ಶಿಕ್ಷಣವೇ ನಮ್ಮ ಶಕ್ತಿ – ಪ್ರಲ್ಹಾದ ಜೋಷಿ

ಜಗತ್ತಿನ ಜ್ಞಾನಭೂಮಿ ಭಾರತ; ಬಿ.ಕೆ. ಮಾಡೆಲ್ ಶಾಲೆ ಸುವರ್ಣ ಮಹೋತ್ಸವದಲ್ಲಿ ಕೇಂದ್ರ ಸಚಿವರ ಘೋಷಣೆ. ಬೆಳಗಾವಿ:ಭಾರತವು ಜಗತ್ತಿನಲ್ಲೇ ಅತ್ಯಂತ ಜ್ಞಾನವಂತರಿರುವ ಭೂಮಿಯಾಗಿದ್ದು, ಶಿಕ್ಷಣಕ್ಕೆ ನಮ್ಮ ದೇಶದಲ್ಲಿ ಸಿಕ್ಕಿರುವ ಪ್ರಧಾನತೆ ಬೇರೆ ಯಾವುದೇ ರಾಷ್ಟ್ರದಲ್ಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಹೇಳಿದರು.ಬೆಲಗಾಮ್ ಎಜ್ಯುಕೇಷನ್ ಸೊಸೈಟಿ ನಡೆಸುತ್ತಿರುವ ಬಿ.ಕೆ. ಮಾಡೆಲ್ ಶಾಲೆಯ ಸುವರ್ಣ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು . , ಬ್ರಿಟಿಷರ ಕಾಲಕ್ಕಿಂತಲೂ ಮುಂಚೆಯೇ ಭಾರತದಲ್ಲಿ ಶಾಲೆಗಳು ಹಾಗೂ ವಿದ್ಯಾಲಯಗಳು ಅಸ್ತಿತ್ವದಲ್ಲಿದ್ದವು. ಪುರಾತನ ಭಾರತದಲ್ಲಿ ಶಿಕ್ಷಣವೇ…

Read More
error: Content is protected !!