Headlines

ಕೆಎಲ್‌ಇ ಸೊಸೈಟಿ ಪದಾಧಿಕಾರಿಗಳ ಆಯ್ಕೆ ಅವಿರೋಧ

ಫೆ. 7–8ರಂದು ನಿಗದಿಯಾಗಿದ್ದ ಮತದಾನ ರದ್ದುಬೆಳಗಾವಿ: ಕರ್ನಾಟಕ ಲಿಂಗಾಯತ ಎಜ್ಯುಕೇಶನ್ ಸೊಸೈಟಿಯ (ಕೆಎಲ್‌ಇ) ಮುಂದಿನ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಯ ಚುನಾವಣಾಧಿಕಾರಿಗಳು ಬುಧವಾರ ಅಧಿಕೃತ ಪ್ರಕಟಣೆ ಮೂಲಕ ಈ ಮಾಹಿತಿಯನ್ನು ತಿಳಿಸಿದ್ದಾರೆ. ಪ್ರಕಟಣೆಯ ಪ್ರಕಾರ, ಕೌಜಲಗಿ ಮಹಾಂತೇಶ ಶಿವಾನಂದ ಅವರು ಅಧ್ಯಕ್ಷರಾಗಿ, ತಟವಟಿ ಬಸವರಾಜ ಶಿವಲಿಂಗಪ್ಪ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಕೋರೆ ಅಮಿತ ಪ್ರಭಾಕರ, ಬಾಗೇವಾಡಿ ಪ್ರವೀಣ ಅಶೋಕ, ದೊಡವಾಡ ಪ್ರೀತಿ ಕರಣ,…

Read More

ಜನಧ್ವನಿಗೆ ಸ್ಪಂದಿಸುವ ಆಡಳಿತಕ್ಕೆ ದಾರಿ ಮಾಡಿದ ಡಾ.ಶಾಲಿನಿ ರಜನೀಶ್

ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ನೀಡಿಕರ್ತವ್ಯನಿಷ್ಠೆಗೆ ಮತ್ತೊಮ್ಮೆ ಮುದ್ರೆ ಹಾಕಿದ ಮುಖ್ಯ ಕಾರ್ಯದರ್ಶಿ ಬೆಂಗಳೂರು:ಸಾರ್ವಜನಿಕರ ಸಮಸ್ಯೆಗಳು ಆಡಳಿತದ ಮೇಜುಗಳಲ್ಲೇ ನಿಲ್ಲಬಾರದು, ಜನಪ್ರತಿನಿಧಿಗಳ ಧ್ವನಿಗೆ ತಕ್ಷಣ ಸ್ಪಂದನೆ ದೊರಕಬೇಕು ಎಂಬ ಆಡಳಿತಾತ್ಮಕ ಮೌಲ್ಯವನ್ನು ಮತ್ತೊಮ್ಮೆ ಸ್ಪಷ್ಟವಾಗಿ ಪ್ರತಿಪಾದಿಸಿದವರು ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್..!ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ನಿರ್ಲಕ್ಷ್ಯಿಸುವ ಪ್ರವೃತ್ತಿಗೆ ತೆರೆ ಎಳೆಯುವ ಉದ್ದೇಶದಿಂದ, ಎಲ್ಲಾ ಅಧಿಕಾರಿಗಳು ಶಾಸಕರು, ವಿಧಾನಪರಿಷತ್ ಸದಸ್ಯರು, ಲೋಕಸಭೆ ಹಾಗೂ ರಾಜ್ಯಸಭಾ ಸದಸ್ಯರ ಕರೆಗಳಿಗೆ ಕಡ್ಡಾಯವಾಗಿ ಸ್ಪಂದಿಸಬೇಕು ಎಂಬ ಕಟ್ಟುನಿಟ್ಟಿನ ಸುತ್ತೋಲೆಯನ್ನು ಅವರು ಹೊರಡಿಸಿದ್ದಾರೆ….

