ಬೆಳಗಾವಿ ಪಾಲಿಕೆ- 25 ಭ್ರಷ್ಟರಿಗೆ ಪ್ರಾಸಿಕ್ಯೂಶನ್ ಬಿಸಿ

ಬೆಳಗಾವಿ ಪಾಲಿಕೆ25 ಭ್ರಷ್ಟರಿಗೆ ಪ್ರಾಸಿಕ್ಯೂಶನ್ ಬಿಸಿ 25 ಮಂದಿಗೆ ಲೋಕಾಯುಕ್ತರ ಬಿಸಿ ಬಲೆ!? ಬೆಳಗಾವಿ:ವೆಗಾ ಕಂಪನಿಯ ತೆರಿಗೆ ವಂಚನೆ ಪ್ರಕರಣ ಇದೀಗ ಕೇವಲ ಆರ್ಥಿಕ ಹಗರಣ ಮಾತ್ರವಲ್ಲ, ಬೆಳಗಾವಿ ಪಾಲಿಕೆಯ ಭ್ರಷ್ಟಾಚಾರದ ಗೂಡು ಬಯಲಿಗೆಳೆಯುವ ಪ್ರಚಂಡ ಕಾನೂನು ಹೋರಾಟದ ದಾರಿಯಾಗಿದೆ. ಲೋಕಾಯುಕ್ತರು ಸರ್ಕಾರಕ್ಕೆ 25 ಮಂದಿಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿರುವ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದರಲ್ಲಿ ಹಾಲಿ ಅಧಿಕಾರಿಗಳ ಜೊತೆಗೆ ನಿವೃತ್ತರು, ವರ್ಗಾವಣೆಗೊಂಡ ಅಧಿಕಾರಿಗಳೂ ಸೇರಿರುವುದು ವಿಷಯದ ಗಂಭೀರತೆಯನ್ನು ಇನ್ನಷ್ಟು ಗಾಢಗೊಳಿಸಿದೆ. ಇದು…

Read More

ಹೆಲಿಕಾಪ್ಟರ್​ ಖರೀದಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್‌ ಖರೀದಿಸಿದ್ದಾರೆ. ಹೌದು…. ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್‌ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ಅವರು ಉತ್ತರಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್‌ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಕೂಡಾ ಪಾತ್ರರಾಗಿದ್ದಾರೆ. ಇನ್ನು 2 ತಿಂಗಳುಗಳಲ್ಲಿ ಹಾರಾಡಲಿದೆ…

Read More
error: Content is protected !!