Headlines

DINNER POLITICS.. ಅವರದ್ದು ಯಾಕೆ..? ಇವರದ್ದು ಓಕೆ..!

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ‌ ಈಗ ಉಪ‌ಮುಖ್ಯಮಂತ್ರಿ ಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಡಿನ್ನರ ಪಾಲಿಟಿಕ್ಸ್ ಬಗ್ಗೆಯೇ ಚರ್ಚೆ ಜೋರಾಗಿ ನಡೆದಿದೆ. ಅಷ್ಟೇ ಅಲ್ಲ ಬೆಳಗಾವಿ ಡರ್ಟಿ ಪಾಲಿಟಿಕ್ಸ್ ಬಗ್ಗೆ ಕೇಳಬೇಡಿ ಎನ್ನುವ ಡಿಕೆಶಿ ಹೇಳಿಕೆ ಬಗ್ಗೆ ಜಿಲ್ಲೆಯ ಬಹುತೇಕ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಈ ಡರ್ಟಿ ಪಾಲಿಟಿಕ್ಸ್ ಹೇಳಿಕೆ ಬಗ್ಗೆ ‘ಅವರನ್ನೇ‘ ಕೇಳಿ ಎಂದು ಸೂಚ್ಯವಾಗಿ ಹೇಳಿದ್ದಾರೆ. ನಿಮಗೆ ನೆನಪಿರಬಹುದು. ಇತ್ತೀಚೆಗೆ ಡಿ‌ಕೆಶಿ ಅವರು ವಿದೇಶ…

Read More

ಈಗಿನವರು ನಕಲಿ ಗಾಂಧಿಗಳು…!

ಗಾಂಧೀಜಿಗೂ ಈಗಿನಕಾಂಗ್ರೆಸ್ಗೆ ಏನು ಸಂಬಂಧ? ಡಾ.ಬಾಬಾಸಾಹೇಬಗೆ ಅಂಬೇಡ್ಕರಗೆ ಅವಮಾನಿಸಿದ್ದು ಕಾಂಗ್ರೆಸ್. ಈಗಿನವರಿಗೆ ಮಹಾತ್ಮಾ ಗಾಂಧಿಜಿ‌ ಹೆಸರಿನಲ್ಲಿ ಪ್ರಚಾರ ಬೇಕಷ್ಟೆ..! ಬೆಳಗಾವಿ.ಮಹಾತ್ಮಾ ಗಾಂಧಿಜಿಯವರ ಕಾಂಗ್ರೆಸ್ಗೂ ಮತ್ತು ಈಗಿನ ಕಾಂಗ್ರೆಸ್ಗೆ ಎನು ಸಂಬಂದ ಎಂದುಕೇಂದ್ರ ಸಚಿವಪ್ರಲ್ಹಾದ ಜೋಶಿ ಪ್ರಶ್ನೆ ಮಾಡಿದರು.ನಗರದಲ್ಲಿಂದು ತಮ್ಮನ್ನು ಭೆಟ್ಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,. .ಈಗಿನ ಕಾಂಗ್ರೆಸ್ನವರು ಮಹಾತ್ಮ ಗಾಂಧಿ ಹೆಸರಲ್ಲಿ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಬಿಲ್ ಕಟ್ಟಿಲ್ಲ ಎಂದು ವಿದ್ಯುತ್ ಕಡಿತ ಮಾಡಿದ್ದಾರೆ.ಈಗ ಸಕರ್ಾರ ದುಡ್ಡನ್ನು ದುರುಪಯೋಗ ಮಾಡಿಕೊಂಡು ಸಮಾವೇಶ ಮಾಡುತ್ತಿದ್ದರೆಂದು ದೂರಿದರು,.ಈಗಿರುವ…

Read More

ಕಾಮಗಾರಿಗಳ ವಿಳಂಬಕ್ಕೆ ಕಾರಣರಾದವರ ಮೇಲೆ ಕ್ರಮಕ್ಕೆ ಸೂಚನೆ

ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಮುಗಿಸಲು ಕ್ರಮ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು ಸೂಚನೆ ಬೆಳಗಾವಿ ಜ 20: ಗುಣಮಟ್ಟ ಕಾಯ್ದುಕೊಂಡು, ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೋಳಿ, ಶಾಸಕರಾದ ನಿಖಿಲ್‌ ಕತ್ತಿ ಅವರೊಂದಿಗೆ ಬೆಳಗಾವಿ ವಿಭಾಗದ ಸಣ್ಣ ನೀರಾವರಿ ಮತ್ತು…

