ಕರಾಳ ದಿನಕ್ಕೆ – ಅನುಮತಿ ಕೊಟ್ಟರೆ ನುಗ್ತೇವೆ

ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ರಾಜ್ಯೋತ್ಸವದ ಮುನ್ನವೇ ಕಾವೇರಿದ ವಾತಾವರಣ ನಿರ್ಮಾಣವಾಗುತ್ತಿದೆ –ಗಡಿನಾಡ ಬೆಳಗಾವಿ ರಾಜ್ಯೋತ್ಸವದ ಸಂಭ್ರಮಕ್ಕೆ ಸಜ್ಜಾಗಿರುವ ಈ ವೇಳೆಯಲ್ಲೇ, ನಾಡದ್ರೋಹಿ ಎಂಇಎಸ್ ಸಂಘಟನೆಯವರು “ಕರಾಳ ದಿನ”ದ ಹೆಸರಿನಲ್ಲಿ ಮತ್ತೆ ನಾಡದ್ರೋಹದ ನಾಟಕಕ್ಕೆ ವೇದಿಕೆ ಸಿದ್ಧಪಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಪೊಲೀಸರು ಮೇಲ್ನೋಟಕ್ಕೆ “ಅನುಮತಿ ಇಲ್ಲ” ಎನ್ನುತ್ತಿದ್ದರೂ, ಅವರ ನಿಲುವು “ಮೌನ ಸಮ್ಮತಿ”ಯಂತೆಯೇ ಕಾಣುತ್ತಿದೆ. ನಾಡದ್ರೋಹಿಗಳ ಚಟುವಟಿಕೆಗಳ ಮೇಲೆ ಸ್ಪಷ್ಟ ಕ್ರಮಕೈಗೊಳ್ಳದಿರುವ ಪೊಲೀಸರ ಈ ನಿಷ್ಕ್ರಿಯತೆ ಈಗ ಕನ್ನಡ ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ. *ಕರಾಳ ದಿನಕ್ಕೆ ಬ್ರೇಕ್…

Read More

ಕಾನಿಪ ಜಿಲ್ಲಾಧ್ಯಕ್ಷರಾಗಿ ಡಾ.ಭೀಮಶಿ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ ಹುದ್ಧೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಬಹುತೇಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಆಗಬೇಕಿದೆ. ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ಭೀಮಶಿ ಎಲ್.ಜಾರಕಿಹೊಳಿ, ಉಪಾಧ್ಯಕ್ಷರಾಗಿ ಕುಂತಿನಾಥ ಕಲಮನಿ, ತಾನಾಜಿರಾವ್ ಮುರಂಕರ, ಭೀಮಪ್ಪ ಕಿಚಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ಕಾರ್ಯದರ್ಶಿಯಾಗಿ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, ರಾಜಕುಮಾರ ಬಾಗಲಕೋಟಿ, ಖಜಾಂಚಿ ಬಸವರಾಜ ಹೊಂಗಲ,…

Read More
error: Content is protected !!