Read More

ಮೂರು ಸಾಲು.. ಮೂರು ಪ್ರಶ್ನೆ

ಭಾಷಣ ಅರ್ಧಕ್ಕೇ ನಿಲ್ಲಿಸಿ ಹೊರಟ ರಾಜ್ಯಪಾಲರು. ವಿಧಾನಸೌಧದಲ್ಲಿ ಉರಿದ ಸಂವಿಧಾನಿಕ ಸಂಘರ್ಷ** ಬೆಂಗಳೂರು: ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಸಂಪೂರ್ಣ ಓದದೆ ಕೇವಲ ಮೂರು ಸಾಲುಗಳಲ್ಲಿ ಮುಗಿಸಿ ರಾಜ್ಯಪಾಲರು ಸಭಾಂಗಣ ತೊರೆದ ಘಟನೆ, ಇದು ಶಿಷ್ಟಾಚಾರದ ತಪ್ಪಲ್ಲ—ಇದು ಚುನಾಯಿತ ಸರ್ಕಾರದ ಧ್ವನಿಗೆ ಹಾಕಿದ ಗಂಭೀರ ಸಂವಿಧಾನಿಕ ಪ್ರಶ್ನಾರ್ಥಕ ಗುರುತು. ವಿಧಾನಸೌಧದ ವೇದಿಕೆಯಲ್ಲಿ ಮಾತಾಡದೇ ಹೇಳಿದ ಈ ಮೌನ ನಡೆ, ಕೇಂದ್ರ–ರಾಜ್ಯ ರಾಜಕಾರಣದಲ್ಲಿ ಹೊಸ ಸಂಘರ್ಷಕ್ಕೆ ಕಿಡಿಯಿಟ್ಟಿದ್ದು, “ರಾಜ್ಯಪಾಲರ ಪಾತ್ರ ಏನು?” ಎಂಬ ಪ್ರಶ್ನೆಯನ್ನು ಮತ್ತೊಮ್ಮೆ ರಾಜಕೀಯ ವಲಯದ ಮಧ್ಯಕ್ಕೆ…

Read More

3 ಸಾಲು ಓದಿ ಜೈ ಕರ್ನಾಟಕ ಎಂದ ರಾಜ್ಯಪಾಲರು..!

ಬೆಂಗಳೂರು:ಸರ್ಕಾರ ರೂಪಿಸಿ ನೀಡಿದ್ದ ಭಾಷಣವನ್ನು ಸಂಪೂರ್ಣವಾಗಿ ಓದದೆ ರಾಜ್ಯಪಾಲರು ಕೇವಲ ಮೂರು ಸಾಲುಗಳನ್ನು ಓದಿ ಸಭೆಯಿಂದ ಹೊರನಡೆಯುವ ಮೂಲಕ ವಿಧಾನಸಭೆಯ ಇತಿಹಾಸದಲ್ಲೇ ಅಪರೂಪದ ರಾಜಕೀಯ ಗೊಂದಲಕ್ಕೆ ಕಾರಣರಾದ ಘಟನೆ ಸೋಮವಾರ ನಡೆಯಿತು. ಈ ಅಚ್ಚರಿಯ ನಡೆಗೆ ಆಡಳಿತ ಮತ್ತು ಪ್ರತಿಪಕ್ಷ ಎರಡೂ ಕಡೆಗಳಿಂದ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾದವು. ಸಭಾಮಂದಿರದಲ್ಲಿ ಭಾಷಣ ಆರಂಭಿಸುವ ನಿರೀಕ್ಷೆಯಲ್ಲಿದ್ದಾಗಲೇ ರಾಜ್ಯಪಾಲರು ಮೊದಲ ಮೂರು ಸಾಲುಗಳನ್ನು ಓದಿ, ಉಳಿದ ಭಾಗವನ್ನು ಕೈಬಿಟ್ಟು ಅಚಾನಕ್ ಸಭೆಯಿಂದ ನಿರ್ಗಮಿಸಿದರು. ಇದರಿಂದ ಸದನದಲ್ಲಿ ಕೆಲ ಕ್ಷಣ ಗೊಂದಲ, ನಂತರ…

Read More
error: Content is protected !!