Headlines

ಸಮಾನತೆ ಸಾರಿದ ಕೀರ್ತಿ ಬಸವೇಶ್ವರದ್ದು.‌ ಪ್ರಿಯಾಂಕಾ

ಬೆಳಗಾವಿ: “ಅಸಮಾನತೆಯಲ್ಲಿ ತೊಳಲಾಡುತ್ತಿದ್ದ ಸಮಾಜದಲ್ಲಿ ಸಮಾನತೆಯನ್ನು 12ನೇ ಶತಮಾನದಲ್ಲಿಯೇ ಸಾರಿದ ಕೀರ್ತಿ ಜಗಜ್ಯೋತಿ ಬಸವೇಶ್ವರರಿಗೆ ಸಲ್ಲುತ್ತದೆ. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಒದಗಿಸುವ ಮೂಲಕ, ಮಹಿಳಾ ಸಮಾನತೆ ಪ್ರತಿಪಾದಿಸಿದ ಜಗತ್ತಿನ ಮೊದಲ ವ್ಯಕ್ತಿ ಎನಿಸಿದ್ದಾರೆ” ಎಂದು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ರಾಷ್ಟ್ರೀಯ ಬಸವ ದಳದಿಂದ ಬಸವ ಜಯಂತಿಯನ್ನು ಸಂಭ್ರಮ ದಿಂದ ಆಚರಿಸಲಾಯಿತು. ಬಸವ ಜಯಂತಿ ಕಾರ್ಯಕ್ರಮವನ್ನು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು. ಶ್ರೇಷ್ಠ ವಚನಗಳ ಮೂಲಕ ಮಾನವ ಕುಲಕ್ಕೆ ದಾರಿ ತೋರಿದ…

Read More

ಟೇಬಲ್ ಬೆಟ್ಟಿಂಗ್ ಶುರು? ಗೆಲ್ಲೋದು‌ ನಾವೇ !

BJP ಯವರ ಪ್ರಕಾರ ಲೀಡ್ ಆಗುವ ಕ್ಷೇತ್ರಗಳು. ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ, ಅರಭಾವಿ, ಗೋಕಾಕ, ಬೆಳಗಾವಿ ಗ್ರಾಮೀಣ. ರಾಮದುರ್ಗ, ಬೈಲಹೊಂಗಲ ಕಾಂಗ್ರೆಸ್ ಪ್ರಕಾರ ಲೀಡ್ ಆಗುವ ಕ್ಷೇತ್ರಗಳು. ಬೈಲಹೊಙಗಲ, ಸವದತ್ತಿ, ರಾಮದುರ್ಗ, ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ಗೋಕಾಕ. ಸರಿ ಸಮ ಆಗುವ ಕ್ಷೇತ್ರಗಳು. ಬೆಳಗಾವಿ ಗ್ರಾಮೀಣ, ರಾಮದುರ್ಗ, ಬೈಲಹೊಂಗಲ ಬೆಳಗಾವಿ. ಮತದಾನ ಮುಗಿದು ಯಂತ್ರಗಳು ಸ್ರ್ಟ್ರಾಂಗ್ ರೂಂದ ಸೇರುತ್ತುದ್ದಂತೆಯೇ ಅಭ್ಯರ್ಥಿಗಳ ಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಸಧ್ಯಕ್ಕಂತೂ ಎರಡೂ ಪಕ್ಷದ ವರು ನಾವೇ…

Read More

ಪ್ರಿಯಾಂಕಾ ಹಕ್ಕು ಚಲಾವಣೆ

ಹಳೇ ವಂಟಮೂರಿಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮತವನ್ನು ಚಲಾಯಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

Read More

ಶೆಟ್ಟರ್ ಬೆಳಗಾವಿಯಲ್ಲೇ ಮತದಾನ ಮಾಡ್ತಾರೆ..‌!

