Headlines

ತಿರುವನಂತಪುರಂನಲ್ಲಿ ‘ಕಮ್ಯುನಿಸ್ಟ್ ಕೋಟೆ’ ಕುಸಿತ.

*ತಿರುವನಂತಪುರಂನಲ್ಲಿ ‘ಕಮ್ಯುನಿಸ್ಟ್ ಕೋಟೆ’ ಕುಸಿತ!ಕೇರಳ ರಾಜಧಾನಿಯಲ್ಲಿ ಬಿಜೆಪಿ ಇತಿಹಾಸ – ಮೊದಲ ಬಾರಿಗೆ ಮೇಯರ್ ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯ 101 ವಾರ್ಡ್‌ಗಳಲ್ಲಿ 50 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಹೊಸ ಇತಿಹಾಸ ಬರೆದಿದೆ. ಇದು ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (ಯುಡಿಎಫ್) ಗೆ…

Read More

15 ರಂದು ಕೆಎಲ್ಇ ಅತ್ಯಾಧುನಿಕ ಆಯುರ್ವೇದ ಸ್ಪಾ ಕೇಂದ್ರ ಲೋಕಾರ್ಪಣೆ

ನಾಳೆ ಬೆಳಗಾವಿ: ಇಲ್ಲಿನ ಶಹಾಪುರದಲ್ಲಿರುವ ಕೆಎಲ್ಇ ಸಂಸ್ಥೆಯ ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಆಯುಷ್ಮತಿ ಆಯುರ್ವೇದ ಸ್ಪಾ ಕೇಂದ್ರ ಡಿ.15ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ತಿಳಿಸಿದರು. ಇಲ್ಲಿನ ಶಹಾಪುರದಲ್ಲಿರವ ಆಯುರ್ವೇದ ಕಾಲೇಜಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಆಗಮಿಸಲಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸಲಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲೀನಿ ರಜನೀಶ್, ಕೇರಳದ ಡಾ.ದೇವಿಕಾ ದೇಶಮುಖ ಹಾಗೂ…

Read More

ಆಕಾಶದಲ್ಲೇ ವಿದೇಶಿ ಮಹಿಳೆ ಜೀವ ಉಳಿಸಿದ ವೈದ್ಯೆ ಅಂಜಲಿ

**ಆಕಾಶದಲ್ಲೇ ಜೀವ ಉಳಿಸಿದ ವೈದ್ಯೆ ವಿಮಾನದಲ್ಲಿ ವಿದೇಶಿ ಮಹಿಳೆಗೆ ತುರ್ತು ಚಿಕಿತ್ಸೆ** ಗೋವಾ:ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಶನಿವಾರ ಒಬ್ಬ ವಿದೇಶಿ ಮಹಿಳೆಗೆ ತೀವ್ರ ಹೃದಯ ನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂದರ್ಭದಲ್ಲಿ, ಅದೇ ವಿಮಾನದಲ್ಲಿದ್ದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ, ವೃತ್ತಿಪರ ವೈದ್ಯೆಯಾದ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಅವರು ಸಮಯೋಚಿತವಾಗಿ ತುರ್ತು ಚಿಕಿತ್ಸೆ ನೀಡಿ ಮಹಿಳೆಯ ಜೀವ ಉಳಿಸಿದರು. ವಿಮಾನ ಟೇಕ್‌ಆಫ್ ಆದ ಕೆಲವೇ ಹೊತ್ತಿನಲ್ಲಿ ಮಹಿಳೆಗೆ…

Read More

ಬಾಗೇವಾಡಿ ಪಂಚಾಯತಿ ಬೇಜವಾಬ್ದಾರಿತನ. ಜ್ಞಾನ ಮಂದಿರದ ದಾರಿಯಲ್ಲಿ ಕಸದ ದುರ್ವಾಸನೆ

ಬೆಳಗಾವಿ.ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ಮಲ್ಲಪ್ಪನಗುಡ್ಡದಲ್ಲಿ ನಿರ್ಮಾಣವಾಗುತ್ತಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇಡೀ ಪ್ರದೇಶಕ್ಕೆ ಹೆಮ್ಮೆಯ ಸಂಕೇತವಾಗಿದೆ. ಆದರೆ ಆ ಜ್ಞಾನಮಂದಿರಕ್ಕೆ ಹೋಗುವ ದಾರಿಯಲ್ಲೇ ಇಂದು ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದಿಂದ ಕಸದ ರಾಶಿ ಮತ್ತು ದುರ್ವಾಸನೆಯ ದುರಂತ ನಿರ್ಮಾಣವಾಗಿದೆ..ದನದ ಮಾರುಕಟ್ಟೆ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆಯಲ್ಲಿ ಸಂಚರಿಸುವ ರೈತರು ಹಾಗೂ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಾಗಬೇಕಾದ ಪರಿಸ್ಥಿತಿ ಬಂದಿದೆ.ವಿಶ್ವವಿದ್ಯಾಲಯಕ್ಕೆ ಹೋಗುವ ಸಲುವಾಗಿ ದನದ ಮಾರುಕಟ್ಟೆ ಪಕ್ಕದಿಂದ ರಸ್ತೆ ನಿರ್ಮಾಣ ಮಾಡಲಾಗಿದೆ. ಈ ರಸ್ತೆಗೆ ಆಗ್ರಹಿಸಿ ಆ ಭಾಗದ ರೈತರು ಹಿಂದೆ…

Read More
error: Content is protected !!