Headlines

ಪಾಲಿಕೆ ಸಭೆಯತ್ತ ಜನರ ಚಿತ್ತ..!

ಮಾತು ಸಾಕು… ಈಗ ಕ್ರಮವೇ ಮುಖ್ಯ! ಬೆಳಗಾವಿಯ ಪಾಲಿಕೆ ಸಭೆಗೆ ಎದುರುನೋಡುವ ಜನತಾ ದೃಷ್ಟಿ ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ್ ಮಂಗೇಶ ಪವಾರ್ ಹಾಗೂ ಉಪಮೇಯರ್ ವಾಣಿ ಜೋಶಿ ನೇತೃತ್ವದಲ್ಲಿ ನಡೆಯಲಿರುವ ಮೊದಲ ಸಾಮಾನ್ಯ ಸಭೆ ಸಾರ್ವಜನಿಕರಲ್ಲಿ ಹೊಸ ಅಲೆ ತರುತಿದೆ. “ಇನ್ನೂ ಎಷ್ಟು ಮಾತು? ಈಗ ಕ್ರಮ ಬೇಕು” ಎನ್ನುವ ಧ್ವನಿ ಜನಮನದಲ್ಲಿ ಹೆಚ್ಚುತ್ತಿದೆ. ಇದು ಕೇವಲ ಸಭೆಯ ಅಜೆಂಡಾ ಅಲ್ಲ—ಇದು ಬೆಳಗಾವಿಯ ಜನರ ನಿರೀಕ್ಷೆಗಳ ಧ್ವನಿಯಾಗಿದೆ. ಪಾಲಿಕೆ ವ್ಯವಸ್ಥೆಯಲ್ಲಿ ಪೆಟ್ಟು – ಹೊಣೆಗಾರಿಕೆ…

Read More

ಸಚಿವೆ ಲಕ್ಷ್ಮೀ ವಿರುದ್ಧ ರೈತರ ಆಕ್ರೋಶ

ಧಾರವಾಡ: ಯಾದವಾಡದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾರ್ಖಾನೆ ಮಾಡೊದರಿಂದ ಏನೂ ಮುಳುಗಲ್ಲ. ಹುದಲಿಯೊಳಗೂ ನಟ್ಟ ನಡಕ ಕಾರ್ಖಾನೆ ಐತಿ.. ನಾನೂ ರೈತನ ಮಗಳೇ, ಕೂತು ನಾತಾಡೋಣು, ನೀವ್ ಹೇಳಿದಲ್ಲೇ ತಮ್ಮಾ ಬರ್ತಾನು..ನಾನೂ ಬರ್ತೇನಿ.. ನಾನೂ ಕಾಲ್ ಮುಗಿತೇನಿ, ತಮ್ಮಾನೂ ಮುಗುತಾನು..ಸಹಕಾರ ಕೊಡಿ. ಧಾರವಾಡ . ಜಿಲ್ಲೆಯ ಯಾದವಾಡ ಗ್ರಾಮದಲ್ಲಿ ಮೃಣಾಲ್ ಶುಗರ್ ಫ್ಯಾಕ್ಟರಿ ಭೂಮಿ ಪೂಜೆಗೆ ಆಗಮಿಸಿದ್ದ ಲೋಕೋಪಯೋಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಾಗಿದೆ. ಗ್ರಾಮಸ್ಥರ ತೀವ್ರ…

Read More

ಸತ್ಯಾತ್ಮತೀರ್ಥರಿಂದ ಅನುಗ್ರಹ ಸಂದೇಶ

ಬೆಳಗಾವಿ : ಇಲ್ಲಿನ ಮಾಳಮಾರುತಿ ಬಡಾವಣೆಯಲ್ಲಿ ಶ್ರೀ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಸ್ವಾಮಿಗಳ ಶ್ರೀಮದ್ ಟೀಕಾಕೃತ್ಪಾದರ ಮತ್ತು ಶ್ರೀ ರಾಮಾಂಜನೇಯರಸನ್ನಿಧಾನದ ೧೧ನೇ ವರ್ಧಂತಿ ಮಹೋತ್ಸವ ಹಾಗೂ ಜ್ಞಾನಸತ್ರ ಕಾರ್ಯಕ್ರಮಗಳು ನಡೆದವು ಮುಂಜಾನೆ ೭.೩೦ರಿಂದ ೮.೩೦ರ ತನಕ ಶ್ರೀಪಾದಂಗಳವರ ಪಾದಪೂಜೆ,೯ರಿಂದ ೧೦.೩೦ರ ವರೆಗೆ ತಪ್ತ ಮುದ್ರಾಧಾರಣೆ ನಂತರ ಶ್ರೀಗಳಿಂದ ಅನುಗ್ರಹ ಸಂದೇಶ ನಡೆಯಿತು. ಸಂಸ್ಥಾನ ಪೂಜೆ, ಮಧ್ಯಾಹ್ನ ೧.೩೦ಕ್ಕೆ ತೀರ್ಥ ಪ್ರಸಾದ ಮತ್ತು ಫಲ ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.

