ಭಾವೈಕ್ಯತೆಯ ಸಂದೇಶ ಸಾರಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್

ಗಣೇಶ ಮೂರ್ತಿ ಪ್ರತಿಷ್ಠಾಪಿಸಿಭಾವೈಕ್ಯತೆಯ ಸಂದೇಶ ಸಾರಿದ ಜಿಲ್ಲಾಧಿಕಾರಿಬೆಳಗಾವಿ: ವಿವಿಧತೆಯಲ್ಲಿ ಏಕತೆಯ ಹಾಗೂ ಮಾನವೀಯತೆಯ ಬಗ್ಗೆ ಸಂದೇಶ ಸಾರುವ ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹಿಂದೂಗಳ ಪವಿತ್ರಧಾರ್ಮಿಕ ಹಬ್ಬದ ಗಣೇಶ ಚತುರ್ಥಿಯಂದು ಗಣೇಶನ ಮೂರ್ತಯನ್ನು ಹೊತ್ತು ತಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಷ್ಠಾಪನೆ ಮಾಡುವ ಮೂಲಕ ಮತ್ತೊಮ್ಮೆ ಭಾವೈಕ್ಯದ ಸಂದೇಶ ಸಾರಿದ್ದಾರೆ. ಬುಧವಾರ ಜಿಲ್ಲಾಧಿಕಾರಿಗಳು ತಮ್ಮ ಪರಿವಾರದೊಂದಿಗೆ ಚೆನ್ನಮ್ಮ ವೃತ್ತದಲ್ಲಿ ಇರುವ ಗಣೇಶ ಮಂದಿರಕ್ಕೆ ಆಗಮಿಸಿ ಗಣೇಶ ಮೂರ್ತಿಗೆ ದೇವಾಲಯದಲ್ಲಿ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಪರಿಸರಪ್ರೇಮಿ…

Read More

ಅಧ್ಯಕ್ಷೆ–ಉಪಾಧ್ಯಕ್ಷರು ಸೇರಿ 28 ಮಂದಿ ವಜಾ- ಆರು ವರ್ಷಗಳ ಅನರ್ಹತೆ

ಅಧ್ಯಕ್ಷೆ–ಉಪಾಧ್ಯಕ್ಷರು ಸೇರಿ 28 ಮಂದಿ ವಜಾ, ಆರು ವರ್ಷಗಳ ಅನರ್ಹತೆ ಆಸ್ತಿ ವರ್ಗಾವಣೆ ಲೋಪ. ಶಿಂಧಿಕುರಬೇಟ ಪಂಚಾಯತ ಸದಸ್ಯರಿಗೆ ಕಠಿಣ ಶಿಕ್ಷೆ ಬೆಳಗಾವಿ, ಆ.28 –ಗೋಕಾಕ ತಾಲ್ಲೂಕಿನ ಶಿಂಧಿಕುರಬೇಟ ಗ್ರಾಮ ಪಂಚಾಯಿತಿಯಲ್ಲಿ ನಡೆದ ನಿಯಮಬಾಹಿರ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸರ್ಕಾರ ದೊಡ್ಡ ಬಿಸಿ ಮುಟ್ಟಿಸಿದೆ . ಅಧ್ಯಕ್ಷೆ–ಉಪಾಧ್ಯಕ್ಷರೊಂದಿಗೆ 26 ಮಂದಿ ಸದಸ್ಯರು ಸೇರಿ ಒಟ್ಟು 28 ಜನರನ್ನೇ ಅಧಿಕಾರದಿಂದ ಕೆಳಗಿಳಿಸಿ, ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ…

Read More

ಲೋಕಾಯುಕ್ತ ಬಲೆಗೆ ಬಿದ್ದ ಭೂ ವಿಜ್ಞಾನಿ

ಲೋಕಾಯುಕ್ತ ಬಲೆಗೆ ಬಿದ್ದ ಭೂ ವಿಜ್ಞಾನಿಬೆಳಗಾವಿ.ಜಪ್ತಾದ ಮರಳನ್ನು ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂ ವಿಜ್ಞಾನಿ ಇಲಾಖೆಯ ಒಬ್ಬರು ಲೋಕಾಯುಕ್ತರು ಬೀಸಿದ ಬಲೆಗೆಸಿಕ್ಕಿ ಬಿದ್ದಿದ್ದಾರೆ.ಫಿಯರ್ಾದಿದಾರ ಶೀತಲ ಗೋಪಾಲ ಸನದಿ (ಅಥಣಿ, ಹುಳಿಕಟ್ಟಿ ಗಲ್ಲಿ) ನೀಡಿದ ದೂರಿನ ಆಧಾರದ ಮೇಲೆ ಈ ಕಾಯರ್ಾಚರಣೆ ನಡೆದಿದೆ. ಏನು ಘಟನೆ?ಫಿಯರ್ಾದಿದಾರ ಶೀತಲ ಅವರ ಪರಿಚಯದ ಗುತ್ತಿಗೆದಾರ ಬಿ.ಕೆ. ಮಗದುಮ್ಮ ಅವರಿಗೆ, ಐನಾಪೂರ ಗ್ರಾಮದ ಎಸ್.ಸಿ ಕಾಲೋನಿಯಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ, ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿರುವ ಐಗಳಿ ಗ್ರಾಮದ ಸೀಜ್ ಮಾಡಿರುವ…

Read More

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಹಟ್ಟಿಹೊಳಿ ಹಿಂಪಡೆಯಲು ಕಾರಣವೇನು?

ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ಚುನಾವಣೆ ಈಗ ತಲೆಕೆಳಗಾಗಿ ರಾಜಕೀಯ ಬಿರುಕುಗಳನ್ನು ಬಯಲಿಗೆಳೆಯುತ್ತಿದೆ. ಪರಿಷತ್ ಸದಸ್ಯ ಹಾಗೂ ಸಚಿವ ಲಕ್ಷ್ಮಿ ಹೆಬ್ಬಾಳ್ವರ್ ಸಹೋದರ ಚನ್ನರಾಜ್ ಹಟ್ಟಿಹೊಳಿ, ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ನಾಲ್ಕೈದು ತಿಂಗಳಿಂದ ಭರ್ಜರಿ ಸಿದ್ಧತೆ ನಡೆಸಿದ್ದರೂ, ಅಚಾನಕ್ ಹಿಂದೆ ಸರಿದಿರುವುದು ಜಿಲ್ಲೆಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ತಿರುವಿನ ಹಿನ್ನಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನುವುದು ಸ್ಪಷ್ಟ. ಸ್ವತಃ ವಿಡಿಯೋ ಹೇಳಿಕೆ ನೀಡಿರುವ ಜಾರಕಿಹೊಳಿ, “ನನ್ನ ಮನವೊಲಿಕೆಯ ಪರಿಣಾಮವಾಗಿ ಚನ್ನರಾಜ್…

Read More
error: Content is protected !!