ ರೈತರಿಗೆ ₹6 ಕೋಟಿ ಮೌಲ್ಯದ ಉಪಕರಣ ವಿತರಣೆ ಕಾರ್ಯಕ್ರಮ ನಡೆಯಿತು. ಈ…

Read More

ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಅವಿರೋಧ ಆಯ್ಕೆ..!

ಬೆಳಗಾವಿ.ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ನಡೆಯಿತು.ಯಾರಿಗೂ‌‌ ಮನಸ್ತಾಪ ಬಾರದ ಹಾಗೆ ಮತ್ತು ಸಮಾನ ನ್ಯಾಯ ಕೊಡುವ ನಿಟ್ಟಿನಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಶಾಸಕ ಅಭಯ ಪಾಟೀಲ ಮತ್ತು ಮಾಜಿ ಶಾಸಕ ಅನಿಲ ಬೆನಕೆ ಮಾರ್ಗದರ್ಶನದಲ್ಲಿ ಈ ಅವಿರೋಧ ಆಯ್ಕೆ ಪ್ರಕ್ರಿಯೆ ಜರುಗಿತು.ತೆರಿಗೆ ನಿರ್ಧರಣೆ, ಹಣಕಾಸು ಹಾಗು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಖಾ ಮೋಹನ‌ ಹೂಗಾರ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ‌ ನ್ಯಾಯ ಸಮಿತಿ ಅಧ್ಯಕ್ಷರಾಗಿ ಲಕ್ಷ್ಮೀ ಮಹಾದೇವ…

Read More
error: Content is protected !!