“2 ವರ್ಷ ಬಿಜೆಪಿಯವರ ಕೆಲಸವೇ ಆರೋಪ, ವಿರೋಧ” – ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: “ಕಾಂಗ್ರೆಸ್‌ ಸರ್ಕಾರ ಎಷ್ಟೇ ಮಹತ್ವದ ಕೆಲಸ ಮಾಡಿದರೂ, ಬಿಜೆಪಿಯವರು ವಿರೋಧಿಸುವುದೇ ಅವರ ಸ್ವಭಾವ. ಇನ್ನೂ ಎರಡೂ ವರ್ಷಗಳ ಕಾಲ ಆರೋಪ ಮಾಡುವುದು, ವಿರೋಧಿಸುವುದನ್ನು ಬಿಟ್ಟರೆ ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಟೀಕಿಸಿದರು. ಮಂಗಳವಾರ ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಂದ ನಾಡಹಬ್ಬ ದಸರಾ ಉದ್ಘಾಟನೆ ನಡೆಯುತ್ತಿರುವುದು ರಾಜ್ಯಕ್ಕೆ ಹೆಮ್ಮೆ ವಿಚಾರ ಎಂದು ಹೇಳಿದರು. “ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ…

Read More

ಶುಭ ಗೆ ಸ್ಮಾರ್ಟ ಹೆಚ್ಚುವರಿ ಹೊಣೆ

ಬೆಳಗಾವಿ ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಶ್ರೀಮತಿ ಸೈಯಿದಾ ಅಫ್ರಿನಾ ಭಾನು ಎಸ್ ಅವರನ್ಬು ಎತ್ತಂಗಡಿ‌ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ ಅಫ್ರೀನಾ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ತೆರವಾಗಿರುವ ಸ್ಮಾರ್ಟ ಎಂಡಿ ಸ್ಥಾನದ ಹೆಚ್ಚುವರಿ ಜವಾಬ್ದಾರಿಯನ್ನು ಪಾಲಿಕೆ ಆಯುಕ್ತೆ ಶುಭ ಬಿ. ಅವರಿಗೆ ವಹಿಸಲಾಗಿದೆ

Read More
error: Content is protected !!