Mention only as Hindu Brahmin

Mention only as Hindu Brahmin Belagavi, In the ongoing caste census in the state, all Brahmins should be recorded strictly as Hindu Brahmins, demanded the Belagavi District Brahmin Samaj Trust. Issuing a press statement, Trust President Ram Bhandare urged that in the religion column it should be marked as Hindu and in the caste column…

Read More

ಹಿಂದೂ ಬ್ರಾಹ್ಮಣ ಎಂದು ಮಾತ್ರ ನಮೂದಿಸಿ.

ಹಿಂದೂ ಬ್ರಾಹ್ಮಣ ಎಂದು ಮಾತ್ರ ನಮೂದಿಸಿ. ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಮನವಿ ಬೆಳಗಾವಿ, ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಎಲ್ಲಾ ಬ್ರಾಹ್ಮಣರು ‘ಹಿಂದೂ ಬ್ರಾಹ್ಮಣ’ ಎಂದು ನಮೂದಿಸಬೇಕೆಂದು ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ ಮನವಿ ಮಾಡಿದೆ.ಈ ಕುರಿತು ಪ್ರಕಟನೆ ಹೊರಡಿಸಿದ ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಅವರು, ಧರ್ಮ ಕಾಲಂ ದಲ್ಲಿ ಹಿಂದೂ ಮತ್ತು ಜಾತಿ ಕಾಲಂ ದಲ್ಲಿ ಕೇವಲ ಬ್ರಾಹ್ಮಣ ಎಂದು ನಮೂದಿಸಬೇಕೆಂದು ಅವರು ಮನವಿ ಮಾಡಿದ್ದಾರೆ.ಹಿಂದೂ ಬ್ರಾಹ್ಮಣರು ಈ ದೇಶದ ಆಧ್ಯಾತ್ಮಿಕ,…

Read More

ಡಾ. ಆನಂದ ಸಂಕೇಶ್ವರರಿಗೆ ಪ್ರತಿಷ್ಠಿತ ಸಿಬಾ ಪುರಸ್ಕಾರ

ಡಾ. ಆನಂದ ಸಂಕೇಶ್ವರರಿಗೆ ಪ್ರತಿಷ್ಠಿತ ಸಿಬಾ ಪುರಸ್ಕಾರ ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಅವರಿಗೆ ಸೌತ್​ ಇಂಡಿಯಾ ಬಿಸಿನೆಸ್​ ಅವಾರ್ಡ್ಸ್​ ಪುರಸ್ಕಾರ ಸಂದಿದ್ದು, ದುಬೈನಲ್ಲಿ ನಡೆದ ಸಮಾರಂಭದಲ್ಲಿ ಅವರನ್ನು ಗೌರವಿಸಲಾಯಿತು. ದುಬೈನ ಅಲ್​ ಹಬ್ತೂರ್​ ಪ್ಯಾಲೇಸ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಯುಎಇ ರಾಯಭಾರಿ ಹಾಗೂ ಎಎಜಿ ಚೇರ್ಮನ್​ ಡಾ. ಅಹ್ಮದ್​ ಅಬ್ದುಲ್​ ರೆಹಮಾನ್​ ಅಲ್ಬನ್ನಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಉದ್ಯಮ, ಸಂಸ್ಕೃತಿ ಮತ್ತು ವಾಣಿಜ್ಯ ವಲಯದಲ್ಲಿ…

Read More

ಹಿಂದೂ–ಕ್ರಿಶ್ಚಿಯನ್ ಗೊಂದಲಕ್ಕೆ ತೆರೆ

ಬೆಂಗಳೂರು: ಸಾರ್ವಜನಿಕ ಹಾಗೂ ರಾಜಕೀಯ ವಲಯದಿಂದ ಉಂಟಾದ ತೀವ್ರ ಆಕ್ಷೇಪದ ಹಿನ್ನೆಲೆ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಜಾತಿಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದೊಂದಿಗೆ ಗುರುತಿಸಲಾಗಿದ್ದ ಮೂಲ ಹಿಂದೂ ಜಾತಿಗಳ 33 ಕಾಲಂಗಳನ್ನು ಕೈ ಬಿಡಲಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಭಾನುವಾರ ಸ್ಪಷ್ಟಪಡಿಸಿದರು. ದೇವರಾಜ ಅರಸು ಭವನದಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ಸಮೀಕ್ಷೆ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು,ಕಾಂತರಾಜು ವರದಿಯಲ್ಲಿ ಉಲ್ಲೇಖವಾಗಿದ್ದ ಜಾತಿಗಳು ಹಾಗೂ ಹೊಸದಾಗಿ ಸೇರಿಸಿದ ಜಾತಿಗಳನ್ನು ಒಳಗೊಂಡಂತೆ ಒಟ್ಟು 1561 ಜಾತಿಗಳ…

Read More
error: Content is protected !!