ಎಪಿಎಂಸಿಯಲ್ಲಿ ಅಧಿಕಾರಿಗಳ ದರ್ಪ : ಕಾರ್ಮಿಕರಿಗೆ ಅನ್ಯಾಯ

ಬೆಳಗಾವಿ ಎಪಿಎಂಸಿಯಲ್ಲಿ ಅಧಿಕಾರಿಗಳ ದರ್ಪ : ಕಾರ್ಮಿಕರಿಗೆ ಅನ್ಯಾಯ ಬೆಳಗಾವಿ: ಬೆಳಗಾವಿ ಎಪಿಎಂಸಿ ಹಮಾಲರ ಸಂಘದ ಅಧ್ಯಕ್ಷ ಬಸವರಾಜ ಗಿನಿಗಾರ ಅವರ ಮೇಲೆ ಹಲ್ಲೆ ಮಾಡಿ ಅವರ ಮನೆಯ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಘಟನೆ ಎಪಿಎಂಸಿಯಲ್ಲಿ ನಡೆದಿದೆ.ಕಳೆದ 40 ವರ್ಷಗಳಿಂದ ಹಮಾಲರಾಗಿ ಕಾರ್ಯನಿರ್ವಹಿಸುತ್ತ ಬಂದಿರುವ ಬಸವರಾಜ ಕಳೆದ 4 ವರ್ಷಗಳ ಹಿಂದೆ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ವಚ್ಚತಾ ಕಾರ್ಯ ಮಾಡಿಕೊಂಡು ಇರುವಂತೆ ಶ್ರಮಿಕ ಭವನದಲ್ಲಿ ವಾಸ್ತವ್ಯ ನೀಡಿದ್ದಾರೆ. ಆದರೆ ಸೋಮವಾರ ತಕ್ಷಣ ಜಾಗ ಖಾಲಿ…

Read More

ಎಂಇಎಸ್ ಮುಖಂಡರ ವಿರುದ್ಧ ಕೇಸ್

ಬೆಳಗಾವಿರಾಜ್ಯೋತ್ಸವದಂದೇ ಪೊಲೀಸ್ ಇಲಾಖೆ ಅನುಮತಿ ಇಲ್ಲದೇ ಕರಾಳ ದಿನದ ಮೆರವಣಿಗೆ ನಡೆಸಿದ. ೩೬. ಜನ ನಾಡದ್ರೋಹಿಗಳ ವಿರುದ್ಧ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಮಾರ್ಕೆಟ ಪೊಲೀಸ್ ಠಾಣೆಯ ಪಿಎಸ್ ಐ ವಿಠ್ಠಲ ಹಾವನ್ನವರ ಅವರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ.ಬಿಎನ್ ಎಸ್ ಕಾಯ್ದೆ 2023 ಸಹ ಕಲಂ ೧೮೯(೨), ೧೯೨,೨೯೨,೨೯೩,೨೮೫, ೧೯೦ ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮಾಜಿ ಶಾಸಕ ಮನೋಹರ ಕಲ್ಲಪ್ಪ ಕಿಣೇಕರ, ಮಾಲೋಜಿರಾವ್ ಅಷ್ಟೆಕರ, ಪ್ರಕಾಶ ಮರಗಾಳಿ,ಶುಭಂ ಶೆಳಕೆ,ರಮಾಕಾಂತ ಕೊಂಡುಸ್ಕರ,ರಣಜಿತ್ ಪಾಟೀಲ,ಅಮರ ಯಳ್ಳೂರಕರ,ಗಜಾನನ…

Read More

ಬೆಳಗಾವಿಯಲ್ಲಿ 6 ಜನರಿಗೆ ಚೂರಿ ಇರಿತ- ಉದ್ವಿಗ್ನ

ರಾಜ್ಯೋತ್ಸವ ಮೆರವಣಿಗೆಯಲ್ಲಿ ಚೂರಿ ಇರಿತ –ಒಟ್ಟು ಎಂಟು ಜನರಿಗೆ ಗಾಯ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂಷಣ ಬೋರಸೆ ಭೆಟ್ಟಿ. ಬೆಳಗಾವಿ,ರಾಜ್ಯೋತ್ಸವ ಮೆರವಣಿಗೆಯ ಸಂಭ್ರಮದಲ್ಲಿ ಕ್ಷಣಾರ್ಧದಲ್ಲಿ ಅರಾಜಕತೆ ಸೃಷ್ಟಿಯಾಗಿ, ಚಾಕು ಇರಿತದಿಂದ ಐದು ಜನ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಬೆಳಗಾವಿಯಲ್ಲಿ ನಡೆದಿದೆ.ಈ ಘಟನೆಯಿಂದ ಕೆಲ‌ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬೆಳಗಾವಿಯ ನೆಹರೂನಗರ ರೂಪಕ ವಾಹನವು ಸದಾಶಿವನಗರ ಬಳಿ ಬಂದಾಗ ಈ‌ಘಟನೆ ನಡೆದಿದೆ. ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಗುರುನಾಥ ವಕ್ಕುಂದ, ಸಚಿನ್ ಕಾಂಬ್ಳೆ, ಲೋಕೇಶ್ ಬೆಟಗೇರಿ, ಮಹೇಶ್,…

