ಬ್ರಾಹ್ಮಣರಿಗೆ ‘ಕೈ’ ಕೊಟ್ಟ ಸಿದ್ದು ಬಜೆಟ್..!

ಸಾವಿರಾರು ಕೋಟಿ ಯೋಜನೆಗಳು ಬೇರೆ ವರ್ಗಗಳಿಗೆ… ಬ್ರಾಹ್ಮಣ ಸಮಾಜಕ್ಕೆ ಸ್ಪಷ್ಟ ಘೋಷಣೆ ಇಲ್ಲವೇ ಇಲ್ಲ. ರಾಜ್ಯ ಬಜೆಟ್‌ನಲ್ಲಿ ಬ್ರಾಹ್ಮಣ ಸಮಾಜಕ್ಕೆ ಸ್ಪಷ್ಟ ಯೋಜನೆಗಳಿಲ್ಲ; ಹಕ್ಕುಗಳಿಗಾಗಿ ಈಗಾದರೂ ಸಮಾಜ ಸಂಘಟಿತರಾಗಬೇಕೆಂಬ ಚರ್ಚೆ ಬ್ರಾಹ್ಮಣ ಅಭಿವೃದ್ಧಿ, ವೇದ ಪಾಠಶಾಲೆ, ವಿದ್ಯಾರ್ಥಿಗಳಿಗೆ ವಿಶೇಷ ನೆರವು ಕಾಣದೆ ಪ್ರಶ್ನೆ; ಸಮಾಜ ಹಕ್ಕಿಗಾಗಿ ಒಂದಾಗಬೇಕೆಂಬ ಮಾತು ಬಜೆಟ್‌ನಲ್ಲಿ ಸಮಾಜದ ಹೆಸರೇ ಕಾಣದೆ ಅಸಮಾಧಾನ; ಬ್ರಾಹ್ಮಣರು ರಾಜಕೀಯವಾಗಿ ಸಂಘಟಿತರಾಗದಿದ್ದರೆ ಹಕ್ಕುಗಳು ಮರೆಯಾಗುವ ಆತಂಕ. ಬೆಂಗಳೂರು,ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್‌ನ್ನು ಸಮಗ್ರವಾಗಿ ಪರಿಶೀಲಿಸಿದಾಗ,…

Read More

ಸಭೆ ಬಹಿಷ್ಕರಿಸಿದ ಸಂಸದ ಶೆಟ್ಟರ್..

ದಂಡುಮಂಡಳಿ ಸಭೆಯಲ್ಲಿ ಗೊಂದಲಅಧ್ಯಕ್ಷರ ನಿಲುವಿಗೆ ವಿರೋಧಿಸಿ ಸಭೆಯಿಂದ ಹೊರನಡೆದ ಸಂಸದ ಜಗದೀಶ ಶೆಟ್ಟರ್ಬೆಳಗಾವಿ, ಮಾ.6:ಬೆಳಗಾವಿ ದಂಡುಮಂಡಳಿ ನಡೆಸಿದ ಸಾಮಾನ್ಯ ಸಭೆಯಲ್ಲಿ ಗುರುವಾರ ತೀವ್ರ ಗೊಂದಲ ಉಂಟಾಗಿ, ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ Jagadish Shettar ಅವರು ಅಧ್ಯಕ್ಷರ ನಿಲುವನ್ನು ಖಂಡಿಸಿ ಸಭೆಯ ಮಧ್ಯದಲ್ಲೇ ಹೊರನಡೆದ ಘಟನೆ ನಡೆದಿದೆ.ಸಭೆಯಲ್ಲಿ ಭಾಗವಹಿಸಿದ್ದ ಸಂಸದರು, ದಂಡುಮಂಡಳಿ ಪ್ರದೇಶದ ಸುಮಾರು 6045 ಚದರ ಮೀಟರ್ ಭೂಮಿಯನ್ನು ಹೂವಿನ ಮಾರುಕಟ್ಟೆ ಮಳಿಗೆ ನಿರ್ಮಾಣಕ್ಕಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯ…

Read More

बेळगावच्या सुमन आज्जी ब्रँड अॅम्बेसेडर

विशाखापट्टणममध्ये फिट इंडिया सायकलिंग चॅम्पियनशिपसाठी बेळगावच्या सुमन आज्जी ब्रँड अॅम्बेसेडर शांताई वृद्धाश्रमाला राष्ट्रीय गौरव; ज्येष्ठांच्या आरोग्य जनजागृतीसाठी आदर्श कार्य. बेळगाव, दि.6:केंद्र सरकारच्या फिट इंडिया अभियानाअंतर्गत विशाखापट्टणम येथे आयोजित करण्यात आलेल्या फिट इंडिया सायकलिंग चॅम्पियनशिप कार्यक्रमासाठी बेळगावच्या शांताई वृद्धाश्रमातील सुमन आज्जी यांची ब्रँड अॅम्बेसेडर म्हणून निवड करण्यात आली आहे.ही माहिती शांताई वृद्धाश्रमाचे कार्याध्यक्ष तसेच माजी महापौर…

Read More

ಬೆಳಗಾವಿ ಅಜ್ಜಿ‌ ಈಗ ಬ್ರ್ಯಾಂಡ್ ಅಂಬಾಸಿಡರ್..

ಶಾಂತಾಯಿ ವೃದ್ಧಾಶ್ರಮಕ್ಕೆ ರಾಷ್ಟ್ರೀಯ ಗೌರವ; ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್ಶಿಪ್ಗೆಬೆಳಗಾವಿಯ ಅಜ್ಜಿ ಬ್ರ್ಯಾಂಡ್ ಅಂಬಾಸಿಡರ್..! ಬೆಳಗಾವಿ.ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಚಳವಳಿ ಅಡಿಯಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್ಶಿಪ್ ಕಾರ್ಯಕ್ರಮಕ್ಕೆ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸುಮನ್ ಅಜ್ಜಿ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಶಾಂತಾಯಿ ವೃದ್ಧಾಶ್ರಮದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಮೇಯರ್ ವಿಜಯ ಮೋರೆ ಅವರು ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕೇಂದ್ರ ಸರ್ಕಾರದ ಯುವ…

Read More
error: Content is protected !!