Read More

ಬಿ. ಎ. ಕ್ಹುಟಿನೋ ನಿಧನ

ಬೆಳಗಾವಿ: ಜನಪ್ರಿಯ, ದಕ್ಷ ಐಎಎಸ್ ಅಧಿಕಾರಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ವಿಭಾಗದ ಡಿವಿಜನಲ್ ಕಮಿಷನರ್ ಸಹ ಆಗಿದ್ದ ಬೆವಿಸ್ ಅಂಗೆಲೊ ಕ್ಹುಟಿನೊ(ಬಿ. ಎ. ಕ್ಹುಟಿನೊ) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಅವರು ತಮ್ಮ ಹನುಮಾನ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಆಡಳಿತಾತ್ಮಕ ಸೇವೆಗೆ ದಕ್ಷತೆ ಮತ್ತು ಹೆಚ್ಚಿನ ಅರ್ಥ ತಂದುಕೊಟ್ಟಿದ್ದ ಜನಪ್ರಿಯ ಅಧಿಕಾರಿ ಆಗಿದ್ದರು. ನಿವೃತ್ತಿ ನಂತರ ಬೆಳಗಾವಿ ಹನುಮಾನ ನಗರದಲ್ಲಿ ವಾಸವಾಗಿದ್ದರು.

Read More

ಡಿಕೆಶಿಗೆ ಸಾಹುಕಾರ್ ಟಕ್ಕರ್..‌!

ಬೆಳಗಾವಿಯಲ್ಲಿ ಈಗ ಕಾಂಗ್ರೆಸ್ ಭವನ‌ ಫೈಟ್.. ಆಗ ಪಿಎಲ್ ಡಿಯಿಂದ ಆಗಿತ್ತು ಸಮ್ಮಿಶ್ರ ಸರ್ಕಾರ ಢಮಾರ್..ಈಗ ಕಾದು ನೋಡಬೇಕು… ಕಾಂಗ್ರೆಸ್ ಭವನ ಹಿನ್ನೆಲೆ ವಿನಯ ನಾವಲಗಟ್ಟಿಗೆ ಕೇಳಿ ಅಂದಿದ್ಯಾಕೆ ರಮೇಶ್ ಜಾರಕಿಹೊಳಿ? ಅಂತಹುದ್ದೇನು ಗುಟ್ಟು ಬಿಟ್ಟಿದ್ದ ವಿನಯ ನಾವಲಗಟ್ಟಿ? ಬೆಳಗಾವಿ:ಗಡಿನಾಡ ಬೆಳಗಾವಿಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನ ನಿಮರ್ಾಣ ಈಗ ಇಬ್ಬರು ಪ್ರಭಾವಿ ಸಚಿವರ ನಡುವೆ ರಾಜಕೀಯ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದೆ.ಕಳೆದ ದಿನ ಬೆಂಗಳೂರಿನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಈ ಭವನ…

Read More

3 ವರ್ಷ..3 ಸುಫಾರಿ ಕೊಲೆ…!

ಎಸ್ಪಿ ಸಾರಥ್ಯದಲ್ಲಿ ಪ್ರಕರಣ ಬೇಧಿಸಿದ ಸಿಪಿಐ ಜಾವೇದ ಮುಷಾಪುರಿ. 2022 ರಿಂದ 2024 ರವರೆಗೆ ಮೂರು ಸುಫಾರಿ ಕೊಲೆಗಳು ಪತಿಯ ಕೊಲೆಗೆ ಪತ್ನಿಯರದ್ದೇ ಸುಫಾರಿ. 70 ಸಾವಿರದಿಂದ 3 ಲಕ್ಷವರೆಗೆ ಸುಫಾರಿ. ಬಂಗಾರ ಅಡವಿಟ್ಟು ಸುಫಾರಿ ಹಣ ನೀಡಿದ ಪತ್ನಿಯಂದಿರು. ಬೆಳಗಾವಿ. ಕೇವಲ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗಿದ್ದ ಸುಫಾರಿ ಕೊಲೆ ಈಗ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸಿದೆ. ಆದರೆ ಸುದೈವವಶಾತ್ ಪೊಲೀಸರು ಮಾತ್ರ ಅಂತಹ ಸುಫಾರಿ ಹಂತಕರನ್ನು ಹೆಡಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಅದಕ್ಕೆ ಉತ್ತಮ‌ ಉದಾಹರಣೆ ಬೆಳಗಾವಿ…

