ಚೆನ್ನಮ್ಮನ ಚೇತನದ ಕಿತ್ತೂರು ಉತ್ಸವಕ್ಕೆ ಸಜ್ಜು!
ಮೂರು ದಿನಗಳ ಅದ್ಧೂರಿ ಉತ್ಸವಕ್ಕೆ 5 ಕೋಟಿ ಅನುದಾನ – ಖ್ಯಾತ ಕಲಾವಿದರ ಸಾಂಸ್ಕೃತಿಕ ರಸಮಂಜರಿ ಬೆಳಗಾವಿ:ಕಿತ್ತೂರಿನಲ್ಲಿ ಮತ್ತೆ ರಾಣಿ ಚೆನ್ನಮ್ಮನ ಶೌರ್ಯಗಾಥೆ ಜೀವಂತಗೊಳ್ಳಲಿದೆ. ಅ. 23ರಿಂದ 25ರವರೆಗೆ ನಡೆಯಲಿರುವ ಮೂರು ದಿನಗಳ ಕಿತ್ತೂರು ಉತ್ಸವಕ್ಕೆ ಭರ್ಜರಿ ಸಿದ್ಧತೆಗಳು ಪೂರ್ಣಗೊಂಡಿವೆ.“200ನೇ ವಿಜಯೋತ್ಸವದ ಅದ್ಧೂರಿಯಿಗೂ ಕಡಿಮೆ ಆಗದ ರೀತಿಯಲ್ಲಿ ಈ ಬಾರಿಯೂ ಉತ್ಸವ ನಡೆಯಲಿದೆ,” ಎಂದು ಶಾಸಕ ಬಾಬಾಸಾಹೇಬ ಪಾಟೀಲ ಘೋಷಿಸಿದರು.ಉದ್ಘಾಟನೆಗೆ ಕೃಷ್ಣ ಬೈರೇಗೌಡ, ಸಮಾರೋಪಕ್ಕೆ ಸಿದ್ದರಾಮಯ್ಯ?ಉಪಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ ಅವರು “ಮೊದಲ ದಿನ…

