DINNER POLITICS.. ಅವರದ್ದು ಯಾಕೆ..? ಇವರದ್ದು ಓಕೆ..!
ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಈಗ ಉಪಮುಖ್ಯಮಂತ್ರಿ ಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಡಿನ್ನರ ಪಾಲಿಟಿಕ್ಸ್ ಬಗ್ಗೆಯೇ ಚರ್ಚೆ ಜೋರಾಗಿ ನಡೆದಿದೆ. ಅಷ್ಟೇ ಅಲ್ಲ ಬೆಳಗಾವಿ ಡರ್ಟಿ ಪಾಲಿಟಿಕ್ಸ್ ಬಗ್ಗೆ ಕೇಳಬೇಡಿ ಎನ್ನುವ ಡಿಕೆಶಿ ಹೇಳಿಕೆ ಬಗ್ಗೆ ಜಿಲ್ಲೆಯ ಬಹುತೇಕ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಈ ಡರ್ಟಿ ಪಾಲಿಟಿಕ್ಸ್ ಹೇಳಿಕೆ ಬಗ್ಗೆ ‘ಅವರನ್ನೇ‘ ಕೇಳಿ ಎಂದು ಸೂಚ್ಯವಾಗಿ ಹೇಳಿದ್ದಾರೆ. ನಿಮಗೆ ನೆನಪಿರಬಹುದು. ಇತ್ತೀಚೆಗೆ ಡಿಕೆಶಿ ಅವರು ವಿದೇಶ…

