ಅಧಿವೇಶನದೊಳಗೆ ಪತ್ರಕರ್ತರ ಭವನ ಕಾಮಗಾರಿ ಆರಂಭ

ಪತ್ರಕರ್ತರ ಭವನಕ್ಕೆ 9 ಕೋಟಿ 90 ಲಕ್ಷ ರೂ ಮಂಜೂರು ಮಾಡಿಸಿದ ಸಚಿವ ಸತೀಶ ಜಾರಕಿಹೊಳಿ. ವಾರ್ತಾ ಇಲಾಖೆ ಅಧೀನದಲ್ಲಿ ಪತ್ರಕರ್ತರ ಭವನ ನಿರ್ಮಾಣ. ಡಿಸೆಂಬರ ಅಧಿವೇಶನ ಸಂದರ್ಭದಲ್ಲಿ ಸಿಎಂರಿಂ ಕಾಮಗಾರಿಗೆ ಪೂಜೆ ಸಚಿವ ಜಾರಕಿಹೊಳಿ ಅವರನ್ನು ಅಭಿನಂದಿಸಿದ ಬೆಳಗಾವಿ ಪತ್ರಕರ್ತರ ( ಮುದ್ರಣ) ಸಂಘ. ಬೆಳಗಾವಿ ಬೆಳಗಾವಿ ಪತ್ರಕರ್ತರ ಭವನಕ್ಕೆ 9 ಕೋಟಿ 90 ಲಕ್ಷ ರೂ ಮಂಜೂರಾತಿ ಸಿಕ್ಕಿದ್ದು, ಅಧಿವೇಶನದಲ್ಲೇ‌ ಕಟ್ಟಡ ಕಾಮಗಾರಿ ಆರಂಭಿಸುವಂತೆ ಕೋರಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು…

Read More
error: Content is protected !!