Headlines

ಬೆಳಗಾವಿಯಲ್ಲಿ 6 ಜನರಿಗೆ ಚೂರಿ ಇರಿತ- ಉದ್ವಿಗ್ನ

ರಾಜ್ಯೋತ್ಸವ ಮೆರವಣಿಗೆಯಲ್ಲಿ ಚೂರಿ ಇರಿತ –ಒಟ್ಟು ಎಂಟು ಜನರಿಗೆ ಗಾಯ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂಷಣ ಬೋರಸೆ ಭೆಟ್ಟಿ. ಬೆಳಗಾವಿ,ರಾಜ್ಯೋತ್ಸವ ಮೆರವಣಿಗೆಯ ಸಂಭ್ರಮದಲ್ಲಿ ಕ್ಷಣಾರ್ಧದಲ್ಲಿ ಅರಾಜಕತೆ ಸೃಷ್ಟಿಯಾಗಿ, ಚಾಕು ಇರಿತದಿಂದ ಐದು ಜನ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಬೆಳಗಾವಿಯಲ್ಲಿ ನಡೆದಿದೆ.ಈ ಘಟನೆಯಿಂದ ಕೆಲ‌ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬೆಳಗಾವಿಯ ನೆಹರೂನಗರ ರೂಪಕ ವಾಹನವು ಸದಾಶಿವನಗರ ಬಳಿ ಬಂದಾಗ ಈ‌ಘಟನೆ ನಡೆದಿದೆ. ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಗುರುನಾಥ ವಕ್ಕುಂದ, ಸಚಿನ್ ಕಾಂಬ್ಳೆ, ಲೋಕೇಶ್ ಬೆಟಗೇರಿ, ಮಹೇಶ್,…

Read More

ಎಂಇಎಸ್ ನಿಷೇಧಕ್ಕೆ ಗಂಭೀರ ಚಿಂತನೆ

ನಾಡವಿರೋಧಿ ಚಟುವಟಿಕೆ ಸಹಿಸುವುದಿಲ್ಲ” ರಾಜ್ಯೋತ್ಸವದ ಮಧ್ಯೆ ಕನ್ನಡಾಭಿಮಾನಿ ನಿಲುವಿನಿಂದ ಉಸ್ತುವಾರಿ ಸಚಿವರು ಸ್ಪಷ್ಟತೆ ಬೆಳಗಾವಿ,ರಾಜ್ಯೋತ್ಸವದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಭಾಷಾ – ರಾಜಕೀಯ ಚರ್ಚೆಗೆ ಬಣ್ಣ ತುಂಬಿದ ಘಟನೆಗಳು ನಡೆದಿವೆ. ನಾಡವಿರೋಧಿ ಘೋಷಣೆ ಹಾಕಿದ ಎಂಇಎಸ್ ನಾಯಕರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, “ಇನ್ನು ಮುಂದೆ ಇಂತಹ ನಾಡವಿರೋಧಿ ಚಟುವಟಿಕೆಗಳಿಗೆ ಅವಕಾಶ ಇರದು. ಅಗತ್ಯವಿದ್ದರೆ ಸಂಘಟನೆ ನಿಷೇಧದ ದಾರಿಯಲ್ಲೂ ಸರ್ಕಾರ ಯೋಚಿಸಲಿದೆ,” ಎಂದು ಎಚ್ಚರಿಸಿದರು.—-“ಕರಾಳ ದಿನ”ದ ಹೆಸರಿನಲ್ಲಿ ನಾಡವಿರೋಧಿ…

Read More

ಮರಾಠಿ ಮುಖಂಡರಿಂದ ಚನ್ನಮ್ಮ, ರಾಯಣ್ಣನಿಗೆ ಪೂಜೆ, ಜೈಕಾರ. !

ಬೆಳಗಾವಿಯಲ್ಲಿ ಭಾಷಾ ಬಾಂಧವ್ಯಮರಾಠಿ ಮುಖಂಡರಿಂದಚನ್ನಮ್ಮ, ರಾಯಣ್ಣನಿಗೆ ಪೂಜೆ!ಬೆಳಗಾವಿ,ಒಂದೆಡೆ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ರಾಜ್ಯೋತ್ಸವಕ್ಕೆ ಪಯರ್ಾಯವಾಗಿ ಕರಾಳ ದಿನ ಆಚರಿಸಿದರೆ, ಮತ್ತೊಂದೆಡೆ ಅದೇ ಬೆಳಗಾವಿಯ ಭಾಗ್ಯನಗರದಲ್ಲಿ ಮರಾಠಿ ಮುಖಂಡರು ಕನ್ನಡದ ಕ್ರಾಂತಿವೀರರ ಪಾದಸ್ಪರ್ಶದಿಂದ ನಿಜವಾದ ಭಾಷಾಭಾಂಧವ್ಯಕ್ಕೆ ನಿದರ್ಶನ ನೀಡಿದ ಅಪರೂಪದ ಘಟನೆ ನಡೆದಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಉಪಮೇಯರ್ ವಾಣಿ ಜೋಶಿ ಅವರ ವಾಡರ್್ನ ಭಾಗ್ಯನಗರ ಎರಡನೇ ಕ್ರಾಸ್ನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳದವರು ಆಯೋಜಿಸಿದ ರಾಜ್ಯೋತ್ಸವ ಸಂಭ್ರಮ ಬಣ್ಣ ತುಂಬಿತು. ಈ ವರ್ಷ ಚನ್ನಮ್ಮ ಹಾಗೂ…

Read More
error: Content is protected !!