Headlines

ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ: ಸಚಿವ ಸತೀಶ್‌ ಜಾರಕಿಹೊಳಿ

ಹುಕ್ಕೇರಿ:“ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಹಕಾರಿ ಚಿಂತನೆಗೆ ಜೀವ ತುಂಬಿದ ದಿ. ಅಪ್ಪಣಗೌಡ ಪಾಟೀಲ್ ಅವರ ದೂರದೃಷ್ಟಿಯಿಂದ ಹುಟ್ಟಿಕೊಂಡ ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘವು, ರೈತರ ಮತ್ತು ಸಾಮಾನ್ಯರ ಅಭಿವೃದ್ಧಿಗೆ ನಿಂತ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ” ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಪಟ್ಟಣದ ಸಂಕೇಶ್ವರ ರಸ್ತೆಯ ನೇಸರಿ ಗಾರ್ಡನ್‌ನಲ್ಲಿ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘದ 2025ರ ಚುನಾವಣೆಯ ಪೂರ್ವಭಾವಿ…

Read More

ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ- ರಮೇಶ ಎಂಟ್ರಿ..!

ಬೆಳಗಾವಿ. ಮಹಾನಗರ ಪಾಲಿಕೆ ಸ್ಥಾಯಿಸಮಿತಿ ಅಧ್ಯಕ್ಷರ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ದಿ. 18 ರಂದು ಅಧ್ಯಕ್ಷರ ಆಯ್ಕೆ ನಡೆಯಲಿದೆ. ಎಲ್ಲವೂ ಅವಿರೋಧ ಆಯ್ಕೆ ಪಕ್ಕಾ. ಆದರೆ ಈ ಚುನಾವಣೆಯಲ್ಲಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಎಂಟ್ರಿಆಗಿದ್ದಾರೆಂದು ಗೊತ್ತಾಗಿದೆ. ಕೆಲವೊಂದು ಕಮಿಟಿಯಲ್ಲಿ ಇಂತಹವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎನ್ನುವ ರಣತಂತ್ರ ಅವರು ರೂಪಿಸಿದ್ದಾರೆ ಎಂದು ಗೊತ್ತಾಗಿದೆ. ಮೂಲಗಳ ಪ್ರಕಾರ, ರಮೇಶ ಜಾತಕಿಹೊಳಿ ಅವರು ಉತ್ತರ ಕ್ಷೇತ್ರದ ಮಾಜಿ ಶಾಸಕ ಅನಿಲ ಬೆನಕೆ ಮೂಲಕ ಒತ್ತಡ ಹೇರುವ ತಂತ್ರ…

Read More

ಧರ್ಮಸ್ಥಳ ಕ್ಷೇತ್ರ ವಿರುದ್ದದ ಅಪಪ್ರಚಾರ ಖಂಡನೆ – 19ರಂದು ಬೆಳಗಾವಿಯಲ್ಲಿ ಬೃಹತ್ ಮೌನ ಪ್ರತಿಭಟನೆ

ಬೆಳಗಾವಿ: ಹಿಂದೂ ಸಮಾಜದ ಭಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇತ್ತೀಚೆಗೆ ಪ್ರಚಾರವಾಗುತ್ತಿರುವ ಇಲ್ಲಸಲ್ಲದ ಆರೋಪಗಳನ್ನು ಖಂಡಿಸಿ ಆಗಸ್ಟ್ 19 ರಂದು ಬೆಳಗಾವಿಯಲ್ಲಿ ಬೃಹತ್ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಶನಿವಾರ ಸಂಜೆ ಬೆಳಗಾವಿಯ ಧರ್ಮನಾಥ ಭವನದಲ್ಲಿ ವಿವಿಧ ಸಮಾಜಮುಖಂಡರು, ಜನಪ್ರತಿನಿಧಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರ ಸಮ್ಮುಖದಲ್ಲಿ ಸಭೆ ಸೇರಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಂಸದ ಅಮರಸಿಂಹ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ…

Read More

ಬಹುನಿರೀಕ್ಷಿತ ಯೋಜನೆಗಳಿಗೆ ಶೀಘ್ರವೇ ಚಾಲನೆ: ಸಚಿವ ಸತೀಶ್‌ ಜಾರಕಿಹೊಳಿ

ಜಿಲ್ಲೆಯ ಬಹುನಿರೀಕ್ಷಿತ ಯೋಜನೆಗಳಿಗೆ ಶೀಘ್ರವೇ ಚಾಲನೆ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಜನತೆಯ ಬಹು ನಿರೀಕ್ಷಿತ ಮೇಲ್ಸೇತುವೆ ಕಾಮಗಾರಿ, ನೂತನ ಜಿಲ್ಲಾಧಿಕಾರಿ ಕಚೇರಿ, ಪತ್ರಿಕಾ ಭವನದ ನೂತನ ಕಟ್ಟಡಕ್ಕೆ ಮುಂಬರುವ ತಿಂಗಳವೇ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡುವವರು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ನಂತರ ಸುದ್ದಿಸಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ…

Read More

MLA Abhay keeps his promise…

Abhay breathes life into continuous water supply – Permanent solution to Belagavi South’s thirst Determination fulfilled by Abhay MLA Abhay keeps his promise EBelagavi Special Belagavi The drop of clean water that will soon flow into every home in Belagavi South is not just the story of a basic facility—it is the saga of public…