Read More

ಸತ್ಯಾತ್ಮತೀರ್ಥರಿಂದ. ಅನುಗ್ರಹ ಸಂದೇಶ

ಬೆಳಗಾವಿ: ಇಲ್ಲಿನ ಮಾಳಮಾರುತಿ ಬಡಾವಣೆಯಲ್ಲಿ ಶ್ರೀ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಪ್ರತಿಷ್ಠಾಪಿಸಲ್ಪಟ್ಟ ಶ್ರೀರಾಘವೇಂದ್ರ ಸ್ವಾಮಿಗಳ ಶ್ರೀಮದ್ ಟೀಕಾಕೃತ್ಪಾದರ ಮತ್ತು ಶ್ರೀ ರಾಮಾಂಜನೇಯರಸನ್ನಿಧಾನದ ೧೧ನೇ ವರ್ಧಂತಿ ಮಹೋತ್ಸವ ಹಾಗೂ ಜ್ಞಾನಸತ್ರ ಕಾರ್ಯಕ್ರಮಗಳು ನಡೆದವು. ಮುಂಜಾನೆ ೭.೩೦ರಿಂದ ೮.೩೦ರ ತನಕ ಶ್ರೀಪಾದಂಗಳವರ ಪಾದಪೂಜೆ,೯ರಿಂದ ೧೦.೩೦ರ ವರೆಗೆ ತಪ್ತ ಮುದ್ರಾಧಾರಣೆ ನಂತರ ಶ್ರೀಗಳಿಂದ ಅನುಗ್ರಹ ಸಂದೇಶ ನಡೆಯಿತು. ಸಂಸ್ಥಾನ ಪೂಜೆ, ಮಧ್ಯಾಹ್ನ ೧.೩೦ಕ್ಕೆ ತೀರ್ಥ ಪ್ರಸಾದ ಮತ್ತು ಫಲ ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ…

Read More

ಕುಡಿಯುವ ನೀರಿನ ಸಮಸ್ಯೆ –15 ದಿನಗಳಲ್ಲಿ ಪರಿಹಾರ ನೀಡಲು ಸೂಚನೆ

ಬೆಳಗಾವಿಯಲ್ಲಿ ಕುಡಿಯುವ ನೀರಿನ ಸಮಸ್ಯೆ – 15 ದಿನಗಳಲ್ಲಿ ಪರಿಹಾರ ನೀಡಲು ಸೂಚನೆ ಬೆಳಗಾವಿ, ಏಪ್ರಿಲ್ 3: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ನೀರಿನ ಸಮಸ್ಯೆಗೆ 15 ದಿನಗಳ ಗಡುವು ನೀಡಲಾಗಿದೆ. ಮಹಾಪೌರ ಮಂಗೇಶ್ ಪವಾರ, ಉಪಮಹಾಪೌರ ವಾಣಿ ವಿಲಾಸ್ ಜೋಶಿ ಹಾಗೂ ಆಯುಕ್ತೆ ಶುಭಾ ಬಿ. ಅವರ ಉಪಸ್ಥಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ನಗರದ ಹಲವಾರು ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ತೀವ್ರಗೊಂಡಿದ್ದು, ಜನರು ಬೆಳಗ್ಗೆಯಿಂದಲೇ ಬಾವಿಗಳು, ಹೊಂಡಗಳು ಅಥವಾ ಟ್ಯಾಂಕರ್‌ಗಳ ನಿರೀಕ್ಷೆಯಲ್ಲಿ…

Read More

Belagavi Swallows ₹960 Crore Yet Remains Far from Smart

Belagavi Swallows ₹960 Crore Yet Remains Far from Smart Belagavi Despite the Smart City project bringing hope to the people of Belagavi, the reality presents a picture of disappointment. Although nearly ₹900 crore has been invested in various Smart City initiatives, issues such as poor maintenance, negligence, and administrative apathy are clearly evident. Despite the…

Read More

ದಾರ್ಶನಿಕರ ಮಾರ್ಗದಲ್ಲಿ ನಡೆದರೆ ಜೀವನ ಸಾರ್ಥಕ; ಅಭಯ

ಬೆಳಗಾವಿ,ಈ ನಾಡಿನ ದಾರ್ಶನಿಕರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವುದರಿಂದ ಜೀವನದ ಸಾರ್ಥಕತೆ ಅಡಗಿದೆ ಎಂದು ಶಾಸಕರಾದ ಅಭಯ ಪಾಟೀಲ ಅವರು ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.೨) ವಡಗಾವಿಯ ಸಫಾರಗಲ್ಲಿ, ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಜರುಗಿದ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯದ ತತ್ವಗಳು ಹಾಸುಹೊಕ್ಕಾಗಿ ವಿಸ್ತರಿಸಿದ್ದು ವಚನಕಾಲದ ದೊಡ್ಡ ಆಂದೋಲನವೆAದು ಅವರು ಬಣ್ಣಿಸಿದರು….

Read More

ಗಡ್ಕರಿ ಅಭಿನಂದಿಸಿದ ಸಿದ್ದು- ಸಂಪರ್ಕ ಜಾಲ ವಿಸ್ತರಣೆಗೆ ನೆರವು

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ನವದೆಹಲಿ, ಏಪ್ರಿಲ್ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ…

Read More
error: Content is protected !!