Headlines

ಹುಕ್ಕೇರಿಯಲ್ಲಿ ಕೇಸ್..ಬೆಳಗಾವಿ, ಖಾನಾಪುರ ದಲ್ಲಿ ನೋ ಕೇಸ್

ನಕಲಿ ದಾಖಲೆ ಸೃಷ್ಟಿ, ಹುಕ್ಕೇರಿ‌ಸಬ್ ರಿಜಿಸ್ಟ್ರಾರ್ ವಿರುದ್ಧ ಕೇಸ್, ಬೆಳಗಾವಿ, ಖಾನಾಪುರ ತಾಲೂಕಿನಲ್ಲೂ ಸಮಾಬ ಪ್ರಕರಣ- ಆದರೆ ಸಬ್ ರಿಜಿಸ್ಟ್ರಾರ್ ವಿರುದ್ಧ ನೋ ಕೇಸ್.. ಅನುಮಸನಕ್ಕೆ ಕಾರಣವಾದ ಖಾಕಿ ನಡೆ. ಬೆಳಗಾವಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟಿ ಕೋಟಿ ಮೌಲ್ಯದ ಜಮೀನು ಕಬಳಿಸಲು ಯತ್ನಿಸಿದ ಪ್ರಕರಣ ಹುಕ್ಕೇರಿಯಲ್ಲಿ ಬಹಿರಂಗವಾದ ಹಿನ್ನೆಲೆಯಲ್ಲಿ, ನೋಂದಣಿ ಕಚೇರಿಗಳ ಕಾರ್ಯಪದ್ಧತಿಯ ಮೇಲಿನ ಅನುಮಾನಗಳು ಮತ್ತೆ ತೀವ್ರಗೊಂಡಿವೆ. ಹುಕ್ಕೇರಿಯಲ್ಲಿ ಉಪನೊಂದಣಿ ಅಧಿಕಾರಿಯೂ ಸೇರಿದಂತೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ…

Read More

“दक्षिण देशासाठी आदर्श” – विजयेंद्र

महिला शक्ती, विकास आणि राजकीय चर्चांच्या पार्श्वभूमीवर दक्षिण मतदारसंघाला राष्ट्रीय पातळीवर गौरव बेळगाव :“बेळगाव दक्षिण मतदारसंघ आज देशासाठी आदर्श ठरला आहे,” अशी घोषणा भाजपचे प्रदेशाध्यक्ष बी. वाय. विजयेंद्र यांनी केली. केंद्र अर्थसंकल्पावरील महिला संवाद आणि पद्मश्री पुरस्कार विजेते डॉ. प्रभाकर कोरे यांच्या सत्कार समारंभात ते बोलत होते. आमदार अभय पाटील यांच्या कार्यशैलीचे कौतुक करत त्यांनी…

Read More

ದಕ್ಷಿಣ ದೇಶಕ್ಕೆ ಮಾದರಿ” ವಿಜಯೇಂದ್ರ

ಮಹಿಳಾ ಶಕ್ತಿ, ಅಭಿವೃದ್ಧಿ, ರಾಜಕೀಯ ಚರ್ಚೆ ನಡುವೆ ದಕ್ಷಿಣ ಕ್ಷೇತ್ರಕ್ಕೆ ರಾಷ್ಟ್ರೀಯ ಮಟ್ಟದ ಮೆಚ್ಚುಗೆ. ಬೆಳಗಾವಿ:“ಬೆಳಗಾವಿ ದಕ್ಷಿಣ ಮತಕ್ಷೇತ್ರ ಇಂದು ದೇಶಕ್ಕೇ ಮಾದರಿಯಾಗಿದೆ” – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಈ ಘೋಷಣೆ ಕಾರ್ಯಕ್ರಮದ ಕೇಂದ್ರಬಿಂದುವಾಯಿತು. ಕೇಂದ್ರ ಬಜೆಟ್ ಕುರಿತ ಮಹಿಳಾ ಸಂವಾದ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ಪ್ರಭಾಕರ ಕೋರೆ ಅವರ ಸನ್ಮಾನ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು, ಶಾಸಕ ಅಭಯ ಪಾಟೀಲ ಅವರ ಕಾರ್ಯಶೈಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕ್ಷೇತ್ರದ ಅಭಿವೃದ್ಧಿ ಮಾದರಿಯನ್ನು…

Read More
error: Content is protected !!