Read More

ನಿರಂತರ ನೀರು ಪೂರೈಕೆಗೆ ಜೀವ ತುಂಬಿದ ಅಭಯ

ನಿರಂತರ ನೀರು ಪೂರೈಕೆಗೆ ಜೀವ ತುಂಬಿದ ಅಭಯ – ಬೆಳಗಾವಿ ದಕ್ಷಿಣದ ಬಾಯಾರಿಕೆಗೆ ಶಾಶ್ವತ ಪರಿಹಾರ ಹಿಡಿದ ಹಠ ಮುಗಿಸಿದ ಅಭಯ. ಕೊಟ್ಟ ಮಾತು ಉಳಿಸಿಕೊಂಡ ಶಾಸಕ ಅಭಯ. ebelagavi special ಬೆಳಗಾವಿ ಬೆಳಗಾವಿ ದಕ್ಷಿಣದ ಪ್ರತಿಯೊಂದು ಮನೆಗೆ ಹರಿಯಲಿರುವ ಶುದ್ಧ ನೀರಿನ ಹನಿ, ಇದು ಕೇವಲ ಮೂಲಭೂತ ಸೌಲಭ್ಯದ ಕಥೆ ಅಲ್ಲ—ಇದು ಹೋರಾಟದ ಹಾದಿಯಲ್ಲಿ ಬೆಳೆದ ಜನಸೇವೆಯ ಗಾಥೆ. ರಾಜಕೀಯ ಅಡೆತಡೆ, ಆಡಳಿತದ ನಿಧಾನಗತಿ, ಮತ್ತು ಅಲಕ್ಷ್ಯದ ಗೋಡೆಗಳನ್ನು ಒಡೆದು ಹಾಕಿ, ನಗರದ ಬಾಯಾರಿಕೆಗೆ ಶಾಶ್ವತ…

Read More

Belagavi Gears Up for “Shravana Sambhrama”: A Two-Day Festival of Art, Culture & Fair

Belagavi, :To add colour to the festive atmosphere of the Shravana month, the Belagavi District Brahmin Samaj Trust is organising a vibrant cultural celebration titled “Shravana Sambhrama.” The two-day event will be held on August 16 and 17 at Ramanath Mangal Karyalaya on Anagol Road, Belagavi. More than 70 entrepreneurs, artists, and service providers will…

Read More

ಬ್ರಾಹ್ಮಣ ಸಮಾಜ ಟ್ರಸ್ಟದಿಂದ ಶ್ರಾವಣ ಸಂಭ್ರಮ..

ಬೆಳಗಾವಿ,ಶ್ರಾವಣ ಮಾಸದ ಧಾರ್ಮಿಕ-ಸಾಂಸ್ಕೃತಿಕ ವಾತಾವರಣಕ್ಕೆ ಕಳೆ ಹೆಚ್ಚಿಸಲು ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್‌ ವತಿಯಿಂದ “ಶ್ರಾವಣ ಸಂಭ್ರಮ” ಎಂಬ ವೈವಿಧ್ಯಮಯ ಹಬ್ಬವನ್ನು ಆಯೋಜಿಸಲಾಗಿದೆ. ಆಗಸ್ಟ್ 16 ಮತ್ತು 17ರಂದು ಆನಗೋಳ ರಸ್ತೆಯಲ್ಲಿರುವ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ನಡೆಯಲಿರುವ ಈ ಎರಡು ದಿನಗಳ ಹಬ್ಬದಲ್ಲಿ ಉದ್ಯಮಿಗಳು, ತಮ್ಮ ಉತ್ಪನ್ನಗಳು ಹಾಗೂ ಸೇವೆಗಳ ಪ್ರದರ್ಶನ ಮತ್ತು ಮಾರಾಟ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ 2025ನೇ ಸಾಲಿನ SSLC ಮತ್ತು PUC 2ನೇ ವರ್ಷದ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ…

Read More

It’s the ‘associates’ who are tripping up the Minister’s achievements!

Beware, Beware, Beware of Close Associates!It’s the ‘associates’ who are tripping up the Minister’s achievements! A Wake-Up Call for the MinisterLakshmi Hebbalkar, who has earned her current stature through relentless political struggle, must now impose strict control over her close associates if she wishes to preserve it.As popularity grows, so does the circle of those…

Read More

ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಗೆ ಶ್ರೀಕಾಂತ ಢವಣ – ಜಾರಕಿಹೊಳಿ ಬಣದ ಅಭ್ಯರ್ಥಿ

ರಾಮದುರ್ಗ ಕ್ಷೇತ್ರದಲ್ಲಿ ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಗೆ ಶ್ರೀಕಾಂತ ಢವಣ – ಜಾರಕಿಹೊಳಿ ಶಿಬಿರದ ಅಧಿಕೃತ ಅಭ್ಯರ್ಥಿ ಘೋಷಣೆ!ಮಲ್ಲಣ್ಣ ಯಾದವಾಡರ ಏಕಪಕ್ಷೀಯ ನಿರ್ಧಾರದಿಂದ ಕಾರ್ಯಕರ್ತರಲ್ಲಿ ಗೊಂದಲ – “ಒಗ್ಗಟ್ಟಿನಿಂದ ಸ್ಪರ್ಧೆ ಮಾಡೋಣ” ಎಂದ ಜಾರಕಿಹೊಳಿ ಬೆಳಗಾವಿ, ಆ. 13 –ಅಕ್ಟೋಬರ್‌ನಲ್ಲಿ ನಡೆಯಲಿರುವ ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿರುವುದಾಗಿ ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ…

Read More
error: Content is protected !!