Headlines

ತೋಟಿಗೇರ್, ದೊಡಮನಿಗೆ ಸನ್ಮಾನ

ಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ಕನ್ನಡ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ನಗರದ ಇಬ್ಬರನ್ನು ಕನ್ನಡ ಜಾಗೃತ‌ ಸಲಹಾ ಸಮಿತಿ ಸದಸ್ಯರನ್ನಾಗಿ ನೇಮಕ‌ ಮಾಡಿದೆ. ಹಿರಿಯ ನ್ಯಾಯವಾದಿಗಳೂ ಆಗಿರುವ ಬೆಳಗಾವಿ ಪತ್ರಕರ್ತ ಸಂಘ( ಮುದ್ರಣ) ದ ಕಾನೂನು‌ ಸಲಹೆಗಾರ‌ ರವೀಂದ್ರ ತೋಟಿಗೇರ ಮತ್ತು ಡಾ. K N DODDAMANI ಅವರನ್ನೂ ಸರ್ಕಾರ ನೇಮಕ‌ಮಾಡಿದೆ. ಈ ಹಿನ್ನೆಲೆಯಲ್ಲಿ ಕಳೆದ ದಿನ ಅವರನ್ನು ಪತ್ರಕರ್ತರ ಸಂಘದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಕಾಯಿತು. ಸಂಘದ ಅದ್ಯಕ್ಷ ವಿಲಾಸ ಜೋಶಿ, ರವಿ ಉಪ್ಪಾರ, ರಾಜು…

Read More

ಡಿಸಿಸಿ ಅಖಾಡಕ್ಕೆ ಡಿಕೆಶಿ ಎಂಟ್ರಿ

ಡಿಸಿಸಿ ಅಖಾಡಕ್ಕೆ ಡಿಕೆಶಿ ಎಂಟ್ರಿ..ಜಾರಕಿಹೊಳಿ ವಿರುದ್ಧ ಕತ್ತಿ–ಎ.ಬಿ. ಪಾಟೀಲರ ಒಗ್ಗಟ್ಟು? E belagavi ವಿಶೇಷ ಬೆಳಗಾವಿ ಜಿಲ್ಲೆಯ ರಾಜಕೀಯ ಭೂಪಟದಲ್ಲಿ ಅಪ್ರತೀಕ್ಷಿತ ತಿರುವು ಸಿಕ್ಕಿದೆ. ಸಹಕಾರಿ ಸಂಸ್ಥೆಗಳ ಚುನಾವಣೆ ಅಖಾಡವೇ ಈಗ ಬೃಹತ್ ರಾಜಕೀಯ ಯುದ್ಧಭೂಮಿಯಾಗಿದೆ. ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘ ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ತಾಪಮಾನ ದಿನೇದಿನೇ ಏರುತ್ತಿದ್ದು, ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಹುಕ್ಕೇರಿ ಪ್ರವೇಶ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಡಿಕೆಶಿ ಅವರ ಈ ಪ್ರವೇಶವು ಕೇವಲ…

Read More
error: Content is protected !!