ಡಿಕೆಶಿ ‘ನಂಬರ ಗೇಮ್’ ದಲ್ಲಿ ವೀಕ್

ಡಿಕೆಶಿ ನಂಬರ್ ಗೇಮ್‌ನಲ್ಲಿ ವೀಕ್ — ಜಾರಕಿಹೊಳಿ🔹 50 ಮಂದಿ ತೋರಿಸಿದರೆ ‘ಇವತ್ತೇ ಸಿಎಂ ಮಾಡ್ತೀವಿ’ ಎಂಬ ಚವಣಿಕೆ🔹 ಸಮ್ಮಿಶ್ರ ಸರ್ಕಾರ ಪತನಕ್ಕೆ ಡಿಕೆಶಿ ಕಾರಣ ಎಂಬ ತೀವ್ರ ಆರೋಪ ಬೆಳಗಾವಿ ರಾಜಕೀಯ ಹಸ್ತಕ್ಷೇಪವೇ ಕಾರಣ🔹 “ನಾನು ಜೀವನದಲ್ಲಿ ಡಿಕೆಶಿ ನಾಯಕತ್ವ ಒಪ್ಪುವುದಿಲ್ಲ” — ಸ್ಪಷ್ಟ ಸಂದೇಶ . ಬೆಳಗಾವಿ:ರಾಜ್ಯ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಸಂಖ್ಯಾಬಲದ ಬಗ್ಗೆ ಪುನಃ ಪ್ರಶ್ನೆಗಳು ಎದ್ದಿರುವ ನಡುವೆಯೇ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ನೇರ ರಾಜಕೀಯ ಬಾಣ ಹಾರಿಸಿದರು.“ಡಿಕೆಶಿ 50 ಶಾಸಕರ…

Read More

ಸರ್ಕಾರ ಯಾರೊಬ್ಬರ ಶ್ರಮದಿಂದ ಬಂದಿಲ್ಲ

ಇದು ಒಟ್ಟಾರೆ ಹೋರಾಟದ ಫಲ” — ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನೂರಾರು ನಾಯಕರು, ಸಾವಿರಾರು ಕಾರ್ಯಕರ್ತರ ಪರಿಶ್ರಮ ಕಾರಣ. ಇದೊಂದು ವ್ಯಕ್ತಿಯ ಸಾಧನೆ ಎಂದು ಹೇಳುವುದು ವಾಸ್ತವವಲ್ಲ, ನಾನು ಒಪ್ಪುವುದಿಲ್ಲ,” ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು,ವಿಭಿನ್ನ ಹುದ್ದೆಗಳಲ್ಲಿ, ಎಲ್ಲೆಡೆ, ಅನೇಕರು ಜಂಟಿಯಾಗಿ ಕೆಲಸ ಮಾಡಿದ ಕಾರಣವೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದೇ ವ್ಯಕ್ತಿ ಸರ್ಕಾರ ತಂದಿದ್ದಾರೆ ಎನ್ನುವ ಮಾತು…

Read More

ಮನೆ ಬಾಗಿಲಿಗೆ ಶಾಸಕ”:

