ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ*ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ ಬೆಂಗಳೂರು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ…

Read More

‘ಇದು ದೊಡ್ಡವರ ದೊಡ್ಡ ಗುಣ’

ಆ ದಿನಗಳನ್ನು ನೆನೆದ ಸತೀಶ್. ರಾಜಕಾರಣದ ಗಡಿಬಿಡಿ ನಡುವೆ ಬಾಲ್ಯ ಸ್ನೇಹಿತನ ಅಂಗಡಿಗೆ ಹೋದ ಪ್ರಭಾವಿ ಸಚಿವ. ಹಳೆಯ ಹಾಡು ಕೇಳಿ ಆನಂದಿಸಿದ ಸಚಿವ ಜಾರಕಿಹೊಳಿ ಅಧಿಕಾರ, ಅಂತಸ್ತು, ಹಣ ಎಲ್ಲವೂ ಇದ್ದರೂ ಒಂಚೂರು ಅಹಂ ತೋರಿಸದ ಸಚಿವ ಜಾರಕಿಹೊಳಿ.. ಈ ಸಚಿವರ ಸುತ್ತ ಛತ್ರಿ ಹಿಡಿಯುವ ಗಿರಾಕಿಗಳಿಲ್ಲ. ವರ್ಗಾವಣೆ ದಂಧೆಯ ಹಿಂದೆ ಬೆನ್ನು ಬಿದ್ದಿಲ್ಲ. ನಂಬಿದವರನ್ನು ಕೈ ಬಿಟ್ಟಿಲ್ಲ ಬೆಳಗಾವಿ.ರಾಜಕಾರಣದಲ್ಲಿ ಅಧಿಕಾರ ಸಿಕ್ಕ ತಕ್ಷಣ ಕೆಲವರಿಗೆ ಯಾರೂ ಕಣ್ಣಿಗೆ ಕಾಣಲ್ಲ. ತಮ್ಮ ಬಾಲ್ಯ ಸ್ನೇಹಿತರು ಅಷ್ಟೇ…

Read More

ಪತ್ರಕರ್ತೆ ಕೀರ್ತನಕುಮಾರಿಗೆ ಸನ್ಮಾನ

ಬೆಂಗಳೂರು. ಮಾಧ್ಯಮ ಅಕಾಡೆಮಿ ವತಿಯಿಂದ ಕೊಡಮಾಡುವ ದತ್ತಿ‌ನಿಧಿ ಪ್ರಶಸ್ತಿಗೆ ಭಾಜನರಾದ ಬೆಳಗಾವಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ್ತಿ ಕೀರ್ತನಕುಮಾರಿ ಕಾಸರಗೋಡು ಅವರನ್ಬು ಸನ್ಮಾನಿಸಲಾಯಿತು. ಮಾದ್ಯಮ ಅಕಾಡೆಮಿ ಆಯೋಜನೆ ಮಾಡಿದ್ದ ಸಮಾರಂಭದಲ್ಲಿ ಅವರನ್ನು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ಕೊಟ್ಟು ಗೌರವಿಸಲಾಯಿತು. ಅತ್ಯುತ್ತಮ ಕೃಷಿ ವರದಿ ಹಿನ್ನೆಯಲ್ಲಿ ಬಸವರಾಜ ದೊಡಮನಿ ದತ್ತಿ ಪ್ರಶಸ್ತಿಗೆ ಕೀರ್ತನಕುಮಾರಿ ಭಾಜನರಾಗಿದ್ದರು. .

Read More

ಹಿಡಕಲ್ ನೀರು. ಬೆಳಗಾವಿ Ok.. ?ಧಾರವಾಡಕ್ಕೆ ಯಾಕೆ?

ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒಯ್ಯುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಡಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿರುವ ಘಟನೆ ನಡೆದಿದೆ. ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬೆಳಗಾವಿ ಜನರ ಜೀವನಾಡಿ ಹಿಡಕಲ್ ಜಲಾಶಯದಿಂದ 0.5 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ಹುಬ್ಬಳ್ಳಿ ಧಾರವಾಡ ಕೈಗಾರಿಕೆಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ಜಿಲ್ಲೆಯ ವಿವಿಧ ಮಠಾಧೀಶರು, ಮೌಲ್ವಿಗಳು, ಚರ್ಚ್ ಮುಖ್ಯಸ್ಥರು, ಕೈಗಾರಿಕೋದ್ಯಮಿಗಳು, ಕನ್ನಡ…

Read More

ಬೀಮ್ಸ್ ನಲ್ಲಿ ಮತ್ತೇ ಬಾಣಂತಿ ಸಾವು

ಬೆಳಗಾವಿ: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.ಮೃತರನ್ನುಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ನಿವಾಸಿ ಗಂಗವ್ವಾ ಗೊಡಕುಂದ್ರಿ (31) ಎಂದು ಗುರುತಿಸಲಾಗಿದೆ. ಗಂಗವ್ವಾರಿಗೆ ಜನವರಿ 31 ರಂದು 12 ಗಂಟೆ ಸುಮಾರು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿ ಗಂಗವ್ವಾ ಆರೋಗ್ಯವಾಗಿದ್ದರು. ಆದರೆ ಮಧ್ಯಾಹ್ನದ ವೇಳೆಯಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ನಂತರ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

