Headlines

ಜಾರಕಿಹೊಳಿ ಸಿಡಿಲಿಗೆ ಕತ್ತಿ ಬಣ ತತ್ತರ..!!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ ಸಿಡಿಲಿಗೆ ಕತ್ತಿ ಬಣ ತತ್ತರ! — ತಾಲೂಕು ಗೆಲುವು ಸಾಕಾಗಲಿಲ್ಲ, ಜಿಲ್ಲಾ ಡಿಸಿಸಿ ಆರಂಭದಲ್ಲೇ ಹಿನ್ನೆಡೆ ಅನುಭವಿಸಿದ ಕತ್ತಿ ಬಣ. ಬೆಳಗಾವಿ ರಾಜಕೀಯ ಅಂಗಳದಲ್ಲಿ ಮತ್ತೊಮ್ಮೆ “ಜಾರಕಿಹೊಳಿ ಎಫೆಕ್ಟ್” ಸಿಡಿಲಿನಂತೆ ಬೀದಿಯಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಮೇಶ್ ಕತ್ತಿ ನೇತೃತ್ವದ ಬಣ ತಾಲೂಕು ಮಟ್ಟದಲ್ಲಿ ಅಲ್ಪ ಮುನ್ನಡೆ ಸಾಧಿಸಿದರೂ, ಜಿಲ್ಲಾ ಮಟ್ಟದಲ್ಲಿ ಜಾರಕಿಹೊಳಿ ಬ್ರದರ್ಸ್ ಬಲಕ್ಕೆ ತತ್ತರಿಸಿ ಹಿನ್ನಡೆ ಕಂಡಿದೆ. ಬಿಜೆಪಿಯ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್‌ನ ಸಚಿವ ಸತೀಶ್…

Read More

DCC ಚುನಾವಣೆ- ಜಾರಕಿಹೊಳಿ ಬಣದ ಭರ್ಜರಿ ವಿಶ್ವಾಸ!

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 13 ಅಭ್ಯರ್ಥಿಗಳ ಗೆಲುವು ಖಚಿತ – ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ *ಜಾರಕಿಹೊಳಿ ಕುಟುಂಬದ ಎರಡನೇ ಪೀಳಿಗೆಯ ರಾಜಕೀಯ ಎಂಟ್ರಿ: ರಾಹುಲ್ ಮತ್ತು ಅಮರನಾಥ್ ವೇದಿಕೆ ಪ್ರವೇಶ!* ಬೆಳಗಾವಿ:“ನಮ್ಮ ಬಣದ ಎಲ್ಲ 13 ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ – ಯಾವುದೇ ಅನುಮಾನವೇ ಇಲ್ಲ!” ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ತಯಾರಿಯ ನಡುವೆ ಶನಿವಾರ ಬ್ಯಾಂಕಿನ ಸಭಾಂಗಣದಲ್ಲಿ ಆರು ಅಭ್ಯರ್ಥಿಗಳು…

Read More
error: Content is protected !!