Headlines

ಕೊಟ್ಟ ಮಾತಿಗೆ ತಪ್ಪದ ಜಾರಕಿಹೊಳಿ ಸಹೋದರರು…!

ಕೊಟ್ಟ ಮಾತಿಗೆ ತಪ್ಪದ ಜಾರಕಿಹೊಳಿ ಸಹೋದರರು..! E belagavi ವಿಶೇಷ ವರದಿ ಬೆಳಗಾವಿ:ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸುತ್ತ ರಾಜಕೀಯ ತೀವ್ರತೆ ಶಿಖರ ತಲುಪಿದ್ದರೂ, ಅಂತಿಮ ಕ್ಷಣದಲ್ಲಿ ಎಲ್ಲರ ಗಮನ ಸೆಳೆದವರು ಜಾರಕಿಹೊಳಿ ಸಹೋದರರು. ! ಚುನಾವಣೆಯ ಮುನ್ನ ಬಾಲಚಂದ್ರ ಜಾರಕಿಹೊಳಿ ಅವರು “ಲಿಂಗಾಯತರಿಗೆ ಅಧ್ಯಕ್ಷ ಸ್ಥಾನ ನೀಡಲಾಗುತ್ತದೆ ಎಂದು ಹೇಳಿದ್ದರು. ಅದಕ್ಕೆ ಸಚಿವ ಸತೀಶ ಜಾರಕಿಹೊಳಿ ಸಹ ಸಹಮತ ವ್ಯಕ್ತಪಡಿಸಿದ್ದರು. ಆದರೆ ಆಗ ಕೆಲವರು ಇವರ ಹೇಳಿಕೆಯನ್ನು ರಾಜಕೀಯ ಸ್ಟಂಟ್ ಎಂದು ವ್ಯಂಗ್ಯವಾಡಿದ್ದರು….

Read More

ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಡಾ.ಭೀಮಶಿ ಜಾರಕಿಹೊಳಿ

ಬೆಳಗಾವಿಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು.ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025028ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಈ ಯೋಜನೆಯನ್ನು ಶೀಘ್ರದಲ್ಲೇ…

Read More
error: Content is protected !!