2028 ಕ್ಕೆ ಸತೀಶ ಜಾರಕಿಹೊಳಿ ಸಿಎಂ ಆಗಲಿ- ಸ್ವಾಮೀಜಿ ಆಶಯ
ಹತ್ತರಗಿ ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿ ಆಶಯಯಮಕನಮರಡಿ.(ಬೆಳಗಾವಿ ಜಿಲ್ಲೆ)2028ಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹತ್ತರಗಿಯ ಸುಕ್ಷೇತ್ರ ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿದ್ದಾರೆ.ಹತ್ತರಗಿಯಲ್ಲಿ ನಿರ್ಮಾಣಗೊಂಡ ನೂತನ ಗ್ರಾಮ ಸ್ವರಾಜ್ ಸೌಧ (ಗ್ರಾಮ ಪಂಚಾಯತ್ ಕಟ್ಟಡ) ಉದ್ಘಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ರಾಜ್ಯವನ್ನು ಮುನ್ನಡೆಸುವ ಎಲ್ಲ ಅರ್ಹತೆ, ಅನುಭವ ಮತ್ತು ದೃಢ ನಿಲುವು ಹೊಂದಿರುವ ಸತೀಶ ಜಾರಕಿಹೊಳಿ ಅವರು 2028ರಲ್ಲಿ ಮುಖ್ಯಮಂತ್ರಿಯಾಗಲಿ ಎಂಬುದು ಈ ಭಾಗದ ಜನರ ಆಶಯವೂ ಹೌದು…

