ಸಭೆಗೂ ಮುನ್ನವೇ ಪ್ರೊಸಿಡಿಂಗ್ಸ್: ಸಿಟೀಜ್‌ 2.0ಗೆ ಕಾಟಾಚಾರದ ಸಮಾಲೋಚನೆ?

ಬೆಳಗಾವಿ: ಇನ್ನೂ ಸಭೆಯೇ ನಡೆದಿಲ್ಲ. ಆದರೆ ಅದರ ಕಾರ್ಯವಿವರದ ಕರಡು ಈಗಾಗಲೇ ಸಿದ್ಧವಾಗಿದೆ. ಈ ಒಂದು ಸಂಗತಿಯೇ ಬೆಳಗಾವಿ ಸ್ಮಾರ್ಟ್‌ ಸಿಟಿ ಲಿಮಿಟೆಡ್‌ನ ಕಾರ್ಯವೈಖರಿಯ ಮೇಲೆ ಗಂಭೀರ ಅನುಮಾನ ಹುಟ್ಟಿಸುವಂತಾಗಿದೆ. ಮಾರ್ಚ್‌ 23ರಂದು ಸಿಟೀಜ್‌ 2.0 ಯೋಜನೆ ಕುರಿತು ಸ್ಟೇಕ್‌ಹೋಲ್ಡರ್‌ ಸಭೆ ನಿಗದಿಯಾಗಿದೆ. ಆದರೆ, ಸಭೆಗೆ ಮುನ್ನವೇ ಪ್ರೊಸಿಡಿಂಗ್ಸ್‌ ಸಿದ್ಧವಾಗಿರುವುದು ನೈಜ ಸಮಾಲೋಚನೆಗಿಂತ ಕಾಗದದ ಪ್ರಕ್ರಿಯೆಗೂ ಹೆಚ್ಚು ಆದ್ಯತೆ ನೀಡಲಾಗಿದೆಯೇ ಎಂಬ ಪ್ರಶ್ನೆ ಎಬ್ಬಿಸಿದೆ.ಲಭ್ಯವಾದ ಕರಡು ದಾಖಲೆಯ ಪ್ರಕಾರ, ಸಭೆಯ ದಿನಾಂಕ, ಸಮಯ, ಸ್ಥಳ ಹಾಗೂ ಭಾಗವಹಿಸುವ…

Read More

ಕಸದೊಂದಿಗೆ ಶಾಸಕರು, ಮೇಯರ್ ಮನೆ ಮುಂದೆ ಧರಣಿಗೆ ಎಚ್ಚರಿಕೆ; ಗ್ರಾಮಸ್ಥರ ಬೆನ್ನಿಗೆ ನಿಂತ ಸಚಿವೆ ಹೆಬ್ಬಾಳ್ಕರ್

ಬೆಳಗಾವಿ: ತುರ್ಮುರಿ ತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುದಿಯುತ್ತಿದ್ದ ಆಕ್ರೋಶಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಹಲವು ವರ್ಷಗಳಿಂದ ಡಿಪೋ ರದ್ದತಿಗೆ ಆಗ್ರಹಿಸುತ್ತಿದ್ದ ಗ್ರಾಮಸ್ಥರ ಹೋರಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಬೆಂಬಲ ನೀಡಿದ್ದು, ವಿಷಯ ಮತ್ತೆ ರಾಜಕೀಯ ಮತ್ತು ಸಾಮಾಜಿಕ ಮಟ್ಟದಲ್ಲಿ ಚರ್ಚೆಗೆ ಬಂದಿದೆ. ಹಿಂಡಲಗಾದಿಂದ ಹೆಬ್ಬಾಳ್ಕರ್ ನಿವಾಸದವರೆಗೆ ನಡೆದ ಭಾರಿ ಪ್ರತಿಭಟನಾ ಮೆರವಣಿಗೆಯಲ್ಲಿ ತುರ್ಮುರಿ ಸೇರಿದಂತೆ ಸುತ್ತಲಿನ ಅನೇಕ ಗ್ರಾಮಗಳ ಜನರು ಭಾಗವಹಿಸಿ, ತ್ಯಾಜ್ಯ ಘಟಕವನ್ನು ತಕ್ಷಣವೇ ಮುಚ್ಚಬೇಕು ಎಂದು ಒತ್ತಾಯಿಸಿದರು….

Read More
error: Content is protected !!