Headlines

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಈ ವೇಳೆ ಸಂಸದೆಗೆ ಮಾಹಿತಿ ನೀಡಿದ ವೈದ್ಯರು ಏಲ್ಲ ಮಕ್ಕಳಿಗೂ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು. ಈ ವೇಳೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇಂತಹ ಘಟನೆ ಮರುಕಳಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು….

Read More

ಎಪಿಎಂಸಿಯಲ್ಲಿ ಅಧಿಕಾರಿಗಳ ದರ್ಪ : ಕಾರ್ಮಿಕರಿಗೆ ಅನ್ಯಾಯ

ಬೆಳಗಾವಿ ಎಪಿಎಂಸಿಯಲ್ಲಿ ಅಧಿಕಾರಿಗಳ ದರ್ಪ : ಕಾರ್ಮಿಕರಿಗೆ ಅನ್ಯಾಯ ಬೆಳಗಾವಿ: ಬೆಳಗಾವಿ ಎಪಿಎಂಸಿ ಹಮಾಲರ ಸಂಘದ ಅಧ್ಯಕ್ಷ ಬಸವರಾಜ ಗಿನಿಗಾರ ಅವರ ಮೇಲೆ ಹಲ್ಲೆ ಮಾಡಿ ಅವರ ಮನೆಯ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಘಟನೆ ಎಪಿಎಂಸಿಯಲ್ಲಿ ನಡೆದಿದೆ.ಕಳೆದ 40 ವರ್ಷಗಳಿಂದ ಹಮಾಲರಾಗಿ ಕಾರ್ಯನಿರ್ವಹಿಸುತ್ತ ಬಂದಿರುವ ಬಸವರಾಜ ಕಳೆದ 4 ವರ್ಷಗಳ ಹಿಂದೆ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ವಚ್ಚತಾ ಕಾರ್ಯ ಮಾಡಿಕೊಂಡು ಇರುವಂತೆ ಶ್ರಮಿಕ ಭವನದಲ್ಲಿ ವಾಸ್ತವ್ಯ ನೀಡಿದ್ದಾರೆ. ಆದರೆ ಸೋಮವಾರ ತಕ್ಷಣ ಜಾಗ ಖಾಲಿ…

Read More
error: Content is protected !!