ಕೇಜ್ರಿವಾಲ್ ಶಕುನಿ ಪ್ರತಿರೂಪ- ಅಭಯ
ಬೆಳಗಾವಿದಿಲ್ಲಿ ಚುನಾವಣೆಯಲ್ಲಿಶಕುನಿಯ ಪ್ರತಿರೂಪವಾಗಿದ್ದ ಕೇಜ್ರಿವಾಲ್ರ ರಾಜಕೀಯ ಅಂತ್ಯವಾಗಿದೆ ಎಂದು ಬಿಜೆಪಿ ಶಾಸಕ ಅಭಯ ಪಾಟೀಲ ಹೇಳಿದರು.ದೆಹಲಿಯಲ್ಲಿ ಬಿಜೆಪಿ ಗೆಲುವಿನ ನಂತರಬೆಳಗಾವಿಯಲ್ಲಿ ನಡೆದ ವಿಜಯೋತ್ಸವ ಸಂದರ್ಭದಲ್ಲಿ ಅವರು ಮಾತನಾಡಿದರು.ಭ್ರಷ್ಟಾಚಾರ ವಿರೋಧಿ ಆಂದೋಲನ ಮಾಡಿ ರಾಜಕೀಯಕ್ಕೆ ಬಳಿಸಿಕೊಂಡ ಕೇಜ್ರಿವಾಲರು ಹತ್ತು ವರ್ಷ ದೆಹಲಿಯಲ್ಲಿ ಜನರನ್ನು ಮುರ್ಖ ಮಾಡುವ ಕೆಲಸ ಮಾಡಿದ್ದರು. ಈಗ ಜನರು ಜಾಣರಾಗಿ ಕೇಜ್ರಿವಾಲರನ್ನು ಮನೆಗೆ ಕಳಿಸಿ ಬಿಜೆಪಿ ಗೆಲ್ಲಿಸಿದ್ದಾರೆಂದು ಅಭಯ ಪಾಟೀಲ ಹೇಳಿದರು,ಮುಂದಿನ ದಿನಗಳಲ್ಲಿ ಪಂಜಾಬ್ನಲ್ಲಿನ ಆಪ್ ಸಕರ್ಾರದ ಪರಿಸ್ಥಿತಿ ಕೂಡ ಇದೇ ರೀತಿ ಆಗುತ್ತದೆ.ಇನ್ನು ಕೆಲವೇ…