Read More

ಎಂಇಎಸ್ ನಿಷೇಧಕ್ಕೆ ಗಂಭೀರ ಚಿಂತನೆ

ನಾಡವಿರೋಧಿ ಚಟುವಟಿಕೆ ಸಹಿಸುವುದಿಲ್ಲ” ರಾಜ್ಯೋತ್ಸವದ ಮಧ್ಯೆ ಕನ್ನಡಾಭಿಮಾನಿ ನಿಲುವಿನಿಂದ ಉಸ್ತುವಾರಿ ಸಚಿವರು ಸ್ಪಷ್ಟತೆ ಬೆಳಗಾವಿ,ರಾಜ್ಯೋತ್ಸವದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಭಾಷಾ – ರಾಜಕೀಯ ಚರ್ಚೆಗೆ ಬಣ್ಣ ತುಂಬಿದ ಘಟನೆಗಳು ನಡೆದಿವೆ. ನಾಡವಿರೋಧಿ ಘೋಷಣೆ ಹಾಕಿದ ಎಂಇಎಸ್ ನಾಯಕರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, “ಇನ್ನು ಮುಂದೆ ಇಂತಹ ನಾಡವಿರೋಧಿ ಚಟುವಟಿಕೆಗಳಿಗೆ ಅವಕಾಶ ಇರದು. ಅಗತ್ಯವಿದ್ದರೆ ಸಂಘಟನೆ ನಿಷೇಧದ ದಾರಿಯಲ್ಲೂ ಸರ್ಕಾರ ಯೋಚಿಸಲಿದೆ,” ಎಂದು ಎಚ್ಚರಿಸಿದರು.—-“ಕರಾಳ ದಿನ”ದ ಹೆಸರಿನಲ್ಲಿ ನಾಡವಿರೋಧಿ…

Read More

ಮರಾಠಿ ಮುಖಂಡರಿಂದ ಚನ್ನಮ್ಮ, ರಾಯಣ್ಣನಿಗೆ ಪೂಜೆ, ಜೈಕಾರ. !

ಬೆಳಗಾವಿಯಲ್ಲಿ ಭಾಷಾ ಬಾಂಧವ್ಯಮರಾಠಿ ಮುಖಂಡರಿಂದಚನ್ನಮ್ಮ, ರಾಯಣ್ಣನಿಗೆ ಪೂಜೆ!ಬೆಳಗಾವಿ,ಒಂದೆಡೆ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ರಾಜ್ಯೋತ್ಸವಕ್ಕೆ ಪಯರ್ಾಯವಾಗಿ ಕರಾಳ ದಿನ ಆಚರಿಸಿದರೆ, ಮತ್ತೊಂದೆಡೆ ಅದೇ ಬೆಳಗಾವಿಯ ಭಾಗ್ಯನಗರದಲ್ಲಿ ಮರಾಠಿ ಮುಖಂಡರು ಕನ್ನಡದ ಕ್ರಾಂತಿವೀರರ ಪಾದಸ್ಪರ್ಶದಿಂದ ನಿಜವಾದ ಭಾಷಾಭಾಂಧವ್ಯಕ್ಕೆ ನಿದರ್ಶನ ನೀಡಿದ ಅಪರೂಪದ ಘಟನೆ ನಡೆದಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಉಪಮೇಯರ್ ವಾಣಿ ಜೋಶಿ ಅವರ ವಾಡರ್್ನ ಭಾಗ್ಯನಗರ ಎರಡನೇ ಕ್ರಾಸ್ನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳದವರು ಆಯೋಜಿಸಿದ ರಾಜ್ಯೋತ್ಸವ ಸಂಭ್ರಮ ಬಣ್ಣ ತುಂಬಿತು. ಈ ವರ್ಷ ಚನ್ನಮ್ಮ ಹಾಗೂ…

Read More

ಆಗ ಹತ್ತು ಜನ.. ಈಗ ಲಕ್ಷ ಲಕ್ಷ…!