ಬೆಳಗಾವಿ. ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಡರ್ ಹೊರಗಿನವರು ಎನ್ನುವವರ ಬಾಯಿ ಈಗ ಬಂದ್ ಆದಂತಾಗಿದೆ. ಏಕೆಂದರೆ ಅವರು ನಾಳೆ ದಿ.‌7 ರಂದು ಬೆಳಗಾವಿ ಉತ್ತರ ಕ್ಷೇತ್ರದ ವಿಶ್ವೇಶ್ವರಯ್ಯ ಶಾಲೆಯಲ್ಲಿ ಮತದಾನ ಮಾಡಲಿದ್ದಾರೆ.

Read More

ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’

ಅರಿಷಿಣ, ಕುಂಕುಮ ಹಚ್ಚಿ ಮತ ಭಿಕ್ಷೆ ಕೇಳಿದ ಮಹಿಳೆಯರು`ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’ ೆಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮತದಾರರನ್ನು ಸೆಳೆದು ಕೊಳ್ಳಲು ರಾಜಕೀಯ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ.ಗೋಕಾಕ ತಾಲೂಕಿನ ಅಂಕಲಗಿ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಳೆದ ದಿನ ಹಣ ಹಂಚಿಕೆ ಪ್ರಕರಣಗಳೇ ಇದಕ್ಕೆ ಸಾಕ್ಷಿ,.ಆದರೆ ಇದೆಲ್ಲ ರಾಜಕೀಯ ಜಂಜಾಟವನ್ನು ಬದಿಗೊತ್ತಿ ಮಹಿಳೆಯರೇ ಸ್ವಯಂ ಸ್ಪೂರ್ತಿಯಾಗಿ, ಭಾವನಾತ್ಮಕವಾಗಿ ಮತಭಿಕ್ಷೆ ಕೇಳುತ್ತಿರುವುದು ಎಲ್ಲರ ಗಮನ ಸೆಳೆದಿದೆ.ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠಳನ್ನು ಫಯಾಜ ಬರ್ಬರ…

Read More

ಬೆಳಗುಂದಿಯಲ್ಲಿ BJP ಬೃಹತ್ ಸಮಾವೇಶ

ಬೆಳಗುಂದಿಯಲ್ಲಿ ಬೃಹತ್ ಬೃಹತ್ ಸಮಾವೇಶ ಜಗದೀಶ್ ಶೆಟ್ಟರ್ ಪರ ಧನಂಜಯ ಜಾಧವ್ ಮತಯಾಚನೆ ಬೆಳಗಾವಿ: ಈ ಹಿಂದೆ ಕಾಶ್ಮೀರದಲ್ಲಿ ಕೇವಲ ಪೈರಿಂಗ್, ದಂಗೆ, ಕಲ್ಲು ಎಸೆವುದು ಆಗುತ್ತಿತು ಆದರೆ, ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ಆರ್ಟಿಕಲ್ 370 ತಗೆದು ಮೇಲೆ ಕಾಶ್ಮೀರದಲ್ಲಿ ಒಂದೆ ಒಂದು ಬಾಂಬ್ ಸ್ಪೋಟ್ ಆಗಿಲ್ಲ, ಹಾಗಾಗಿ ಮತ್ತಮೊಮ್ಮೆ ನರೇಂದ್ರ ಮೋದಿಯವರ ಕೈ ಬಲ ಪಡಿಸಲು ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಬೇಕು ಎಂದು ಬಿಜೆಪಿ ಮುಖಂಡ ಧನಂಜಯ್ ಜಾಧವ್…

Read More

ಸವದತ್ತಿ ತಾಲೂಕಿನಲ್ಲಿ ಜಗದೀಶ್ ಶೆಟ್ಟರ್ ಗೆ ಭಾರೀ ಬೆಂಬಲ

ಸವದತ್ತಿ ತಾಲೂಕಿನಲ್ಲಿ ಜಗದೀಶ್ ಶೆಟ್ಟರ್ ಭರ್ಜರಿ ಕ್ಯಾಂಪೇನ್ ರೋಡ್ ಶೋ ವೇಳೆ ಭಾರಿ ಜನ ಬೆಂಬಲ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಭರ್ಜರಿ ಕ್ಯಾಂಪೇನ್ ಮಾಡುವ ಮೂಲಕ ಮತಯಾಚನೆ ಮಾಡಿದ್ದಾರೆ.‌ ಶನಿವಾರ ಸಾಯಂಕಾಲ ಸವದತ್ತಿ ಬಾರ್ ಅಸೋಸಿಯೇಶನ್ ನ ಜೊತೆ ಸಭೆ ಮಾಡಿ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ನನಗೆ ಬೆಳಗಾವಿ ಜೊತೆ ವಿಶೇಷವಾದ ನಂಟು ಇದೆ. ಹುಬ್ಬಳ್ಳಿ ನನ್ನ ಜನ್ಮ ಭೂಮಿಯಾದರೆ ಬೆಳಗಾವಿ ನನ್ನ ಕರ್ಮ…

