‘ಸತ್ಯ’ ಮರೆಸಿದವರಿಗೆ ಎಚ್ಚರಿಕೆ ಗಂಟೆ ಮೊಳಗಿಸಿದ ಸಿಂಡಿಕೇಟ್
ದಲ್ಲಾಳಿಗಳ ಮಾತು ಕೇಳಿ ದಾರಿ ತಪ್ಪಿತಾ ವಿವಿ.? ಸಿಂಡಿಕೇಟ್ ನಿರ್ಧಾರ ಐತಿಹಾಸಿಕವಲ್ಲ. ಬದಲಾಗಿ ವಿಳಂಬದ ಒಪ್ಪಿಗೆ. ಆ ದಾಖಲೆಗಳ ವಿರುದ್ಧ ಕ್ರಮ ಏಕಿಲ್ಲ? ಖಾಸಗಿಯಾಗಿ ಪ್ರವೇಶ ಶುಲ್ಕ ತನ್ನ ಖಾತೆಗೆ ಹಾಕಿಸಿಕೊಂಡವರ ವಿರುದ್ಧ ಕ್ರಮ ಏನು? ಬೆಳಗಾವಿ:ನಿಂತ ಜಾಗದಿಂದಲೇ ಮತ್ತೆ ಗದ್ದಲ ಎಬ್ಬಿಸುವ ಪರಿಪಾಠವನ್ನು ಮುಂದುವರಿಸಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು, ಪಿಎಚ್.ಡಿ ವಿದ್ಯಾರ್ಥಿನಿ ಸುಜಾತಾ ಪೋಳ್ ವಿರುದ್ಧ ಗಂಭೀರ ಅನಾಚಾರ ಎಸಗಿದ ಆರೋಪ ಸಾಬೀತಾದ ಹಲವು ತಿಂಗಳುಗಳ ನಂತರ, ಪ್ರೊ. ಕೆ.ಎಲ್.ಎನ್. ಮೂರ್ತಿ ಅವರನ್ನು ಕಡ್ಡಾಯ ನಿವೃತ್ತಿಗೆ…

