Headlines

ಕಾಲ್‌ಸೆಂಟರ್ ವಂಚನೆ ಪ್ರಕರಣದಲ್ಲಿ ಖಾಕಿ ಹವಾಲಾ ಆಟ!?

ಪೊಲೀಸ್‌ ವಿರುದ್ಧವೇ ಗಂಭೀರ ಆರೋಪ ಬೆಳಗಾವಿ:ವಿದೇಶಿಗರನ್ನು ಟಾರ್ಗೆಟ್ ಮಾಡಿ ನಡೆದ ದೊಡ್ಡ ಮಟ್ಟದ ಕಾಲ್‌ಸೆಂಟರ್ ವಂಚನೆ ಪ್ರಕರಣದಲ್ಲಿ ಈಗ ಖಾಕಿ ವಲಯವೇ ನುಂಗುವಷ್ಟು ಬೆಂಕಿ ಹತ್ತಿಕೊಂಡಿದೆ! ಬೆಳಗಾವಿ ಪೊಲೀಸ ಆಯುಕ್ತರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಂಟರ್ಪೋಲ್‌ ಜೊತೆ ನೇರ ಸಂಪರ್ಕ ಬೆಳೆಸಿರುವುದು ಹೊಸ ತಿರುವು ಪಡೆಯುತ್ತಿದೆ. ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಈ ವಿಷಯದಲ್ಲಿ ಕೆಲ ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದಾರೆ., ಮುಖ್ಯವಾಗಿ ಈ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆಂದು ವಿಶ್ವಾಸಾರ್ಹ ಮೂಲಗಳು ಹೇಳುತ್ತಿವೆ. ಕಾಲ್‌ಸೆಂಟರ್…

Read More
error: Content is protected !!