ಎಪಿಎಂಸಿಯಲ್ಲಿ ಅಧಿಕಾರಿಗಳ ದರ್ಪ : ಕಾರ್ಮಿಕರಿಗೆ ಅನ್ಯಾಯ
ಬೆಳಗಾವಿ ಎಪಿಎಂಸಿಯಲ್ಲಿ ಅಧಿಕಾರಿಗಳ ದರ್ಪ : ಕಾರ್ಮಿಕರಿಗೆ ಅನ್ಯಾಯ ಬೆಳಗಾವಿ: ಬೆಳಗಾವಿ ಎಪಿಎಂಸಿ ಹಮಾಲರ ಸಂಘದ ಅಧ್ಯಕ್ಷ ಬಸವರಾಜ ಗಿನಿಗಾರ ಅವರ ಮೇಲೆ ಹಲ್ಲೆ ಮಾಡಿ ಅವರ ಮನೆಯ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಘಟನೆ ಎಪಿಎಂಸಿಯಲ್ಲಿ ನಡೆದಿದೆ.ಕಳೆದ 40 ವರ್ಷಗಳಿಂದ ಹಮಾಲರಾಗಿ ಕಾರ್ಯನಿರ್ವಹಿಸುತ್ತ ಬಂದಿರುವ ಬಸವರಾಜ ಕಳೆದ 4 ವರ್ಷಗಳ ಹಿಂದೆ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ವಚ್ಚತಾ ಕಾರ್ಯ ಮಾಡಿಕೊಂಡು ಇರುವಂತೆ ಶ್ರಮಿಕ ಭವನದಲ್ಲಿ ವಾಸ್ತವ್ಯ ನೀಡಿದ್ದಾರೆ. ಆದರೆ ಸೋಮವಾರ ತಕ್ಷಣ ಜಾಗ ಖಾಲಿ…