Read More

ಮಧ್ಯರಾತ್ರಿ ಯಿಂದಲೇ ಪೊಲೀಸ್ ಆಯುಕ್ತರ ಮನೆ ಮುಂದೆ ಧರಣಿ

ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಮಧ್ಯರಾತ್ರಿ 1 ರಿಂದಲೇ ಪೊಲೀಸ್ ಅಯುಕ್ತರ ನಿವಾಸದ ಮುಂದೆ ಧರಣಿ ನಡೆಸಲು ಬಿಜೆಪಿಗರು ನಿರ್ಧರಿಸಿದ್ದಾರೆಂದು ಗೊತ್ತಾಗಿದೆ. ಹಣ ಹಂಚುವವರ ವಿರುದ್ಧ ಪೊಲೀಸರಿಗೆ ಒಪ್ಪಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಈ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ. ಮತ್ತೊಂದು ಮೂಲಗಳ ಪ್ರಕಾರ ಬೆಳಗಾವಿಯಲ್ಲಿ ಸಿಎಂ ತಂಗಿರುವ ಯು.ಕೆ…

Read More

ಠಾಣೆಯಲ್ಲಿ ಶಾಸಕರ ಠಿಕಾಣಿ..!

ಶಾಸಕ ಅಭಯ ಪಾಟೀಲರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಸಾಥ್. ಬಿಜೆಪಿ ಕಾರ್ಯಕರ್ತರು, ನಗರಸೇವಕರ ಹಾಜರಿ.. ಶಾಸಕರನ್ನು ಎರಡು ತಾಸು ಕಾಯಿಸಿದ ಪೊಲೀಸ್ ಅಧಿಕಾರಿಗಳು! ಬೆಳಗಾವಿ. ಮತದಾರರಿಗೆ‌ ಕಾಂಗ್ರೆಸ್ ಅಭ್ಯರ್ಥಿ ಪರ ಮತದಾನ ಮಾಡಲು ಹಣ ಹಂಚುತ್ತಿದ್ದ ಪ್ರಕರಣದ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಕೂಗು ಹೆಚ್ಚಾಗಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಶಹಾಪುರ ಪೊಲೀಸ ಠಾಣೆಗೆ ಆಗಮಿಸಿದ ಶಾಸಕ ಅಭಯ ಪಾಟೀಲ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕಚಟಗಿಮಠರು…

Read More

ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್

ಜಗದೀಶ್ ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್ ಜಗದೀಶ್ ಶೆಟ್ಟರ್ ಗೆಲ್ಲಿಸಿ ಮೋದಿ ಕೈ ಬಲಪಡಿಸಿ ಎಂದು ಕರೆ ನೀಡಿದ ಕರೆ ನೀಡಿದ ವಿಜಯಂದ್ರ ಬೆಳಗಾವಿ: ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನೋದು ನನ್ನ ಸಂಕಲ್ಪ.‌ ರಾಜ್ಯದಲ್ಲಿ 28-28 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್ ಗೆಲ್ಲಬೇಕು. ಶೆಟ್ಟರ್ ಅವರನ್ನು ಗೆಲ್ಲಿಸುವುದರ ಮೂಲಕ ಮೋದಿ ಕೈ ಬಲಪಡಿಸಿ, ಈ ಸಂಕಲ್ಪಕ್ಕೆ ನೀವೆಲ್ಲರೂ ಕೈ ಜೋಡಿಸಿಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಳಗಾವಿಯ ಬಾಳೆಕುಂದ್ರಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ…

Read More
error: Content is protected !!