ಫುಟಬಾಲ್ ಸಂಘದಲ್ಲಿ ಅವ್ಯವಹಾರ- ದೂರು

ಬೆಳಗಾವಿ:ಜಿಲ್ಲಾ ಫುಟ್‌ಬಾಲ್ ಸಂಘದಲ್ಲಿ ಭಾರೀ ಹಣಕಾಸು ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸ್ಥಳೀಯ ಫುಟ್‌ಬಾಲ್ ಕ್ಲಬ್‌ಗಳು, ಆಟಗಾರರು ಹಾಗೂ ಗುರುವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾಕಾರರು ರಾಣಿ ಚೆನ್ನಮ್ಮ ವೃತ್ತದಿಂದ ಪ್ರಾರಂಭಿಸಿ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಮನವಿ ಪತ್ರವನ್ನು ಸಲ್ಲಿಸಿದರು. ಜಿಲ್ಲಾ ಸಂಘಕ್ಕೆ ಹೊಸ ಚುನಾವಣೆಯನ್ನು ತಕ್ಷಣ ನಡೆಸುವಂತೆ ಆಗ್ರಹಿಸಿದರು.ಚೌಗಲೆ ಫುಟ್‌ಬಾಲ್ ಕ್ಲಬ್‌ನ ಕಾರ್ಯದರ್ಶಿ ಪ್ರಮೇಯ್ ಶೆಟ್ಟಿ ಮಾತನಾಡಿ, “ಬೆಳಗಾವಿ ಜಿಲ್ಲಾ ಫುಟ್‌ಬಾಲ್ ಸಂಘದ ಅಧ್ಯಕ್ಷರು ಹಣಕಾಸು ಅವ್ಯವಹಾರದಲ್ಲಿ ತೊಡಗಿದ್ದಾರೆ. ರಾಜ್ಯ ಫುಟ್‌ಬಾಲ್ ಸಂಘವು ಈಗಾಗಲೇ…

Read More

ಎಫ್ಆರ್‌ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ..!

ಕಬ್ಬು ಹೋರಾಟದ ಹಿನ್ನಲೆಯಲ್ಲಿ ಸಚಿವ ಶಿವಾನಂದ ಪಾಟೀಲ ಬೆಳಗಾವಿಗೆ. ನಾಳೆ 7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ರೈತರಿಗೆ ನೆರವು ನೀಡಲು ರಾಜ್ಯ ಸರ್ಕಾರ ಬದ್ಧ ಗುರ್ಲಾಪುರ ಹೋರಾಟ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೆಟ್ಟಿ ಎಫ್ಆರ್‌ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ ಪ್ರಹ್ಲಾದ ಜೋಶಿಯ ಮೌನದ ಬಗ್ಗೆ ಸಚಿವ ಪಾಟೀಲ ಅಸಮಾಧಾನ ರೈತರ ಹೋರಾಟಕ್ಕೆ ಶಕ್ತಿ ತುಂಬುತ್ತೇವೆ, ಶಾಂತಿಯುತ ಪರಿಹಾರಕ್ಕಾಗಿ ಪ್ರಯತ್ನ ಬೆಳಗಾವಿ:ಕಬ್ಬು ಬೆಲೆ ಹೆಚ್ಚಳಕ್ಕಾಗಿ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಯುತ್ತಿರುವ…

Read More

ಬೆಳಗಾವಿಗೆ ಓಡೋಡಿ ಬಂದ ಸಕ್ಕರೆ ಸಚಿವ

ಕಬ್ಬು ಹೋರಾಟದ ಹಿನ್ನೆಲೆಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲರ ತುರ್ತು ಬೆಳಗಾವಿ ಭೇಟಿಗೌಪ್ಯ ಸಭೆ – ಸಿಎಂ ನಿರ್ದೇಶನ ಮೇರೆಗೆ ನಡೆದ ತುರ್ತು ಕ್ರಮ ಬೆಳಗಾವಿ:ಕಬ್ಬು ಬೆಲೆ ಹೆಚ್ಚಳಕ್ಕಾಗಿ ರೈತರು ನಡೆಸುತ್ತಿರುವ ತೀವ್ರ ಹೋರಾಟದ ಹಿನ್ನೆಲೆ ರಾಜ್ಯ ಸರ್ಕಾರ ಅಂತಿಮವಾಗಿ ಎಚ್ಚರಗೊಂಡಿದೆ. ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಇಂದು ಹುಬ್ಬಳ್ಳಿಯಿಂದ ತುರ್ತುವಾಗಿ ಬೆಳಗಾವಿಗೆ ದೌಡಾಯಿಸಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ದಿಢೀರ್ ಸಭೆ ನಡೆಸಿದರು.ಸಿಎಂ ಸಿದ್ದರಾಮಯ್ಯ ಅವರ ನೇರ ನಿರ್ದೇಶನ ಮೇರೆಗೆ ಸಚಿವ ಪಾಟೀಲ ಅವರು ಬೆಳಗಾವಿಗೆ…

Read More
error: Content is protected !!