ಮತ್ತೇ RCU ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ…!
ಬೋರವೆಲ್ ವಾಹನ ಬಿಟ್ಟು ಪಲಾಯನ! RCU ವಿರುದ್ಧ ಠಾಣೆ ಮೆಟ್ಟಿಲು ತುಳಿದ ರೈತರು. *ಶಾಸಕರು ಬರುವಿಕೆಯ ದಾರಿ ಕಾಯ್ದು ಸುಸ್ತಾದ ರೈತರು.* ಬೆಳಗಾವಿ, ಹಿರೇಬಾಗೇವಾಡಿ:ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (RCU) ವಿರುದ್ಧ ಮತ್ತೆ ರೈತರ ಕೋಪ ಭುಗಿಲೆದ್ದಿದೆ.ಇಂದು ಮಧ್ಯಾಹ್ನ ಹಿರೇಬಾಗೇವಾಡಿ ಬಳಿ ರೈತರ ಜಮೀನಿನಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೇ ಬೋರವೆಲ್ ಕೊರೆಸುತ್ತಿದ್ದ RCUದವರು ರೈತರ ಬಆಕ್ರೋಶಕ್ಕೆ ಹೆದರಿ ಸ್ಥಳದಿಂದ ಪಲಾಯನ ಮಾಡಿದ ಘಟನೆ ನಡೆಯಿತು..ಸ್ಥಳಕ್ಕೆ ಧಾವಿಸಿದ ರೈತರು ಸಂಬಂಧಿದಿದವರನ್ನು ಪ್ರಶ್ನಿಸಿದ ಕ್ಷಣವೇ, ಬೋರವೆಲ್ ವಾಹನವನ್ನು ಅಲ್ಲಿಯೇ ಬಿಟ್ಟು ಕೆಲಸಗಾರರು…

