ಕ್ರಿಸ್ಮಸ್ ಆಚರಣೆಯಲ್ಲಿ ಬಡವರಿಗಿರಲಿ ಆದ್ಯತೆ: ಬಿಷಪ್ ಡೆರಿಕ್ ಫರ್ನಾಂಡಿಸ್
ಕ್ರಿಸ್ಮಸ್ ಆಚರಣೆಯಲ್ಲಿ ಬಡವರಿಗಿರಲಿ ಆದ್ಯತೆ: ಬಿಷಪ್ ಡೆರಿಕ್ ಫರ್ನಾಂಡಿಸ್ ಬೆಳಗಾವಿ: ಯೇಸು ಕ್ರಿಸ್ತರ ಜನ್ಮದಿನದ ಅಂಗವಾಗಿ ನಡೆಯುವ ಕ್ರಿಸ್ಮಸ್ ಹಬ್ಬದ ಆಚರಣೆಯಲ್ಲಿ ಬಡವರಿಗಾಗಿ, ಬಡವರಿಗೋಸ್ಕರ ಹಬ್ಬವನ್ನು ಆಚರಿಸಿ ಎಂದು ಕ್ರೈಸ್ತ ಸಮುದಯದವರಿಗೆ ಬೆಳಗಾವಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಡೆರಿಕ್ ಫರ್ನಾಂಡಿಸ್ ಅವರು ಮನವಿ ಮಾಡಿದರು. ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಬಿಷಪ್ ಹೌಸ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕ್ರಿಸ್ಮಸ್ ಹಬ್ಬದಲ್ಲಿ ಕ್ರೈಸ್ತ ಸಮುದಯದವರು ನ್ಯಾಯಕ್ಕಾಗಿ ಕೆಲಸ ಮಾಡಲು ಮತ್ತು ಕರುಣೆ, ಹಂಚಿಕೆ ಹಾಗೂ ಶಾಂತಿ ಮೆರೆಯುವ ಸಮಾಜ…

