ಅಭಯ ಮಾತಿಗೆ ‘ಕೈ’ ನಿರುತ್ತರ…!
ಸಿಟೀಜ್ 2.0 ಗದ್ದಲಅಭಯ ಪಾಟೀಲರ ನೇರ ಪ್ರಶ್ನೆಗಳಿಗೆ ಕಾಂಗ್ರೆಸ್ ಮೌನ!📌 “ಕೇಂದ್ರದ ಶೇ.40 ಅನುದಾನ ಸಿದ್ಧ… ಪಾಲಿಕೆಯ ಶೇ.20 ಒಪ್ಪಿಗೆ… ರಾಜ್ಯದ ಪಾಲು ಎಲ್ಲಿದೆ?” – ಎಂದು ಪ್ರಶ್ನಿಸಿದ ಶಾಸಕ ಅಭಯ ಪಾಟೀಲ📍 ಮಹಾನಗರ ಪಾಲಿಕೆ ಸಭೆಯಲ್ಲಿ ತೀವ್ರ ಚರ್ಚೆ📍 ಅನುದಾನ ಗೊಂದಲದ ನಡುವೆ ರಾಜಕೀಯ ಆರೋಪ–ಪ್ರತ್ಯಾರೋಪ📍 ಉತ್ತರ ಕೇಳಿದ ಪ್ರಶ್ನೆಗೆ ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಲಿಲ್ಲ. ಸಿಟೀಜ್ 2.0 ಯೋಜನೆಗೆ ಸಂಬಂಧಿಸಿದ ಅನುದಾನ ಹಂಚಿಕೆ ವಿಚಾರದಲ್ಲಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಶಾಸಕ ಅಭಯ ಪಾಟೀಲ ಎತ್ತಿದ…

