ಜನಸೇವೆಯೇ ಧ್ಯೇಯ ಅಭಿವೃದ್ಧಿಯೇ ಪರಿಚಯ!

ಬೈಲಹೊಂಗಲದ ಹಿರಿಯ ನಾಯಕ , ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ 86 ನೇ ಜನ್ಮದಿನ ವಿಶೇಷ. ಮಾತಿನಲ್ಲಿ ಮೃದು, ನಡೆಯಲ್ಲಿ ದೃಢತೆ* ರಾಜಕೀಯದಲ್ಲಿ ಶಿಸ್ತಿನ ನಾಯಕ* ಬೈಲಹೊಂಗಲ, ಅ. 9:ಸಾಧನೆಯ ಹಾದಿಯು ಶಾಂತವಾಗಿದ್ದರೂ, ಅದರ ಪ್ರಭಾವ ಜನಮನಗಳಲ್ಲಿ ಆಳವಾಗಿ ಮೂಡಿದೆ. ಬೈಲಹೊಂಗಲದ ರಾಜಕೀಯದಲ್ಲಿ ನಿಜವಾದ ವಿಕಾಸಮುಖಿ ನಾಯಕ ಎಂಬ ಹೆಸರನ್ನು ಗಳಿಸಿರುವ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರು ಇಂದು ತಮ್ಮ 86 ನೇ ಜನ್ಮದಿನವನ್ನು ಸರಳವಾಗಿ, ಕಾರ್ಯಕರ್ತರೊಂದಿಗೆ ಆಚರಿಸಿದರು. *ಶಿವಾನಂದ…

Read More

ಮತ್ತೇ RCU ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ…!

ಬೋರವೆಲ್ ವಾಹನ ಬಿಟ್ಟು ಪಲಾಯನ! RCU ವಿರುದ್ಧ ಠಾಣೆ ಮೆಟ್ಟಿಲು ತುಳಿದ ರೈತರು. *ಶಾಸಕರು ಬರುವಿಕೆಯ ದಾರಿ ಕಾಯ್ದು ಸುಸ್ತಾದ ರೈತರು.* ಬೆಳಗಾವಿ, ಹಿರೇಬಾಗೇವಾಡಿ:ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (RCU) ವಿರುದ್ಧ ಮತ್ತೆ ರೈತರ ಕೋಪ ಭುಗಿಲೆದ್ದಿದೆ.ಇಂದು ಮಧ್ಯಾಹ್ನ ಹಿರೇಬಾಗೇವಾಡಿ ಬಳಿ ರೈತರ ಜಮೀನಿನಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೇ ಬೋರವೆಲ್ ಕೊರೆಸುತ್ತಿದ್ದ RCUದವರು ರೈತರ ಬಆಕ್ರೋಶಕ್ಕೆ ಹೆದರಿ ಸ್ಥಳದಿಂದ ಪಲಾಯನ ಮಾಡಿದ ಘಟನೆ ನಡೆಯಿತು..ಸ್ಥಳಕ್ಕೆ ಧಾವಿಸಿದ ರೈತರು ಸಂಬಂಧಿದಿದವರನ್ನು ಪ್ರಶ್ನಿಸಿದ ಕ್ಷಣವೇ, ಬೋರವೆಲ್ ವಾಹನವನ್ನು ಅಲ್ಲಿಯೇ ಬಿಟ್ಟು ಕೆಲಸಗಾರರು…

Read More

ರಾಣಿ ಕೈ ಹಿಡಿದ ಚನ್ನ’ರಾಜ’

ಬೆಳಗಾವಿ: ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.ಗುರುವಾರ ಕಾರ್ಖಾನೆ ಕಾರ್ಯಾಲಯದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಒಂದೊಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದರಿಂದ, ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಗಳಾಗಿ ಪ್ರಭಾವತಿ ಫಕ್ಕೀರಪುರ ಕಾರ್ಯನಿರ್ವಹಿಸಿದರು. ಕಳೆದ ಸೆ.೨೮ರಂದು ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರ ೧೫ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ನೇತೃತ್ವದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಪುನಶ್ಚೇತನ ಪೆನಲ್ ಎಲ್ಲ…

Read More

ಬೀದಿನಾಯಿ ಹಾವಳಿ.ರಕ್ತದ ಮಡುವಿನಲ್ಲಿ ಪುಟ್ಟ ಕಂದ.

ಬೆಳಗಾವಿ. ಬೀದಿ ನಾಯಿಗಳ ಹಾವಳಿಯಿಂದ ಒಂದುವರೆ ವರ್ಷದ ಪುಟ್ಟ ಕಂದ ರಕ್ತದ ನಡುವಿನಲ್ಲಿ ಬಿದ್ದು ಹೋರಾಟ ನಡೆಸಿದೆ. ವಾರ್ಡ ನಂಬರ 38 ರ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ‌ ಮೇಲೆ ದಾಳಿ ಮಾಡಿದ ಬೀದಿ ನಾಯಿ ಮುಖ ಸೇರಿದಂತೆ ಎಲ್ಲೆಂದರಲ್ಲಿ ಕಚ್ಚಿದೆ. ಇಲ್ಲಿ ಬೀದಿ‌ನಾಯಿಗಳ ಹಾವಳಿ ಬಗ್ಗೆ ಜನರು ತಕರಾರು ಮಾಡಿದರೂ ಪಾಲಿಕೆ‌ ನಿರ್ಲಕ್ಷ್ಯ ಮಾಡಿತು. ಆದರೆ ಮಗುವಿನ‌ ಮೇಲೆ ದಾಳಿಯಾಗಿದೆ ಎನ್ನುವುದು ಗೊತ್ತಾಗುತ್ತಿದ್ದಂತೆ ಪಾಲಿಕೆ ಯವರು ಕಚ್ಚಿದ ನಾಯಿಯನ್ನು…

Read More
error: Content is protected !!