Read More

ಹಬ್ಬಕ್ಕೆ ಬಂದಿದ್ದ ಅತ್ತೆಯನ್ನೇ ಕೊಲೆಗೈದ ಅಳಿಯ

*ಬೆಳಗಾವಿ.ಮಗಳಿಗೆ ಸಂಕ್ರಾಂತಿಗೆ ಬುತ್ತಿ ಕೊಡೊಕೆ ಬಂದಿದ್ದ ಅತ್ತೆಯನ್ನೇ ಅಳಿಯ ಹತ್ಯೆ ಮಾಡಿದ ಘಟನೆ ಇಲ್ಲಿನ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ( 44) ಕೊಲೆಯಾದ ಮಹಿಳೆ.ಮಗಳಿಗೆ ಸಂಕ್ರಾಂತಿ ಹಬ್ಬದೂಟ ಕೊಡೊಕೆ ಬಂದಿದ್ದ ಅತ್ತೆಯನ್ನು ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿದನೆಂದು ಹೇಳಲಾಗಿದೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ( 24) ಎಂಬಾತನಿಂದ ಕೃತ್ಯ ನಡೆದಿದೆ ಎಂದು ಗೊತ್ತಾಗಿದೆ.ಸದ್ಯ ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ ಕಳೆದ ಮೂರು ವರ್ಷಗಳ…

Read More

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

: ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಕಾರು ಅಪಘಾತವಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್, ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಳರ್‌ ಕಾರು ಇಂದು ಬೆಳಗಿನ ಜಾವ 6 ಗಂಟೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಅಪಘಾತವಾಗಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿದ…

Read More

ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ.

ಸಿದ್ಧತೆ ಪರಿಶೀಲಿಸಿದ ಎಕೆಬಿಎಂಎಸ್ ಅಧ್ಯಕ್ಷ ಅಶೋಕ ಹಾರನಹಳ್ಳಿ. ವೇದಿಕೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣ. ಅಚ್ಚುಕಟ್ಟು ವೇದಿಕೆ ನಿರ್ಮಾಣ. ಗಣ್ಯಾತಿಗಣ್ಯರ ಸಂಗಮ. ಎಲ್ಲ‌ ಮಠಾಧೀಶರ ಸಮಾಗಮ ಎರಡು ದಿನ ಕಾರ್ಯಕ್ರಮಕ್ಕೆ ಲಕ್ಷ ಜನ‌ ಸೇರುವ ನಿರೀಕ್ಷೆ. ಬೆಂಗಳೂರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಸಭಾ ಆಯೋಜನೆ ಮಾಡಿದ ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರಿನ‌ ಅರಮನೆ ಮೈದಾನದಲ್ಲಿ ಇದೇ ದಿ.‌18 ಮತ್ತು 19 ರಂದು ಎರಡು ದಿನಗಳ ಕಾಲ ಈ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕಾಗಿ ಅದ್ಭುತ ವೇದಿಕೆ…

Read More

ಸತೀಶ್ ಜಾರಕಿಹೊಳಿ ಸಿಎಂ ಆಗಲಿ’ ಎಂದು ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತ ಅಭಿಮಾನಿ

‘ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿ ಆಗಲಿ’ ಎಂದು ಅಭಿಮಾನಿಯೊಬ್ಬರು ಶಬರಿಮಲೈಯ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತು ಎಲ್ಲರ ಗಮನ ಸೆಳೆದಿದ್ದಾರೆ. ಹೌದು…. ಬೆಳಗಾವಿ ಜಿಲ್ಲಾಯ ಗೋಕಾಕ ಪಟ್ಟಣದ ಅಯ್ಯಪ್ಪ ಮಾಲಾಧಾರಿ ಸಂತೋಷ ಸಂಕಪಾಳೆ ಎಂಬುವರು ಅಯ್ಯಪ್ಪಸ್ವಾಮೀ ಮಾಲೆ ಧರಸಿ ಶಬರಿಮಲೈಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದುರು ನಿಂತು ಸಚಿವ ಸತೀಶ್‌ ಜಾರಕಿಹೊಳಿ ಅವರ ಭಾವಚಿತ್ರ ಹಿಡಿದು ಈ ವಿಶೇಷ ಹರಕೆ ಹೊತ್ತಿದ್ದಾರೆ. ಮಕರ ಸಂಕ್ರಾಂತಿಯ ಮುನ್ನ ಶಬರಿ ಮಲೆಯ ಸ್ವಾಮಿ ಅಯ್ಯಪ್ಪನ…

Read More
error: Content is protected !!