ಬೆಳಗಾವಿ ದಕ್ಷಿಣದಲ್ಲಿ ಅಭಯ ಪಾಟೀಲರ ಮಹಾ ಜನಸಂಪರ್ಕ ಯಾತ್ರೆ – ಮತಕ್ಷೇತ್ರ ರಾಜಕೀಯಕ್ಕೆ ಹೊಸ ಮಾದರಿ e belagavi ಬೆಳಗಾವಿ:ಚುನಾವಣೆಯ ವೇಳೆ ಮಾತ್ರ ಮತ ಕೇಳಲು ಬರುವ ಪ್ರತಿನಿಧಿಗಳು, ನಂತರ ಐದು ವರ್ಷಗಳು ಕಾಣಿಸದೇ ಹೋಗುವ ಪದ್ಧತಿ — ಜನರು ಮನಸ್ಸಿನಾಳದಲ್ಲಿ ಇಟ್ಟುಕೊಂಡಿದ್ದ ಬೇಸರ. ಆದರೆ ಬೆಳಗಾವಿ ದಕ್ಷಿಣದ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ಈ ರೂಢಿಗೆ ಸಂಪೂರ್ಣ ವಿರಾಮ ಹಾಕುವ ದೊಡ್ಡ ಪ್ರಯತ್ನಕ್ಕೆ ಮುಂದಾಗಿದ್ದಾರೆ.ಮತಕ್ಷೇತ್ರದ 52 ಸಾವಿರಕ್ಕೂ ಹೆಚ್ಚು ಮನೆಗಳಿಗೆ ವೈಯಕ್ತಿಕ ಭೇಟಿ ನೀಡುವ…

Read More

ಕಾಲ್‌ಸೆಂಟರ್ ವಂಚನೆ ಪ್ರಕರಣದಲ್ಲಿ ಖಾಕಿ ಹವಾಲಾ ಆಟ!?

ಪೊಲೀಸ್‌ ವಿರುದ್ಧವೇ ಗಂಭೀರ ಆರೋಪ ಬೆಳಗಾವಿ:ವಿದೇಶಿಗರನ್ನು ಟಾರ್ಗೆಟ್ ಮಾಡಿ ನಡೆದ ದೊಡ್ಡ ಮಟ್ಟದ ಕಾಲ್‌ಸೆಂಟರ್ ವಂಚನೆ ಪ್ರಕರಣದಲ್ಲಿ ಈಗ ಖಾಕಿ ವಲಯವೇ ನುಂಗುವಷ್ಟು ಬೆಂಕಿ ಹತ್ತಿಕೊಂಡಿದೆ! ಬೆಳಗಾವಿ ಪೊಲೀಸ ಆಯುಕ್ತರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಂಟರ್ಪೋಲ್‌ ಜೊತೆ ನೇರ ಸಂಪರ್ಕ ಬೆಳೆಸಿರುವುದು ಹೊಸ ತಿರುವು ಪಡೆಯುತ್ತಿದೆ. ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಈ ವಿಷಯದಲ್ಲಿ ಕೆಲ ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದಾರೆ., ಮುಖ್ಯವಾಗಿ ಈ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆಂದು ವಿಶ್ವಾಸಾರ್ಹ ಮೂಲಗಳು ಹೇಳುತ್ತಿವೆ. ಕಾಲ್‌ಸೆಂಟರ್…

Read More

ದಾಂಡೇಲಿಯವನನ್ನ ಬಿಟ್ಟಿದ್ದೇಕೆ?

ವಿದೇಶಿಗರಿಗೆ ವಂಚನೆ ಮಾಡಿದ ಪ್ರಕರಣ. ಎಲ್ಲರನ್ನೂ‌ಅರೆಸ್ಟ್ ಮಾಡಿ ದಾಂಡೇಲಿ ಮೂಲದ ವ್ಯಕ್ತಿಯನ್ನು ಬಿಟ್ಟು ಕಳಿಸಿದ್ರಾ ಪೊಲೀಸರು? ದಾಂಡೇಲಿ ವ್ಯಕ್ತಿ ಅಲ್ಲಲ್ಲಿ ರೆಸಾರ್ಟ್ ಹೊಂದಿದ್ದಾನೆಂಬ ಮಾಹಿತಿ. ಈತನಿಗೂ ಈ ವಂಚನೆ ಪ್ರಕರಣಕ್ಕೂ ಲಿಂಕ್ ಇದೆ ಎನ್ನುವ ಪ್ರಾಥಮಿಕ ಮಾಹಿತಿ. ಬೆಳಗಾವಿ. ವಿದೇಶಿಗರಿಗೆ ಕಾಲ್ ಸೆಂಟರ್ ಮೂಲಕ ವಂಚನೆ ಪ್ರಕರಣವನ್ನು‌ ಬೇಧಿಸಿದ ಬೆಳಗಾವಿ ಪೊಲೀಸರು ದಾಂಡೇಲಿ ಮೂಲದ ಆ ಪ್ರಭಾವಿ ವ್ಯಕ್ತಿಯನ್ನು ಯಾಕೆ ಬಿಟ್ಟರು ಎನ್ನುವ ಚರ್ಚೆ ಜೋರಾಗಿ ನಡೆದಿದೆ. ಸಧ್ಯ ಬಂದಿರುವ ಮಾಹಿತಿ ಪ್ರಕಾರ, ಈ ವಂಚನೆ ಪ್ರಕರಣದಲ್ಲಿ…

