ಕಿತ್ತೂರು ಉತ್ಸವ ಲೆಕ್ಕ ಕೊಡಿ ಸ್ವಾಮಿ…!

ಕಿತ್ತೂರು ಉತ್ಸವದ ಅನುದಾನದಲ್ಲಿ ಅವ್ಯವಹಾರದ ಆರೋಪ ಏಳು ಜನ ಮಾಹಿತಿ ಕೇಳಿದರೂ‌ ಜಿಲ್ಲಾಡಳಿತ ಗಪ್ ಚುಪ್ ಸರ್ಕಾರದ ಅನುದಾನಕ್ಕೆ ಲೆಕ್ಕ ಕೊಡಲ್ಲ ಅಂದ್ರೆ ಹೇಗೆ? ಬೆಳಗಾವಿ:ಕಿತ್ತೂರು ರಾಣಿ ಚೆನ್ನಮ್ಮಳ ಹೆಸರಿನಲ್ಲಿ ನಡೆಯುವ ರಾಜ್ಯಪ್ರಸಿದ್ಧ ಕಿತ್ತೂರು ಉತ್ಸವದ ಅನುದಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪವನ್ನು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಮಾಡಿದ್ದಾರೆ.ಕಳೆದ ಅಕ್ಟೋಬರ್ 23, 24, 25 ರಂದು ನಡೆದ ಕಿತ್ತೂರು ಉತ್ಸವಕ್ಕಾಗಿ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ, ಒಂದು ವರ್ಷ ಕಳೆದರೂ…

Read More

ಯಾರು ಏನೇ ಹೇಳಿದ್ರೂ ಗೆಲುವು ನಮ್ಮದೇ…!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಜೇಂದ್ರ ಪಾಟೀಲ ಅಭ್ಯರ್ಥಿ ಘೋಷಣೆ —ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ರೈತರ ಶಕ್ತಿ ಪುನರ್‌ ಸಂಘಟನೆ ಯಾರು ಏನು ಹೇಳಲಿ, ಗೆಲುವು ನಮ್ಮದು” ಎಂಬ ಆತ್ಮವಿಶ್ವಾಸದ ಘೋಷಣೆ ಡಿಸಿಸಿ ಬ್ಯಾಂಕ್ ಚುನಾವಣೆಯ ರಣತಂತ್ರ ಸ್ಪಷ್ಟ ಹುಕ್ಕೇರಿ ತಾಲ್ಲೂಕಿಗೆ ರಾಜೇಂದ್ರ ಪಾಟೀಲ ಅಭ್ಯರ್ಥಿ ಘೋಷಣೆ – ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಹಕಾರ ಕ್ಷೇತ್ರದಲ್ಲಿ ಹೊಸ ಶಕ್ತಿ ಸಮೀಕರಣ ಬೆಳಗಾವಿ,ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಗೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.ಈ ಹೋರಾಟದ…

Read More
error: Content is protected !!