ಸಭಾ ಬಹಿಷ್ಕಾರಕ್ಕೆ ಸಜ್ಜಾದವರು – ಆಯುಕ್ತರ ಮಾತಿಗೆ ಮರುಗಿದ ದೃಷ್ಟಾಂತ!”
ಪ್ರತಿಷ್ಠಿತ ಸಭೆಗೆ ಅವಮಾನ – ನಗರಸೇವಕರ ಏಕತೆಯ ಹೋರಾಟ! “ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಿಡಿದೆದ್ದ ನಗರಸೇವಕರು, ಸಭೆ ಬಹಿಷ್ಕರಿಸಿದರೂ ಆಯುಕ್ತರ ಮನವೊಲಿಸುವ ಪ್ರಯತ್ನದಿಂದ ಮತ್ತೆ ಸಭೆಗೆ ಮರಳಿದರು!” ಬೆಳಗಾವಿ.ಬೆಳಗಾವಿ ಮಹಾನಗರ ಪಾಲಿಕೆಯ ಇಂದಿನ ಸಭೆಯಲ್ಲಿ ಅಪರೂಪದ ಘಟನೆ ನಡೆಯಿತು. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗೈರುಹಾಜರಾತಿಗೆ ತುಂಬಿದ ಆಕ್ರೋಶದಿಂದ ಎಲ್ಲಾ ಪಕ್ಷಗಳ ನಗರಸೇವಕರು ಒಂದಾಗಿ, ಸಭೆ ಬಹಿಷ್ಕರಿಸುವ ನಿರ್ಣಯ ತೆಗೆದುಕೊಂಡರು. ಆದರೆ, ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಆಯುಕ್ತರು ತಕ್ಷಣ ಮಧ್ಯಸ್ಥಿಕೆ ನಡೆಸಿ, ಸದಸ್ಯರ ಆ ವೇಗವನ್ನು ಶಾಂತಗೊಳಿಸಿ, ಸಭೆಯನ್ನು ಮುಂದುವರಿಸುವಲ್ಲಿ…

