ಮಚ್ಚೆಯಲ್ಲಿ ರಾಯಣ್ಣ ಪ್ರತಿಮೆಗೆ ಅವಮಾನ
ಮಚ್ಚೆೆಯಲ್ಲಿ ಕ್ರಾಂತಿವೀರರ ಪ್ರತಿಮೆಗೆ ಅವಮಾನ. ಕಪ್ಪು ಆಯಿಲ್ ಸುರಿದು ಕಿಡಿಗೇಡಿಗಳ ಕೃತ್ಯ; ಕನ್ನಡ ಪರ ಸಂಘಟನೆಗಳ ಆಕ್ರೋಶ. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸ್. ಬೆಳಗಾವಿ: ತಾಲೂಕಿನ ಮಚ್ಚೆ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಕಿಡಿಗೇಡಿಗಳು ಕಪ್ಪು ಬಣ್ಣದ ಆಯಿಲ್ ಸುರಿದು ಅವಮಾನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರದೇಶದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ.ಪ್ರತಿಮೆಯ ಮೇಲೆ ಕಪ್ಪು ಬಣ್ಣ ಹಚ್ಚಿರುವುದು ಸ್ಥಳೀಯರ ಗಮನಕ್ಕೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ನಗರ…