ಗಡಿನಾಡ ರಾಜ್ಯೋತ್ಸವದ ಪರಿವರ್ತನೆ ಒಂದಾನೊಂದು ಕಾಲದಲ್ಲಿ ಗಡಿನಾಡ ಬೆಳಗಾವಿಯಲ್ಲಿ ರಾಜ್ಯೋತ್ಸವ ಎಂದರೆ ಚನ್ನಮ್ಮ ವೃತ್ತಕ್ಕೆ ಹತ್ತು ಜನ ಬಂದು ಹೂವಿನ ಹಾರ ಹಾಕಿ “ಜಯ ಕನರ್ಾಟಕ ಮಾತೆ” ಎಂದು ಕೂಗಿದರೆ ಮುಗೀತು, ಅಂದರೆರಾಜ್ಯೋತ್ಸವದ ಹಿರಿಮೆ ಅಷ್ಟಕ್ಕಷ್ಟೇ ಸೀಮಿತವಾಗಿತ್ತು.ನಂತರ ಸಕರ್ಾರದ ನಾಮಕಾವಾಸ್ತೆಯ ಮೆರವಣಿಗೆಗಳು, ಬಣ್ಣದ ಬಸ್ಗಳು, ಲಾರಿಗಳು, ಎತ್ತಿನ ಜೋಡಿಗಳು ಸಾಲಾಗಿ ಹೊರಟರೆ ಮೆರವಣಿಗೆ ಮುಗಿದಂತೆ. ಚನ್ನಮ್ಮ‌ವೃತ್ತದಲ್ಲಿ ಪೂರ್ವ ಸಿದ್ಧತೆ ವೀಕ್ಷಿಸಿದ ಉಪಮೇಯರ್ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ‌ ಹನುಮಂತ ಕೊಂಗಾಲಿ, ಆಯುಕ್ತೆ ಶುಭ ಬಿ. ಮತ್ತು…

Read More

ಬೆಳಗಾವಿ ರೆಡ್ ಕ್ರಾಸ್‌ ಸೊಸೈಟಿ ಚುನಾವಣೆ: ಡಾ. ಢಾಂಗಿ ಪೆನಲ್‌ಗೆ ಭರ್ಜರಿ ವಿಜಯ – ಬೆಳಗಾವಿ.ಭಾರತೀಯ ರೆಡ್ ಕ್ರಾಸ್‌ ಸೊಸೈಟಿ ಬೆಳಗಾವಿ ಶಾಖೆಯ ತ್ರೈವಾರ್ಷಿಕ ಚುನಾವಣೆಯಲ್ಲಿ ಡಾ. ವಿ.ಡಿ. ಢಾಂಗಿ ನೇತೃತ್ವದ ಪೆನಲ್ ಭರ್ಜರಿ ಗೆಲುವು ಸಾಧಿಸಿದೆ. ಈ ಪೆನಲ್‌ನ ಎಲ್ಲ ಹತ್ತು ಅಭ್ಯರ್ಥಿಗಳು ಮತ ಎಣಿಕೆಯಲ್ಲಿ ಸ್ಪಷ್ಟ ಮುನ್ನಡೆ ಕಾಯ್ದುಕೊಂಡು ಜಯಶಾಲಿಗಳಾಗಿದ್ದಾರೆಚುನಾವಣೆ ಶನಿವಾರ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಆಡಿಟೋರಿಯಂ ಸಭಾಂಗಣದಲ್ಲಿ ಜರುಗಿತು.ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ನಡೆದ ಮತದಾನದಲ್ಲಿ ಸದಸ್ಯರಿಂದ ಉತ್ತಮ ಸ್ಪಂದನೆ…

