ಮೂಡಲಗಿ ಬರ ಪೀಡಿತ ಘೋಷಿಸಿ

ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಪ್ರವಾಸಿ ಮಂದಿರದಲ್ಲಿ ಮೂಡಲಗಿ-ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಬಹು ನಿರೀಕ್ಷಿತ ಯೋಜನೆಯಾದ ಜೆಜೆಎಂ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಗಮನಕೊಟ್ಟು ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು….

Read More

ಆ ಆಡಿಯೋದಲ್ಲಿರುವ ಖಾಕಿಧಾರಿಗಳೆಷ್ಟು?

ಅಕ್ರಮ‌ ದಂಧೆ ನಡೆಸುವ ಕ್ಲಬ್ಗಳೆಷ್ಟು? ಪ್ರತಿ ಕ್ಲಬ್ ದಿಂದ ಲಕ್ಷಕ್ಕೂ ಅಧಿಕ ಮಾಮೂಲು.? ಪೊಲೀಸ್ ಆಯುಕ್ತರನ್ನು ಹೊರತುಪಡಿಸಿ ಕೆಲವರಿಗೆ ಪಾಲು ಹಂಚಿಕೆ ಅಗುತ್ತಿದೆ ಅಂತೆ. ಬೆಳಗಾವಿ. ಅಕ್ರಮ ಕ್ಲಬ್ ದಂಧೆ ನಡೆಸುವ ದಂಧೆಕೋರ ಮಾತಾಡಿದ ಆಡಿಯೋ ಬಗ್ಗೆ ಇ ಬೆಳಗಾವಿ ಪ್ರಕಟಿಸಿದ ವರದಿ ಪೊಲೀಸ್ ಇಲಾಖೆಯ ಕೆಲವರನ್ನು ಬೆಚ್ಚಿ ಬೀಳಿಸಿದೆ. ಒಬ್ಬರು ಡಿಸಿಪಿ ಸೇರಿದಂತೆ ಮೂವರು ಸಿಪಿಐ ಮಟ್ಟದ ಅಧಿಕಾರಿಗಳ ಹೆಸರನ್ನು ಸ್ಪಷ್ಟವಾಗಿ ಆ ಆಡಿಯೋದಲ್ಲಿ ಉಲ್ಲೇಖ ಮಾಡಲಾಗಿದೆ. ಅದರಲ್ಲಿ ಯಾರಿಗೆ ಪ್ರತಿ ತಿಂಗಳ ಎಷ್ಟು ಹಫ್ತಾ…

Read More

ವಿಕಲಚೇತನರಿಗೆ ಕಾರ್ಡ ವಿತರಣೆ-ಬಾಲಚಂದ್ರ

ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಮೂಡಲಗಿ : ವಿಕಲಚೇತನ ಗುರುತಿನ ಯುಡಿಐಡಿ ಕಾರ್ಡ ದೇಶಾದ್ಯಂತ ಅಂಗವೈಕಲ್ಯತೆಯ ಪುರಾವೆಯಾಗಿ ಪರಿಗಣಿಸಲಾಗುತ್ತಿದ್ದು, ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಕೌಶಲ್ಯ ತರಬೇತಿ, ಸಮನ್ವಯ ಶಿಕ್ಷಣ, ಪುನರ್ವಸತಿ ಯೋಜನೆ, ಪಿಂಚಣಿ, ರೈಲ್ವೆ ರಿಯಾಯತಿ ಮುಂತಾದ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಕಾರ್ಡ ಪೂರಕವಾಗುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಜರುಗಿದ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ವಿತರಿಸಿ ಮಾತನಾಡಿದ…

Read More

ಒಂದು ಕ್ಲಬ್. ಲಕ್ಷ ರೂ ಹಫ್ತಾ..

ಬೆಳಗಾವಿಯಲ್ಲಿ ಎಲ್ಲಿ ನೋಡಿದಲ್ಲಿ ಕ್ಲಬ್ ಗಳು. ನಿಯಂತ್ರಣ ಎನ್ನುವುದೇ ಇಲ್ಲ. ಕೈ ಕಟ್ಟಿ ಕುಳಿತ ಇಲಾಖೆ ಬೆಳಗಾವಿ. ಕ್ಲಬ್ ಒಂದು. ತಿಂಗಳ ಮಾಮೂಲಿ ಲಕ್ಷ ಲಕ್ಷ ರೂ.! ಬೆಳಗಾವಿ.ಸಧ್ಯದ ಪರಿಸ್ಥಿತಿ ಯನ್ನು ಗಮನಿಸಿದರೆ ಗಡಿನಾಡ ಬೆಳಗಾವಿಯಲ್ಲಿ ಅಕ್ರಮ ದಂಧೆಯ ಅಡ್ಡೆಗಳು ನಾಯಿ ಕೊಡೆಗಳಂತೆ ತಲೆಎತ್ತಿಕೊಂಡಿವೆ.ಅವುಗಳ ನಿಯಂತ್ರಣ ಮಾಡಬೇಕಾದವರು ಕೈಕಟ್ಟಿಕೊಂಡು ಕುಳಿತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬರುತ್ತಿದೆ.ಇದೆಲ್ಲದರ ನಡುವೆ ಕ್ಲಬ್ ನಡೆಸುವ ವ್ಯಕ್ತಿಯೊಬ್ಬ ಬಿಚ್ಚಿಟ್ಟ ಹಫ್ತಾ ರಹಸ್ಯ ಇಡೀ ಇಲಾಖೆಯನ್ನು ಬೆಚ್ಚಿ ಬೀಳಿಸುವಂತಿದೆ.ಪೊಲೀಸ್ ಆಯುಕ್ತರನ್ನು ಹೊರತುಪಡಿಸಿ ಕೆಲ…

