ಪಟ್ಟಣ ಕ್ಷಮೆಗೆ ರೆಡ್ಡಿ ಸಮಾಜ ಪಟ್ಟು
ಅಶೋಕ ಪಟ್ಟಣ ಕ್ಷಮೆ ಕೇಳಲೇಬೇಕು ಎಂದು ರೆಡ್ಡಿ ಸಮಾಜ ತೀವ್ರ ಎಚ್ಚರಿಕೆ *ಬರಮನಿ ರಾಜೀನಾಮೆ ವಿಚಾರದಲ್ಲಿ ರಾಜಕೀಯ ಉದ್ದೇಶ ಆರೋಪ ಸುಳ್ಳು; ಕ್ಷಮೆ ಕೇಳದಿದ್ದರೆ ಉಗ್ರ ಹೋರಾಟ ಎಚ್ಚರಿಕೆ* ಬೆಳಗಾವಿ, ಧಾರವಾಡ ಎಎಸ್ಪಿ ನಾರಾಯಣ ಬರಮನಿ ರಾಜೀನಾಮೆಗೆ ಸಂಬಂಧಿಸಿದಂತೆ ರಾಮದುರ್ಗದ ಶಾಸಕ ಅಶೋಕ ಪಟ್ಟಣ ನೀಡಿರುವ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಬೆಳಗಾವಿಯಲ್ಲಿ ರೆಡ್ಡಿ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಮಾಜದ ಮುಖಂಡ ನಿವೃತ್ತ ಎಸ್ಪಿ ಬಸವರಾಜ್ ಬಾವಲತ್ತಿ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಶೋಕ ಪಟ್ಟಣ…