Read More

75 ನಿಮಿಷ ಬಜೆಟ್ ಮಂಡಿಸಿದ ವಿತ್ತ ಸಚಿವೆ..!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2025 ರಂದು 2025–26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಈ ಬಜೆಟ್ ಮಂಡನೆ 75 ನಿಮಿಷಗಳಲ್ಲಿ ಮುಕ್ತಾಯವಾಯಿತು, ಇದು ಅವರ ಎರಡನೇ ಕಿರು ಬಜೆಟ್ ಭಾಷಣವಾಗಿದೆ. ಬಜೆಟ್ ಮಂಡನೆಗೂ ಮುನ್ನ, ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಬಜೆಟ್ ಪ್ರತಿಯನ್ನು ಅನುಮೋದನೆಗಾಗಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಕೆಂಪು ಬಟ್ಟೆಯಲ್ಲಿ ಸುತ್ತಿದ ಟ್ಯಾಬ್ಲೆಟ್ ಅನ್ನು ಹಿಡಿದಿರುವುದು ಗಮನಾರ್ಹವಾಗಿದೆ,…

Read More

ಮೈಕ್ರೊ ಫೈನಾನ್ಸ್- ಸಾಲ ಮನ್ನಾ ಅಸಾಧ್ಯ

ಕಾನೂನು ಬದ್ಧ ವಸೂಲಾತಿಗೆ ಕ್ರಮವಹಿಸಬೇಕು: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಜಾರಿಯಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಫೆ.01) ನಡೆದ ವಿವಿಧ ಬ್ಯಾಂಕಗಳು/ಸಹಕಾರಿ ಸಂಘಗಳ/ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ…

Read More

ಸಾಲಕ್ಕೆ ಕಿರಿಕಿರಿ ಕೊಟ್ಟರೆ 9483931100 call ಮಾಡಿ

ಬೆಳಗಾವಿ.ಇನ್ನು ಮುಂದೆ ಮೈಕ್ರೋ ಫೈನಾನ್ಸದವರು ನಿಮ್ಮ ಮನೆ ಬಳಿ ಬಂದು ಸಾಲ ವಸೂಲಾತಿಗೆ ಕಾಟ ಕೊಟ್ಟರೆ ಹೆದರಬೇಡಿ. ಆಗ ನೀವು ತಕ್ಷಣ 9483931100 ನಂಬರಗೆ ಫೋನ್ ಮಾಡಿ…!ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಯಿಂದ ಇಂತಹ ಪ್ರಕಟನೆಯೊಂದು ಹೊರಬಿದ್ದಿದೆ, ಸಾಲ ವಸೂಲಾತಿಗೆ ಕರೆ ಮಾಡಿ ಅಥವಾ ಮನೆಹತ್ತಿರ ಬಂದುತೊಂದರೆ ಕೊಟ್ಟರೆ ಈ ಮೇಲ್ಕಂಡ ನಂಬರಗೆ ಕರೆ ಮಾಡಬಹುದು,ದಿನದ 24 ತಾಸು ಇಂತಹ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ

Read More

ಚಂಡೀಗಡಕ್ಕೆ ಬೆಳಗಾವಿ ನಗರಸೇವಕರ ನಿಯೋಗ ಭೆಟ್ಟಿ

ಬೆಳಗಾವಿ. ಚಂಡೀಗಡದ ಮಹಾನಗರ ಪಾಲಿಕೆಯ ನೂತನ ಮೇಯರ್ Harprit kaur Babla ಅವರೊಂದಿಗೆ ಬೆಳಗಾವಿ ನಗರಸೇವಕರ ನಿಯೋಗ ಚರ್ಚೆ ನಡೆಸಿತು. ಅಲ್ಲಿನ ಮಹಾನಗರ ಪಾಲಿಕೆಯು ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ನಗರಸೇವಕರು ಚರ್ಚೆ ನಡೆಸಿದರು.

Read More

ದೇಶದಲ್ಲಿ ಆಹಾರ ಕೊರತೆ ಇಲ್ಲ- ಕಡಾಡಿ

ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿಮೈಸೂರು: ರಾಜ್ಯದ 5 ಕೋಟಿ ಜನರು ಸೇರಿ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಪದಾರ್ಥ ವಿತರಿಸುತ್ತಿದ್ದು, ನಾಲ್ಕು ತಿಂಗಳಿಗೆ ಬೇಕಾಗುವಷ್ಟು ಆಹಾರ ಶೇಖರಣೆ ಇದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಆಹಾರ ನಿಗಮದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ಇಲ್ಲ. ಅಗತ್ಯವಿರುವಷ್ಟು ಆಹಾರ ಸಂಗ್ರಹವಿದೆ. 2011ರ ಗಣತಿಯಂತೆ ದೇಶದ 80…

Read More
error: Content is protected !!