Read More

7.5 ಲಕ್ಷ ಫಲಾಭವಿಗಳಿಗೆ ಒಂದೇ ಮೊಬೈಲ್ ನಂಬರ

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತದ ಕಂಟ್ರೋಲರ್ – ಆಡಿಟರ್ ಜನರಲ್ (ಸಿಎಜಿ) ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಇದಲ್ಲದೆ ದಾಖಲೆ…

Read More

ಕ್ಷಮೆ ಕೇಳಿದ್ರಾ ಹೆಸ್ಕಾಂ?

ಬೆಳಗಾವಿ. ಕಾರ್ಯಕ್ರಮlಕ್ಕೆ ಆಹ್ವಾನಿಸದೆ ಹಕ್ಕುಚ್ಯುತಿ ಉಲ್ಲಂಘನೆ ಮಾಡಿದ ಹೆಸ್ಕಾಂ ಅಧಿಕಾರಿಗಳು ಶಾಸಕ ಅಭಯ ಪಾಟೀಲರ ಕ್ಷಮೆ ಕೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಚ್ಚೆಯಲ್ಲಿ ನಡೆದ ವಿದ್ಯುತ್ ಉಪಕೇಂದ್ರದ ಉದ್ಘಾಟನೆಗೆ ಆಹ್ವಾನಿಸಿಲ್ಲ ಎಂದು ಹೇಳಿ ಶಾಸಕ ಅಭಯ ಪಾಟೀಲರುಹೆಸ್ಕಾಂ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಪತ್ರವನ್ನು ಸಭಾಧ್ಯಕ್ಷರಿಗೆ ಪತ್ರವನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಯಬಿದ್ದ ಅಧಿಕಾರಿಗಳು ಕ್ಷಮಾಪಣೆ ಪತ್ರವನ್ನು ನೀಡಿದ್ದಾರೆಂದು ಗೊತ್ತಾಗಿದೆ.

Read More

ಲಂಚಬಾಕ ಸಂತೋಷ‌ ಲೋಕಾ ಬಲೆಗೆ.

*ಬೆಳಗಾವಿ.ಲಂಚ ತಿಂದು ಅಕ್ರಮ ಆಸ್ತಿ ಸಂಪಾದಿಸಿದ್ದ ಆರೋಪ ಹೊತ್ತ ಸಂತೋಷ ಅನಿಶೆಟ್ಟರಗೆ ಲೋಕಾಯುಕ್ತರು ದಾಳಿ ಅಸಂತೋಷ ಮೂಡಿಸಿದ್ದಾರೆ.ಧಾರವಾಡದ ಅಪಾರ್ಟಮೆಂಟ ಕುಸಿದ ಪ್ತಕರಣದಲ್ಲಿ ಇವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿತ್ತು. ಸಂತೋಷ ಆನಿಶೆಟ್ಟರ್ ಅವರ ಧಾರವಾಡ ಮನೆ ಮತ್ತು ಬೆಳಗಾವಿಯ ಪ್ಲಾಟ್ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ..ಬೆಳಗಾವಿಯ ಸುಭಾಷ ನಗರದ ಅಪಾರ್ಟಮೆಂಟ್ ಮೇಲೆ ದಾಳಿಯಲ್ಲಿ .ಕೆಲವು ದಾಖಲಾತಿಗಳನ್ನು ಜಪ್ತಿ ಮಾಡಿದ್ದಾರೆ.ಸಂತೋಷ ಆನಿಶೆಟ್ಟರ್ ನನ್ನು ಮಹಾನಗರ ಪಾಲಿಕೆ ಕಛೇರಿಗೆ ಕರೆತಂದ ಲೋಕಾಯುಕ್ತ ಅಧಿಕಾರಿಗಳು ಅಲ್ಲಿಯೂ ತಪಾಸಣೆ ಮಾಡಿದರು.ಮನೆಯಲ್ಲಿಟ್ಟಿದ್ದ ಪಾಲಿಕೆಗೆ ಸಂಬಂಧಿಸಿದ ದಾಖಲೆಗಳನ್ನು…

Read More

ವೀರಯೋಧರ ಬಗ್ಗೆ ಹೆಮ್ಮೆ ಪಡೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಜಾಪೂರ ಗ್ರಾಮದಲ್ಲಿ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿಮೂಡಲಗಿ: ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಹೊಂದಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ತಾಲೂಕಿನ ರಾಜಾಪೂರ ಗ್ರಾಮದ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಜರುಗಿದ ನಮ್ಮ ನೆಲ, ನಮ್ಮ…

Read More
error: Content is protected !!