Read More

ಕಲಾಮಂದಿರ ಮಳಿಗೆ ಹಂಚಿಕೆ ಏಕಿಲ್ಲ? ಶೆಟ್ಟರ್ ಕಳವಳ

ಸ್ಮಾರ್ಟ್ ಸಿಟಿ ಮಿಶನ್ ಮತ್ತು ಪ್ರವಾಸೋದ್ಯಮ ಅಧಿಕಾರಿಗಳೊಂದಿಗೆ ಸಂಸದ ಜಗದೀಶ ಶೆಟ್ಟರ್ ಸಭೆ. ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಬೆಳಗಾವಿ ಸ್ಮಾರ್ಟ ಸಿಟಿ ಮಿಷನ್ ಯೋಜನೆಯಡಿ ಹಾಗೂ ಸವದತ್ತಿ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಕೇಂದ್ರ ಸರಕಾರದ ಯೋಜನೆಯಲ್ಲಿ ಕೈಕೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಆಯಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.ಬೆಳಗಾವಿ ಸ್ಮಾರ್ಟ ಸಿಟಿ ಮಿಶನ್:ಪ್ರಥಮವಾಗಿ ಸ್ಮಾರ್ಟ್ ಸಿಟಿ ಮಿಶನ್ ಯೋಜನೆಯ ಅನುದಾನದಲ್ಲಿ ಬೆಳಗಾವಿ ನಗರದಲ್ಲಿ ಇದುವರೆಗೆ ನಡೆದ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ…

Read More

ಬೆಳಗಾವಿಯಲ್ಲಿ ಪೊಲೀಸರ ಮೇಲೆ ಹಲ್ಲೆ..!

ಬೆಳಗಾವಿ.ಮೋಸ್ಟ ವಾಂಟೆಂಡ್ ರೌಡಿಯೊಬ್ಬ ಮೂವರ ಪೋಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ಇಲ್ಲಿನ ಬಾರ್ ಮುಂದೆ ನಡೆದಿದೆ.ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ಹಲ್ಲೆಗೊಳಗಾದ ಪೊಲೀಸರು ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ಮೂಲದ ಮೋಸ್ಟ್ ವಾಂಟೆಂಡ್ ರೌಡಿ ಮೊಹಮ್ಮದ ದರ್ಫಿಕ ಉರ್ಫ್ ಗೋಡಿನಬೈಲು ರಫೀಕ ಇಸ್ಮಾಯಿಲ್ ಎಂಬಾತನೆ ಹಲ್ಲೆ ಮಾಡಿದ ಆರೋಪಿ.ಯಲ್ಲಾಪುರ ಠಾಣೆಯ ಪಿಎಸ್ ಐ ರಾಜಶೇಖರ ವಂಡಾಳಿ, ಸಿದ್ದಪ್ಪ ಗುಡಿ, ಮುಖ್ಯಪೇದೆ ಮಹಮ್ಮದ ಶಫೀ ಶೇಖ ಎಂಬುವರು ಹಲ್ಲೆಗೊಳಗಾದವರು.ಇಲ್ಲಿ ಆರೋಪಿ ಪೊಲೀಸರ…

