Headlines

ಅಂತಹ ಮಾತುಗಳಿಗೆ ಜಿಎಸ್ಟಿ ಇಲ್ಲ..-ಸತೀಶ್

ರೆಸಾರ್ಟ್ ರಾಜಕೀಯ  ಹೊಸದೇನಲ್ಲ!” — ಸತೀಶ್ ಜಾರಕಿಹೊಳಿ ಎಲ್ಲ ಚುನಾವಣೆಗಳಿಗೂ ‘ರೆಸಾರ್ಟ್ ರೂಮ್’ ಕಾಯ್ದಿರಿಸಿದ ಸಂಸ್ಕೃತಿ – ಸಹಕಾರದಿಂದ ಪಾರ್ಟಿವರೆಗೂ ಎಲ್ಲೆಡೆ ಅದೇ ಆಟ! ಬೆಳಗಾವಿ:ರಾಜಕೀಯ ಬಿಸಿ ಮಾತುಗಳಿಗೆ ಹೆಸರುವಾಸಿಯಾದ ಲೋಕೋಪಯೋಗಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ರಾಜಕೀಯ ಮೈದಾನದಲ್ಲಿ ನಗೆಯ ಚಟಾಕಿ ಹಾರಿಸಿದ್ದಾರೆ.“ನಮ್ಮಲ್ಲಿ ಎಂಎಲ್‌ಎ ಮತ್ತು ಎಂಪಿ ಚುನಾವಣೆಯನ್ನು ಬಿಟ್ಟರೆ ಉಳಿದ ಎಲ್ಲ ಚುನಾವಣೆಯೂ ರೆಸಾರ್ಟ್ ರಾಜಕೀಯದ ಅರೆನಾದಲ್ಲೇ ನಡೆಯುತ್ತವೆ. ಇದು ಈಗ ಬೆಳಗಾವಿಯ ಹೊಸ ನಾರ್ಮಲ್!” ಎಂದು ಅವರು ಹೇಳಿದರು.ಮಾಧ್ಯಮದವರ…

Read More
error: Content is protected !!