Read More

ಕರಾಳ ದಿನಕ್ಕೆ – ಅನುಮತಿ ಕೊಟ್ಟರೆ ನುಗ್ತೇವೆ

ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ರಾಜ್ಯೋತ್ಸವದ ಮುನ್ನವೇ ಕಾವೇರಿದ ವಾತಾವರಣ ನಿರ್ಮಾಣವಾಗುತ್ತಿದೆ –ಗಡಿನಾಡ ಬೆಳಗಾವಿ ರಾಜ್ಯೋತ್ಸವದ ಸಂಭ್ರಮಕ್ಕೆ ಸಜ್ಜಾಗಿರುವ ಈ ವೇಳೆಯಲ್ಲೇ, ನಾಡದ್ರೋಹಿ ಎಂಇಎಸ್ ಸಂಘಟನೆಯವರು “ಕರಾಳ ದಿನ”ದ ಹೆಸರಿನಲ್ಲಿ ಮತ್ತೆ ನಾಡದ್ರೋಹದ ನಾಟಕಕ್ಕೆ ವೇದಿಕೆ ಸಿದ್ಧಪಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಪೊಲೀಸರು ಮೇಲ್ನೋಟಕ್ಕೆ “ಅನುಮತಿ ಇಲ್ಲ” ಎನ್ನುತ್ತಿದ್ದರೂ, ಅವರ ನಿಲುವು “ಮೌನ ಸಮ್ಮತಿ”ಯಂತೆಯೇ ಕಾಣುತ್ತಿದೆ. ನಾಡದ್ರೋಹಿಗಳ ಚಟುವಟಿಕೆಗಳ ಮೇಲೆ ಸ್ಪಷ್ಟ ಕ್ರಮಕೈಗೊಳ್ಳದಿರುವ ಪೊಲೀಸರ ಈ ನಿಷ್ಕ್ರಿಯತೆ ಈಗ ಕನ್ನಡ ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ. *ಕರಾಳ ದಿನಕ್ಕೆ ಬ್ರೇಕ್…

Read More

ಕಾನಿಪ ಜಿಲ್ಲಾಧ್ಯಕ್ಷರಾಗಿ ಡಾ.ಭೀಮಶಿ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ ಹುದ್ಧೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಬಹುತೇಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಆಗಬೇಕಿದೆ. ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ಭೀಮಶಿ ಎಲ್.ಜಾರಕಿಹೊಳಿ, ಉಪಾಧ್ಯಕ್ಷರಾಗಿ ಕುಂತಿನಾಥ ಕಲಮನಿ, ತಾನಾಜಿರಾವ್ ಮುರಂಕರ, ಭೀಮಪ್ಪ ಕಿಚಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ಕಾರ್ಯದರ್ಶಿಯಾಗಿ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, ರಾಜಕುಮಾರ ಬಾಗಲಕೋಟಿ, ಖಜಾಂಚಿ ಬಸವರಾಜ ಹೊಂಗಲ,…

Read More

ನಾಡದ್ರೋಹಿ ಎಂಇಎಸ್‌ಗೆ ‘ಬ್ರೇಕ್’ ಬೀಳಲಿದೆಯೇ

ಬೆಳಗಾವಿ ಪೊಲೀಸರಿಗೆ ಅಗ್ನಿಪರೀಕ್ಷೆ! ನಾಡದ್ರೋಹಿ ಎಂಇಎಸ್‌ಗೆ ‘ಬ್ರೇಕ್’ ಬೀಳಲಿದೆಯೇ? ಬೆಳಗಾವಿ:ಈಗ ಇಡೀ ರಾಜ್ಯದ ಕಣ್ಣು ಗಡಿನಾಡ ಬೆಳಗಾವಿಯತ್ತ ನೆಟ್ಟಿದೆ.ನವೆಂಬರ್ 1 — ರಾಜ್ಯೋತ್ಸವದಂದು ಕರ್ನಾಟಕದಾದ್ಯಂತ ಕನ್ನಡ ಧ್ವಜಗಳ ಹಿರಿಮೆ ತೇಲಬೇಕಾದ ದಿನವೇ ಬೆಳಗಾವಿಯಲ್ಲಿ “ಕರಾಳ ದಿನ”ದ ಹೆಸರಿನಲ್ಲಿ ನಾಡದ್ರೋಹದ ನಾಟಕ ನಡೆಯುತ್ತಿರುವುದು ನಿಜಕ್ಕೂ ಲಜ್ಜಾಸ್ಪದ.ವರ್ಷದಿಂದ ವರ್ಷಕ್ಕೆ “ಅನುಮತಿ ಇಲ್ಲ” ಎಂದು ಹೇಳುತ್ತಾ ಕೊನೆಯ ಕ್ಷಣದಲ್ಲಿ ಎಂಇಎಸ್ ಪುಂಡರಿಗೆ ಕಾನೂನು ಬಾಹಿರವಾಗಿ ಮೆರವಣಿಗೆ ನಡೆಸಲು ಅವಕಾಶ ನೀಡಿರುವ ಅಧಿಕಾರಿಗಳ ನಿಲುವು ಈಗ ಪ್ರಶ್ನಾರ್ಥಕವಾಗಿದೆ. ಇದೇ ವೇಳೆ, “ಕರಾಳ ದಿನ”…

Read More
error: Content is protected !!