Read More

ಬಡೇಸಗೋಳ ರವರಿಗೆ ಪಿಎಚ್‌ಡಿ :ಸನ್ಮಾನ

ಬೆಳಗಾವಿ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ‘ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ. ಈ ಸುಸಂದರ್ಭದಲ್ಲಿ ಬೆಳಗಾವಿ ನಗರ ಪೊಲೀಸ್ ಪರವಾಗಿ ಡಿಸಿಪಿ (ಕಾ & ಸು) ನಾರಾಯಣ ಬರಮಣಿ ರವರು ಸಂತಸ ವ್ಯಕ್ತಪಡಿಸಿ ಅಭಿನಂದನಾ ಪೂರ್ವಕವಾಗಿ ಸಂಶೋಧಕ ಡಾ:ರಾಜೇಂದ್ರ ಉದಯ ಬಡೇಸಗೋಳ ಇವರಿಗೆ…

Read More

ನ. 21ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಗೆ ಸಚಿವ ಜಾರಕಿಹೊಳಿ ಸೂಚನೆ

ಬೆಳಗಾವಿ: 2025-26 ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿಗಾಗಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಘಟಪ್ರಭಾ ಬಲದಂಡೆ ಕಾಲುವೆ ಹಾಗೂ ಚಿಕ್ಕೋಡಿ ಉಪ ಕಾಲುವೆಗೆ ಹಿಡಕಲ್ ಜಲಾಶಯದಿಂದ 21-11-2025 ರಿಂದ 11-12-2025 ರವರೆಗೆ ಒಟ್ಟು 20 ದಿನಗಳ ಕಾಲ ನೀರನ್ನು ಬಿಡುಗಡೆಗೊಳಿಸಲಾಗುವುದು ಎಂದು ಹಿಡಿಕಲ್‌ ಡ್ಯಾಂ ಅಧಿಕ್ಷಕ ಅಭಿಯಂತರ ಎಂ. ಎಲ್‌. ಗಣಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ ಮೇರೆಗೆ 21-11-2025 ರಿಂದ…

Read More

ಪೊಲೀಸ್‌ ಮೇಲಿನ ದಾಳಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಬ್ರೇಕ್!“

ಸಚಿವ ಪ್ರಿಯಾಂಕ್ ಸೂಚನೆಗೆ ನ್ಯಾಯದ ಅಡ್ಡಿ. ಪೊಲೀಸ್‌ ದಾಳಿ ಪ್ರಕರಣ ಹಿಂಪಡೆದ ಕ್ರಮಕ್ಕೆ ಹೈಕೋರ್ಟ್ ತಡೆ“ „ಒಮ್ಮೆ ತಿರಸ್ಕಾರ, ಮತ್ತೆ ಹಿಂಪಡೆ… ಸರ್ಕಾರದ ನಡೆಗೆ ಹೈಕೋರ್ಟ್ ಕಟ್ಟೆಚ್ಚರ“ „2019ರ ಪೊಲೀಸ್ ದಾಳಿ ಕೇಸ್: ಸರ್ಕಾರದ ಹಿಂಪಡೆದಿತ್ತು. ಅಧಿಕಾರದ ದುರುಪಯೋಗ? ಹೈಕೋರ್ಟ್ ಸ್ಪಷ್ಟ ಸಂದೇಶ – ‘ಪೊಲೀಸ್‌ ಮೇಲೆ ದಾಳಿ ಕೇಸ್ ಹಿಂಪಡೆಯಲು ಸಾಧ್ಯವಿಲ್ಲ’“ ಕಲಬುರಗಿ:ಚಿತ್ತಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಪೊಲೀಸ್ ಸಿಬ್ಬಂದಿಯ ಮೇಲೆ ಗುಂಪು ದಾಳಿ ಪ್ರಕರಣವನ್ನು ವಾಪಸ್ ಪಡೆದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್…

Read More
error: Content is protected !!